ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ : ಸಿ.ಟಿ.ರವಿ

Mahesh M Dhandu by Mahesh M Dhandu
November 16, 2020
in Newsbeat, Politics, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ : ಸಿ.ಟಿ.ರವಿ

ಹಾಸನ : ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

Related posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

August 10, 2026
ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

August 10, 2026

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಿಜೆಪಿ ಸರ್ಕಾರದಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ, ಡಿಕೆಶಿವಕುಮಾರ್ ದುರುಪಯೋಗದ ಪರಮಾವಧಿ ಮುಟ್ಟಿದವರು.

ಆ ಪರಮಾವಧಿ ಕಾರಣಕ್ಕೆ ಇಂದು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಉಳಿದವರು ಹಾಗೇ ಇರುತ್ತಾರೆ ಎಂದು ಅವರು ಭಾವಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡೋದು ಬಿಜೆಪಿಯ ಆಡಳಿತವಾಗಿದೆ. ಕಾಂಗ್ರೆಸ್ ಅವರಿಗಲ್ಲದೆ ಇನ್ಯಾರಿಗೂ ಅಧಿಕಾರ ದುರುಪಯೋಗದ ವಿಷಯದಲ್ಲಿ ನಂಬರ್ ಒನ್ ಸರ್ಟಿಫಿಕೇಟ್ ಸಿಗುವುದಿಲ್ಲ.

  C T Ravi

ಎ ಯಿಂದ ಝಡ್ ವರೆಗೂ ಅಧಿಕಾರ ದುರುಪಯೋಗ ಪಡಿಸಿಕೊಂಡ ಕೀರ್ತಿ, ಅಪಕೀರ್ತಿ ಇದ್ದರೆ ಅದು ಕಾಂಗ್ರಸ್ಸಿಗೆ ಮಾತ್ರ ಇದನ್ನು ಅರ್ಥ ಮಾಡಿಕೊಂಡು ಡಿಕೆ.ಶಿವಕುಮಾರ್ ಮಾತನಾಡಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿಗೆ ಬಂದ 17ಮಂದಿ ಪಕ್ಷ ಕಟ್ಟಿದವರಲ್ಲ: ಸದಾನಂದಗೌಡ ಹೇಳಿಕೆ ಮರ್ಮವೇನು ಗೊತ್ತಾ..?

ಇದೇ ವೇಳೆ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷಕ್ಕೆ ಬರುವ ಸಂದರ್ಭದಲ್ಲಿ ವಾಗ್ದಾನ ನೀಡಿದವರಿಗೆಲ್ಲ ಅದನ್ನ ಈಡೇರಿಸಿದ್ದಾರೆ.

ಮುನಿರತ್ನ ಅವರಿಗೆ ಏನು ವಾಗ್ದಾನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಕೊಟ್ಟಿರುವುದನ್ನು ಈಡೇರಿಸುತ್ತಾರೆ ಎಂದರು.

ಇನ್ನು ನಾಳೆಯಿಂದ ಕಾಲೇಜುಗಳು ಪುನಾರಂಭ ಆಗುತ್ತಿರುವ ವಿಚಾರವಾಗಿ ಮಾತನಾಡಿ, ವಿದ್ಯಾರ್ಥಿಗಳು ಎಚ್ಚರದಿಂದ ಇದ್ದು, ವಿದ್ಯೆ ಪಡೆಯಬೇಕು.

C T Ravi

ಕಾಲೇಜು ಆರಂಭ ಒಳ್ಳೆಯ ವಿಷಯ. ಇದು ವಿದ್ಯಾರ್ಥಿಗಳು, ಮಕ್ಕಳ ಭವಿಷ್ಯದ ಪ್ರಶ್ನೆ. ಈಗ ಕೊರೊನಾ ಕಡಿಮೆಯಾಗುತ್ತಿದೆ.

ಹೀಗಾಗಿ ಶಿಕ್ಷಣ ಸಂಸ್ಥೆಗಳನ್ನ ಹಂತ ಹಂತವಾಗಿ ತರೆಯುವುದು ಸೂಕ್ತ ಎಂಬುದು ನಮ್ಮ ಅನಿಸಿಕೆ.

ಕಾಲೇಜಿಗೆ ಕಳುಹಿಸಿದ ನಂತರ ಯಾರ ಮೇಲೂ ದೂರಬಾರದು ಎಂದು ಪೋಷಕರಿಂದ ಪತ್ರ ಪಡೆಯುತ್ತಿದ್ದೇವೆ ಎಂದು ಸಿ.ಟಿ. ರವಿ ತಿಳಿಸಿದರು.

ಕ್ರಿಕೆಟ್ ಬೆಟ್ಟಿಂಗ್ ಕೇಸಲ್ಲಿ ಕಮಲ ಶಾಸಕ ಮತ್ತಿಮೂಡ ಪತ್ನಿ..? ಕೈ ನಾಯಕರ ಆರೋಪವೇನು..!

ಮಕ್ಕಳನ್ನು ಶಾಲೆ, ಕಾಲೇಜಿಗೆ ಕಳಿಸುವುದು ಪೋಷಕರ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿರುವುದರಿಂದ ಒಪ್ಪಿಗೆ ಪತ್ರ ಕೇಳುತ್ತಿದ್ದೇವೆ.

ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ವಿಷಯದಲ್ಲಿ ಜವಾಬ್ದಾರಿ ಮರೆಯಲ್ಲ. ಕಾಲೇಜಿನ ವಿದ್ಯಾರ್ಥಿಗಳು ತಿಳುವಳಿಕೆ ಉಳ್ಳವರಾಗಿದ್ದಾರೆ. ಹಾಗಾಗಿ, ನಾಳೆ ದೂರಬಾರದು ಎಂದಷ್ಟೇ ಪೋಷಕರ ಪತ್ರ ಪಡೆಯುತ್ತಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: C T RaviCongressd k shivakumar
ShareTweetSendShare
Join us on:

Related Posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 10, 2026
0

ದಿನ ಭವಿಷ್ಯ: 10-08-2026. ಮೇಷ ರಾಶಿ ಇಂದು ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ...

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram