ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಕೋವಿಡ್-10 ಸೋಂಕಿಗೆ ತಡೆ

Mahesh M Dhandu by Mahesh M Dhandu
October 27, 2020
in Newsbeat, Saaksha Special, ಎಸ್ ಸ್ಪೆಷಲ್
arun sharma Saaksha TV
Share on FacebookShare on TwitterShare on WhatsappShare on Telegram

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಮಹಾಮಾರಿ ಕೋವಿಡ್ 19 ಸೋಂಕನ್ನು ತಡೆಗಟ್ಟಬಹುದು. ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಬಗ್ಗೆ ಪ್ರಖ್ಯಾತ ನ್ಯಾಚುರೋಪತಿ ವೈದ್ಯರಾದ ಡಾ. ಅರುಣ್ ಶರ್ಮಾ ( Naturopathy Doctor Arun Sharma ) ಅವರು ಕಾರ್ಯಾಗಾರದ ಮೂಲಕ ಮಾಹಿತಿಯನ್ನು ನೀಡಲಿದ್ದಾರೆ. ಅಕ್ಟೋಬರ್ 29ರಿಂದ ನವೆಂಬರ್ 4ವರೆಗೆ ಬೆಂಗಳೂರಿನ ದೇವನಹಳ್ಳಿಯ ಐವಿಸಿ ರಸ್ತೆ ಬಳಿ ಇರೋ ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್ ಆವರಣದಲ್ಲಿ ಐದು ದಿನಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ.

Naturopathy Doctor Arun Sharma ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ ಕ್ರಮಗಳ ಮೂಲಕ ಯಾವ ರೀತಿ ತಡೆಗಟ್ಟಬಹುದು ಹಾಗೂ ಅದರಿಂದ ಆಗುವಂತಹ ಪ್ರಯೋಜನಗಳು ಏನು ಎಂಬುದರ ಮಾಹಿತಿ ಜೊತೆಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಈ ಕಾರ್ಯಾಗಾರ ಮತ್ತು ಸಂವಾದದಲ್ಲಿ ಡಾ. ಅರುಣ್ ಶರ್ಮಾ ಅವರು, ನೈಸರ್ಗಿಕ ಆರೋಗ್ಯ ವಿಧಾನಗಳನ್ನು ಏಕೆ ಅನುಸರಿಸಬೇಕು ? ನಿಸರ್ಗದತ್ತವಾದ ಶಕ್ತಿಯ ವಿಜ್ಞಾನದ ಕುರಿತು ಅರಿವು ಮೂಡಿಸುವುದು, ಕೋವಿಡ್ 19ನಿಂದ ಸುರಕ್ಷಿತವಾಗಿರಲು ಪ್ರತಿಯೊಬ್ಬರೂ ಪಾಲಿಸಬಹುದಾದ ಐದು ಸರಳ ಮತ್ತು ಪ್ರಭಾವೀ ಕ್ರಮಗಳ ಕುರಿತು ಸಂಕ್ಷಿಪ್ತ ವಿವರಣೆಯನ್ನು ನೀಡಲಿದ್ದಾರೆ. ಹಾಗೇ ಏಳು ಪ್ರಭಾವೀ ರಹಸ್ಯಗಳು ಮತ್ತು ಐದು ನೈಸರ್ಗಿಕ ವಿಧಾನಗಳ ಕುರಿತು ಇರುವ ಐದು ಮೂಢನಂಬಿಕೆಗಳು ಏನು ಎಂಬುದರ ಮಾಹಿತಿಯನ್ನು ನೀಡಲಿದ್ದಾರೆ. ನೈಸರ್ಗಿಕ ಕ್ರಮಗಳನ್ನು ಬಳಸಿ ಕ್ಷಿಪ್ರಗತಿಯಲ್ಲಿ ಕೋವಿಡ್ 19ನಿಂದ ಪಾರಾದ ರೋಗಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ನಂತರ ನಿಮ್ಮ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿದ್ದಾರೆ.
ನಿಮಗೆಲ್ಲಾ ತಿಳಿದಿರುವಂತೆ, ನೈಸರ್ಗಿಕ ಆರೋಗ್ಯ ಕ್ರಮಗಳು ಬಹಳ ಪುರಾತನವಾದ ವಿಧಾನಗಳು. ಭಾರತದಲ್ಲಿ ಸನಾತನ ಕಾಲದಿಂದಲೂ ಬಳಕೆಯಲ್ಲಿರುವ ಈ ವಿಧಾನಗಳನ್ನು ಹಳೆಯ ತಾಳೆಗರಿಗಳಲ್ಲಿ ಬರೆದಿಡಲಾಗಿದೆ. ನೈಸರ್ಗಿಕ ಆರೋಗ್ಯ ಪದ್ಧತಿಯ ಪಿತಾಮಹ ಎಂದೇ ಪರಿಗಣಿಸಲ್ಪಡುವ ಆಚಾರ್ಯ ಲಕ್ಷ್ಮಣ ಶರ್ಮಾ ಅವರ ವಂಶದ ಕುಡಿಯಾಗಿರುವ ಡಾ.ಅರುಣ್ ಶರ್ಮಾ ಅವರೂ ಸಹ ನೈಸರ್ಗಿಕ ಆರೋಗ್ಯ ಪದ್ಧತಿಯಲ್ಲಿ ಪಾರಂಗತರು ಹಾಗೂ ಲಕ್ಷ್ಮಣ ಶರ್ಮಾ ಅವರ ಮಾರ್ಗದಲ್ಲಿಯೇ ನಡೆದುಬಂದವರು.

Naturopathy Doctor Arun Sharma

ಐಎಂಎಎನ್‍ಹೆಚ್(ಇಮಾನಾಹ್) ನಲ್ಲಿ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳದೇ ಆರೋಗ್ಯವಂತರಾಗಿರುವ ಕ್ರಮವನ್ನು ಎಲ್ಲರಿಗೂ ತಿಳಿಸಿಕೊಡುವ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ನೈಸರ್ಗಿಕ ಆರೋಗ್ಯ ಕ್ರಮದಲ್ಲಿರುವ ವಿಜ್ಞಾನ ಮತ್ತು ಕಲೆಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಈ ಕಾರ್ಯಾಗಾರದಲ್ಲಿ ಮಾಡಲಾಗುತ್ತಿದೆ. ಕಳೆದ 38 ವರ್ಷಗಳಲ್ಲಿ ಐಎಂಎಎನ್‍ಹೆಚ್ ನೂರಕ್ಕೂ ಹೆಚ್ಚು ಸಾರ್ವಜನಿಕ ಉಪನ್ಯಾಸಗಳು, ತರಗತಿಗಳು, ಸೆಮಿನಾರ್ ಗಳು, ವೆಬಿನಾರ್ ಗಳು, ವಾರಾಂತ್ಯದ ಕಾರ್ಯಕ್ರಮಗಳು ಮತ್ತು ಭಾರತ ಮತ್ತು ಅಮೇರಿಕಾದ ಹಲವೆಡೆ 7 ದಿನಗಳ ಶಿಬಿರಗಳನ್ನೂ ಆಯೋಜಿಸಿಕೊಂಡು ಬಂದಿದೆ.

ಸಾವಿರಾರು ಜನ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳದೇ ಕೇವಲ ನೈಸರ್ಗಿಕ ಆರೋಗ್ಯ ವಿಧಾನಗಳನ್ನು ಅನುಸರಿಸುವ ಮೂಲಕ ತಮ್ಮ ಅನೇಕ ವರ್ಷಗಳ ಖಾಯಿಲೆಯಿಂದ ಮುಕ್ತರಾಗಿದ್ದಾರೆ. ಇದು ಆರೋಗ್ಯವಂತರಾಗಿರುವ ಇನ್ನೊಂದು ನೈಸರ್ಗಿಕ ವಿಧಾನ.
ನೈಸರ್ಗಿಕ ಸ್ವಚ್ಛತೆ ಸಂಪೂರ್ಣವಾಗಿ ಸರಳ, ಆರ್ಥಿಕವಾಗಿಯೂ ಸುಲಭ, ಸುರಕ್ಷಿತವಾದ ವೈಜ್ಞಾನಿಕ ವಿಧಾನವಾಗಿದೆ. ಇದು ಇತ್ತೀಚಿನ ದಿನಗಳ ಅಗತ್ಯವೂ ಹೌದು.

Naturopathy Doctor Arun Sharma
ನೈಸರ್ಗಿಕ ಅರೋಗ್ಯ ಕ್ರಮಗಳ ಕುರಿತು ತಿಳಿದುಕೊಂಡು ಅವುಗಳನ್ನು ಅನುಸರಿಸಿ ಹೊಸರೀತಿಯ ಅನುಭವ ಪಡೆಯಲಿಚ್ಛಿಸುವ, ಸ್ವತಃ ಇದರ ಪ್ರಭಾವಕಾರೀ ಅಂಶಗಳನ್ನು ಅರಿಯುವ ಆಸಕ್ತಿಯುಳ್ಳವರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಈ ಶಿಬಿರವು 50 ಅಭ್ಯರ್ಥಿಗಳಿಗೆ ಸೀಮಿತವಾಗಿದೆ. ಶಿಬಿರಾರ್ಥಿಗಳು ಭಾರತ ಸರ್ಕಾರದಿಂದ ಜಾರಿಯಾದ ಸಾಮಾಜಿಕ ಅಂತರದಂತಹ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್
ಈವಿಸಿ ರಸ್ತೆ, ದೇವನಹಳ್ಳಿ, ಬೆಂಗಳೂರು-562 110
ದಿನಾಂಕ- 29 ಅಕ್ಟೋಬರ್ ನಿಂದ ನವೆಂಬರ್ 4, 2020ರವರೆಗೆ
ಹೆಚ್ಚಿನ ಮಾಹಿತಿಗಾಗಿ – 94487 10000

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Arun SharmaCorona VirusNaturopathy Doctor
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram