ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಕೋವಿಡ್ ತಡೆಯಬಹುದು : ಡಾ. ಅರುಣ್ ಶರ್ಮಾ

Mahesh M Dhandu by Mahesh M Dhandu
October 30, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಕೋವಿಡ್ ತಡೆಯಬಹುದು – ಡಾ. ಅರುಣ್ ಶರ್ಮಾ

covid-19 prevention through Natural healthcare

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ನೈಸರ್ಗಿಕ ಆರೋಗ್ಯ ಕ್ರಮಗಳ ಮೂಲಕ ಮಹಾಮಾರಿ ಕೋವಿಡ್-19 ಸೋಂಕನ್ನು ತಡೆಯಬಹುದು ಎಂದು ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಮಹಾ ಯೋಗ ಮತ್ತು ನ್ಯಾಚುರಲ್ ಹೈಜನ್ ಸಂಸ್ಥೆಯ ನಿರ್ದೇಶಕ ಹಾಗೂ ಖ್ಯಾತ ನ್ಯಾಚುರೋಪತಿ ಡಾ. ಅರುಣ್ ಶರ್ಮಾ ತಿಳಿಸಿದ್ದಾರೆ.

ದೇವನಹಳ್ಳಿಯ ಐವಿಸಿ ರಸ್ತೆಯಲ್ಲಿರು ಸ್ಕೂಲ್ ಆಫ್ ಏನ್ಸಿಯಂಟ್ ವಿಸ್ಡಂ ಶಾಲೆಯಲ್ಲಿ ಆಯೋಜಿಸಲಾಗಿದ್ದ ನೈಸರ್ಗಿಕ ಆಹಾರ ಕ್ರಮಗಳು ಎಂಬ ವಿಷಯ ಕುರಿತ ಐದು ದಿನಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಈ ಕಾರ್ಯಾಗಾರದಲ್ಲಿ ಸುಮಾರು 60 ಜನ ಶಿಬಿರಾರ್ಥಿಗಳು ಪಾಲ್ಗೊಂಡು ನೈಸರ್ಗಿಕ ಆರೋಗ್ಯದ ಮಹತ್ವವನ್ನು ಅರಿತುಕೊಂಡರು.

ಇತ್ತೀಚಿನ ದಿನಗಳಲ್ಲಿ ಜನ ಹಲವಾರು ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಖಾಯಿಲೆ ವಾಸಿಯಾಗಲು ಜನರು ರಾಸಾಯನಿಕ ಔಷಧಿಗಳ ಮೊರೆ ಹೋಗುತ್ತಿದ್ದಾರೆ ಎಂದ ಡಾ. ಅರುಣ್ ಶರ್ಮಾ ಅವರು, ನಮ್ಮ ಹಿರಿಯರು ನಡೆಸಿಕೊಂಡು ಬಂದಂತಹ ಪ್ರಕೃತ್ತಿದತ್ತವಾಗಿ ದೊರೆಯುವ ಔಷಧಗಳನ್ನು ನಾವು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.

covid-19 prevention through Natural healthcare

ದೇಹಕ್ಕೆ ಅಗತ್ಯವಾದ ಬ್ಯಾಕ್ಟೀರಿಯಾಗಳಿಂದ ದೇಹದೊಳಗಿನ ಕಲ್ಮಶಗಳು ನಿವಾರಣೆಯಾಗುತ್ತಿವೆ. ಕೆಲವು ಬ್ಯಾಕ್ಟೀರಿಯಾಗಳು ಮಾನವನ ದೇಹದ ಸಮತೋಲನ ಮತ್ತು ಆರೋಗ್ಯ ನಿರ್ವಹಣೆಗೆ ಅತ್ಯಗತ್ಯ ಎಂದರು.

ಸಾಮಾನ್ಯವಾಗಿ ಎರಡು ಬಗೆಯ ಬ್ಯಾಕ್ಟೀರಿಯಾಗಳಿರುತ್ತವೆ. ಒಂದು ಬ್ಯಾಕ್ಟೀರಿಯಾ ಆಹಾರವನ್ನು ರಕ್ತವನ್ನಾಗಿ ಪರಿವರ್ತಿಸಿದರೇ, ಇನ್ನೊಂದು ಬಗೆಯ ಬ್ಯಾಕ್ಟೀರಿಯಾ ದೇಹವನ್ನು ಶುದ್ಧೀಕರಿಸುತ್ತದೆ ಎಂಬುದು ಡಾ. ಅರುಣ್ ಶರ್ಮಾ ಅವರ ಅಭಿಪ್ರಾಯವಾಗಿದೆ.

ಇನ್ನು ಕರೋನಾ ರೋಗಿಯ ಸಾವಿಗೆ ಕಾರಣ ವೈರಸ್ ಅಲ್ಲ ವೈದ್ಯರು ಕೊಡುತ್ತಿರುವ ಅಸಮರ್ಪಕ ಔಷದಿ ಮಾತ್ರೆಗಳು ಎಂದ ಡಾ. ಅರುಣ್ ಶರ್ಮಾ ಅವರು, ಮಾನವನ ದೇಹ ಶುದ್ಧವಾಗಿದ್ದಾಗ ಯಾವ ವೈರಸ್ ಸಹ ದೇಹಕ್ಕೆ ಹಾನಿ ಮಾಡುವುದಿಲ್ಲ.

ಪ್ರತ್ಯೇಕ ಬಾಲಕಿಯರ ಮೇಲಿನ ಅತ್ಯಾಚಾರ ಕೇಸ್; ಜೀವಾವಧಿ, 10 ವರ್ಷ ಜೈಲು ಶಿಕ್ಷೆ..!

ಕರೋನಾ ಪಾಸಿಟೀವ್ ಇದ್ದವರೂ ಸಹ ಎಳನೀರು ಕುಡಿದು ಸೂರ್ಯನ ಕಿರಣದ ಚಿಕಿತ್ಸೆ ಪಡೆದು ಪ್ರಾಣಾಯಾಮ ಮತ್ತು ಯೋಗದ ಮೂಲಕ ಎರಡರಿಂದ ಮೂರು ದಿನಗಳಲ್ಲಿ ವಾಸಿಯಾಗಿದ್ದಾರೆ.

ಯಾವುದೇ ಮಾತ್ರೆ ಔಷದಗಳ ಸಹಾಯವಿಲ್ಲದೇ ಸಹಜ ನೈಸರ್ಗಿಕ ಚಿಕಿತ್ಸೆ ಕರೋನಾ ವಾಸಿ ಮಾಡಿದೆ. ಇದಕ್ಕೆ ವೈದ್ಯಕೀಯ ವಲಯದಲ್ಲಿ ಉತ್ತರವಿಲ್ಲ ಎಂದರು.

ಪ್ರತಿ ದಿನ ನಿರ್ದಿಷ್ಟವಾದ ಆಹಾರ ಸೇವನೆಯ ಪದ್ಧತಿ, ವ್ಯಾಯಾಮ, ಪ್ರಾಣಾಯಾಮಗಳನ್ನು ಕ್ರಮಬದ್ಧವಾಗಿ ಮಾಡಿಕೊಂಡಾಗ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಲ್ಲದೆ ಯಾವುದೇ ರೋಗ ಖಾಯಿಲೆಗಳು ನಮ್ಮ ಬಳಿ ಸುಳಿಯುವುದಿಲ್ಲ ಎಂದು ಅವರು ಹೇಳಿದ್ರು.

covid-19 prevention through Natural healthcare

ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ ಕ್ರಮಗಳ ಮೂಲಕ ಯಾವ ರೀತಿ ತಡೆಗಟ್ಟಬಹುದು ಹಾಗೂ ಅದರಿಂದ ಆಗುವಂತಹ ಪ್ರಯೋಜನಗಳು ಏನು ಎಂಬುದರ ಮಾಹಿತಿ ಜೊತೆಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಾಮಾಜಿಕ ಅಂತರ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಕಾರ್ಯಾಗಾರ ನಡೆಸಲಾಯ್ತು..

ಕಾರ್ಯಾಗಾರ ಮತ್ತು ಸಂವಾದದಲ್ಲಿ ಡಾ. ಅರುಣ್ ಶರ್ಮಾ ಅವರು, ನೈಸರ್ಗಿಕ ಆರೋಗ್ಯ ವಿಧಾನಗಳನ್ನು ಏಕೆ ಅನುಸರಿಸಬೇಕು ? ನಿಸರ್ಗದತ್ತವಾದ ಶಕ್ತಿಯ ವಿಜ್ಞಾನದ ಕುರಿತು ಅರಿವು ಮೂಡಿಸುವುದು, ಕೋವಿಡ್ 19ನಿಂದ ಸುರಕ್ಷಿತವಾಗಿರಲು ಪ್ರತಿಯೊಬ್ಬರೂ ಪಾಲಿಸಬಹುದಾದ ಐದು ಸರಳ ಮತ್ತು ಪ್ರಭಾವೀ ಕ್ರಮಗಳ ಕುರಿತು ಸಂಕ್ಷಿಪ್ತ ವಿವರಣೆಯನ್ನು ನೀಡಿದರು.

ಈ ನೈಸರ್ಗಿಕ ಕಾರ್ಯಾಗಾರವನ್ನು ಆಯೋಜನೆ ಮಾಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ವೆಂಕಟೇಶ್ ಅವರು ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ :ಪ್ರತ್ಯೇಕ ಬಾಲಕಿಯರ ಮೇಲಿನ ಅತ್ಯಾಚಾರ ಕೇಸ್; ಜೀವಾವಧಿ, 10 ವರ್ಷ ಜೈಲು ಶಿಕ್ಷೆ..!

ನಮ್ಮ ದೇಹದಲ್ಲಿ ಸಾಕಷ್ಟು ಕಲ್ಮಶಗಳು ನಿತ್ಯ ಸೇರುತ್ತಲೇ ಇರುತ್ತವೆ. ಆ ಕಲ್ಮಶಗಳನ್ನು ಹೊರಹಾಕಲು ಪ್ರಾಣಾಯಾಮ, ಯೋಗ ಮತ್ತು ಆಸನಗಳು ಜೊತೆ ದೈಹಿಕ ಚಟುವಟಿಕೆಗಳು ಅಗತ್ಯವಿದೆ ಎಂದರು.

ಪ್ರತಿನಿತ್ಯ ವಾಕಿಂಗ್ ಅಥವಾ ಜಾಗಿಂಗ್ ಗೂ ಮೊದಲು ಒಂದಷ್ಟು ಪ್ರಾಣಾಯಾಮ ಮತ್ತು ಯೋಗ ಮಾಡುವುದರಿಂದ ದೇಹದಲ್ಲಿ ಚೇತರಿಕೆ ಮತ್ತು ಚಟುವಟಿಕೆ ಇರುತ್ತದೆ. ನಮ್ಮ ಎಲ್ಲಾ ಕಲ್ಮಶಗಳು ಕೇವಲ ವಿಸರ್ಜನೆಯಿಂದ ಹೊರಹೋಗುವುದಿಲ್ಲ. ನಮ್ಮ ಆಹಾರ ಕ್ರಮಗಳು ಮತ್ತು ದೈಹಿಕ ವ್ಯಾಯಾಮದಿಂದ ದೇಹದ ಸಮತೋಲನ ಸಾಧ್ಯವಿದೆ ಎಂದರು.

covid-19 prevention through Natural healthcare

ಪಂಚಭೂತಗಳಲ್ಲೊಂದಾದ ಅಗ್ನಿ ಎಂದರೆ ಸೂರ್ಯ ದೇಹಕ್ಕೆ ವಿಟಮಿನ್ ಡಿ ಮಾತ್ರ ಕೊಡುವುದಿಲ್ಲ. ಸೂರ್ಯನ ಕಿರಣಗಳಿಂದ ದೃಷ್ಟಿ ದೋಷ, ಮಧುಮೇಹ, ರಕ್ತದೊತ್ತಡ ಮತ್ತು ಸ್ಥೂಲಕಾಯಗಳೂ ಕ್ರಮೇಣ ಕಡಿಮೆಯಾಗುತ್ತವೆ ಎನ್ನುವುದನ್ನು ನೈಸರ್ಗಿಕ ಆರೋಗ್ಯ ಶಿಬಿರದಲ್ಲಿ ಕಲಿತೆವು ಎಂದು ನಿವೃತ್ತ ಐಪಿಎಸ್ ಅಧಿಕಾರಿ ವೆಂಕಟೇಶ್ ಹೇಳಿದ್ರು.

ಪಂಚಭೂತಗಳು ದೇಹದ ಒಳಗೂ ಇರುತ್ತವೆ ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ದೇಹದ ನಿರ್ವಹಣೆ ಸುಲಭ ಎಂದು ಅವರು ಅಭಿಪ್ರಾಯಪಟ್ಟರು.

ಸುಳ್ಯದ ದೇವರಗುಂಡಿಗೆ ಅಪಮಾನ ಮಾಡಿದ್ರಾ ಸುರಸುಂದರಿಯರು..ಹಸಿಬಿಸಿ ಫೋಟೋಶೂಟ್‍ಗೆ ಸ್ಥಳೀಯರ ಆಕ್ರೋಶ

ನೈಸರ್ಗಿಕ ಅರೋಗ್ಯ ಕ್ರಮಗಳ ಕುರಿತು ತಿಳಿದುಕೊಂಡು ಅವುಗಳನ್ನು ಅನುಸರಿಸಿ ಹೊಸರೀತಿಯ ಅನುಭವ ಪಡೆಯಲಿಚ್ಛಿಸುವವರಿಗೆ ಈ ವಿಧಾನ ಸಾಕಷ್ಟು ಸಹಾಯಕಾರಿಯಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: Arun SharmaCoronaCOVID-19
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram