ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅತ್ಯಾಚಾರಿಗಳ ಜನನಾಂಗ ಕಟ್ ಮಾಡಬೇಕು : ಶ್ರೀ ಬಸವ ಪ್ರಕಾಶ ಸ್ವಾಮೀಜಿ

Mahesh M Dhandu by Mahesh M Dhandu
October 15, 2020
in Newsbeat, Samagra karnataka, ರಾಜ್ಯ
Basava Prakash Swamiji
Share on FacebookShare on TwitterShare on WhatsappShare on Telegram

ಧಾರವಾಡ : ದೇಶದಲ್ಲಿ ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತ ಕಾನೂನು ಬರಬೇಕು ಎಂದು ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ (Basava Prakash Swamiji)  ಆಗ್ರಹಿಸಿದ್ದಾರೆ.

 

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026

Basava Prakash Swamiji

 

ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಶ್ರೀಗಳು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು.

ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು. ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದು ಅಭಿಪಾಯಪಟ್ಟರು.

ಇದನ್ನೂ ಓದಿ : ಪಾಲಿಕೆ ಆಯುಕ್ತೆ ಮೇಲೆ ಭ್ರಷ್ಟಾಚಾರ ಆರೋಪ : ಹಣ ಪಡೆಯುತ್ತಿರೋ ವಿಡಿಯೋ ಬಿಡುಗಡೆ

ಇನ್ನು ಇದೇ ವೇಳೆ ಹೆಣ್ಣು ಮಕ್ಕಳು ಉಡುಗೆ ತೊಡುಗೆ ಬಗ್ಗೆಯೂ ಕಾಳಜಿ ವಹಿಸಬೇಕು ಎಂದ ಶ್ರೀಗಳು, ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ ತಲೆ ಮೇಲೆ ಸೆರಗು ಹಾಕಿಕೊಂಡು ಯುದ್ಧ ಮಾಡಿದ್ದಾರೆ.

ಆದರೆ ನಮ್ಮ ಯುವತಿಯರು ಹೊಸ ವರ್ಷ ಬಂದರೆ ಎಂಜಿ, ಬ್ರಿಗೆಡ್ ರೋಡ್ ನಲ್ಲಿ ತುಂಡು ಬಟ್ಟೆ ಹಾಕಿಕೊಂಡು ಕುಣಿಯುತ್ತಾರೆ. ಇದರಿಂದ ಪುರುಷರ ಮನುಷ್ಯ ಪ್ರಚೋದನೆಗೊಳಗಾಗಿ ಕೆಲ ಸಂದರ್ಭಗಳಲ್ಲಿ ಅತ್ಯಾಚಾರ ಆಗುತ್ತಿವೆ.

Basava Prakash Swamiji

ಸ್ತ್ರೀಯರಿಗೆ ಮೊದಲು ತಾವು ಹೇಗೆ ಇರಬೇಕು ಅನ್ನೋದು ಗೊತ್ತಿರಬೇಕಲ್ವ. ಉಡುಗೆ, ತೊಡುಗೆಯಲ್ಲಿ ಎಚ್ಚೆತ್ತುಕೊಳ್ಳಬೇಕಲ್ಲ ಎಂದು ಶ್ರೀಗಳು Basava Prakash Swamiji ಪ್ರಶ್ನೆ ಮಾಡಿದರು.

ಇದನ್ನೂ ಓದಿ : ಪುತ್ತೂರಿನ ಬೊಳುವಾರು ವೃತ್ತದಲ್ಲಿದ್ದ ಅಂಗಡಿಗಳು ಬೆಂಕಿಗಾಹುತಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basava Prakash SwamijiDarawadkarnataka
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram