ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಂಭಾಪುರಿ ಶ್ರೀಗಳ ನಡೆಗೆ ಕಾಶಿ ಜಗದ್ಗುರುಗಳ ಬೇಸರ

Mahesh M Dhandu by Mahesh M Dhandu
November 16, 2020
in Newsbeat, Samagra karnataka, ರಾಜ್ಯ
Kasi Jagadguru
Share on FacebookShare on TwitterShare on WhatsappShare on Telegram

ರಂಭಾಪುರಿ ಶ್ರೀಗಳ ನಡೆಗೆ ಕಾಶಿ ಜಗದ್ಗುರುಗಳ ಬೇಸರ

ಬಳ್ಳಾರಿ : ಪಂಚ ಪೀಠಗಳ ವಿಚಾರದಲ್ಲಿ ರಂಭಾಪುರಿ ಶ್ರೀಗಳು ಸರ್ವಾಧಿಕಾರಿಗಳಾಗಿದ್ದಾರಾ..? ಒಕ್ಕೂಟ ವ್ಯವಸ್ಥೆಯನ್ನು ರಂಭಾಪುರಿ ಶ್ರೀಗಳು ಹಾಳು ಮಾಡುತ್ತಿದ್ದಾರೆಂದು ಕಾಶಿ ಜಗದ್ಗುರುಗಳು ಆರೋಪ ಮಾಡುತ್ತಿರೋದೇಕೆ..?

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಉಜ್ಜೈನಿ ಶ್ರೀ ಪೀಠಕ್ಕೆ ಹೊಸ ಸ್ವಾಮೀಜಿಗಳ ನೇಮಕ ಎಂಬ ರಂಭಾಪುರಿ ಶ್ರೀ ಗಳ ಹೇಳಿಕೆ ಪರಸ್ಪರ ಸ್ವಾಮೀಜಿಗಳು ಆರೋಪ- ಪ್ರತ್ಯಾರೋಪ ಕಾರಣವಾಗಿದೆ.

`ಹೊಸ ಸ್ವಾಮೀಜಿಗಳ ನೇಮಕ’ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳು ಬೇಸರ ಹೊರಹಾಕಿದ್ದಾರೆ. ಪ್ರತಿಯೊಂದು ವಿಚಾರದಲ್ಲಿ ರಂಭಾಪುರಿ ಶ್ರೀ ಗಳು ಈ ರೀತಿ ಮಾಡೋದು ಸರಿಯಲ್ಲ.

Kasi Jagadguru

ಈ ಹಿಂದೆ ನಡೆದ ಘಟನೆಗಳು ಸಹ ನಾವು ಮರೆತಿಲ್ಲಾ. ರಂಭಾಪುರಿ ಶ್ರೀ ಗಳು ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಾರೆ, ಇದು ಸರಿಯಾದದಲ್ಲ.

ಉಜ್ಜೈನಿ ಪೀಠದ ವಿಚಾರದಲ್ಲಿ ಶ್ರೀ ಗಳ ಬದಲಾವಣೆ ಎಂದು ಹೇಳಿ ಗೊಂದಲ ಮೂಡಿಸುವುದು ಸರಿಯಲ್ಲಾ ಎಂದು ಕಾಶಿ ಜಗದ್ಗುರುಗಳು ಪ್ರತಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕಳೆದ 25 ವರ್ಷಗಳಿಂದ ರಂಭಾಪುರಿ ಜಗದ್ಗುರುಗಳ ಸರ್ವಾಧಿಕಾರಿ ಮನೋಭಾವನೆಯನ್ನು ಸಹಿಸುತ್ತಲೇ ಬಂದಿದ್ದೇವೆ. ಅವರಿಗೆ ಪ್ರತಿಯಾಗಿ ಒಂದು ಶಬ್ದವನ್ನು ಸಹ ನಾವು ಮಾತನಾಡಿಲ್ಲ.

ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡುವಲ್ಲಿ ಅವರೇ ಮುಂಚೂಣಿಯಲ್ಲಿರುವುದು ಸೂರ್ಯಪ್ರಕಾಶದಷ್ಟು ಸತ್ಯ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಗೆ ಬಿ.ಸಿ.ಪಾಟೀಲ್ ಮನವಿ

ಪಂಚಪೀಠಗಳ ಪರಮಾಚಾರ್ಯರು ತಮ್ಮ ಉತ್ತರಾಧಿಕಾರಿಯನ್ನು ಚುನಾಯಿಸುವಲ್ಲಿ ಸ್ವತಂತ್ರರು ಎಂಬ ನಿಯಮವು ಮಾನವ ಧರ್ಮ ಸಂಸ್ಥೆಯ ನಡಾವಳಿ ಪುಸ್ತಕದಲ್ಲಿ ಬರೆದಿದೆ.

ಇದು ತಿಳಿದಿದ್ದರೂ ಸಹ ವಿನಾಕಾರಣ ಶ್ರೀಶೈಲ ಪೀಠದ ಪಟ್ಟಾಭಿಷೇಕದ ಸಂದರ್ಭದಲ್ಲಿ ವಿಧಿವತ್ತಾಗಿ ಆಮಂತ್ರಣವಿದ್ದರೂ ಸಹ ಆ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ.

ಸಾಲದೆಂಬಂತೆ ನ್ಯಾಯಾಲಯದ ಮೂಲಕ ಅದಕ್ಕೆ ತಡೆಯಾಜ್ಞೆ ತರಲು ನ್ಯಾಯಾಲಯಕ್ಕೆ ಪತ್ರವನ್ನು ಸಹ ನೀಡಿದರು. ಈ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವಲ್ಲಿ ಅವರೇ ಮೊದಲ ಹೆಜ್ಜೆಯನ್ನಿಟ್ಟರು.

Kasi Jagadguru

ಅದೇ ಪ್ರಕಾರ ಉಜ್ಜಯಿನಿ ಮಹಾಪೀಠದ ಲಿಂಗೈಕ್ಯ ಮರುಳಸಿದ್ದ ಜಗದ್ಗುರುಗಳು ಬರೆದಿಟ್ಟ ಮೃತ್ಯುಪತ್ರದ ಬಗ್ಗೆಯೂ ವಿನಾಕಾರಣ ವಿವಾದವನ್ನು ಸೃಷ್ಟಿಸಿ ವಿಘಟನೆಯ ಎರಡನೇ ಹೆಜ್ಜೆಯಿಟ್ಟು ಮುಂದೆ ಸಾಗಿದರು.

ಎಲ್ಲ ರೀತಿಯ ವಿಘ್ನವನ್ನು ಮಾಡಿ ಕೊನೆಗೆ ಪಟ್ಟಾಭಿಷೇಕವು ನಿರ್ವಿಘ್ನವಾಗಿ ನಡೆಯುವುದೆಂದು ತಿಳಿದು ಬಂದಾಗ ಪಟ್ಟಾಭಿಷೇಕದಲ್ಲಿ ಪಾಲ್ಗೊಂಡು, ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ತಮ್ಮ ಅಮೃತ ಹಸ್ತಗಳಿಂದ ಕಿರೀಟವನ್ನು ಧರಿಸಿ ನೂತನ ನಾಮಕರಣ ಮಾಡಿದ್ದರು.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಆಗ ಇಡೀ ಸಮಾಜ ರಂಭಾಪುರಿ ಜಗದ್ಗುರುಗಳ ಈ ನಡೆಯನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿತ್ತು.

ಈ ಘಟನೆ ನಡೆದು 9 ವರ್ಷಗಳ ನಂತರ ಈಗ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಲೋಚನ ಶಿವಾಚಾರ್ಯರು ಉಜ್ಜಯಿನಿ ಪೀಠದ ಜಗದ್ಗುರುಗಳೆಂಬ ಕೇದಾರ ಜಗದ್ಗುರುಗಳ ಘೋಷಣೆಯಲ್ಲಿ ಪಾಲ್ಗೊಂಡು ಅವರಿಗೆ ಸಮಾನವಾದ ಆಸನವನ್ನು ನೀಡುವ ಮೂಲಕ ತಮ್ಮ ದ್ವಂದ್ವ ನಿಲುವನ್ನು ಎತ್ತಿಹಿಡಿದಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಗೆ ವಿಘಟನಕಾರಿ ಹೆಜ್ಜೆಯಲ್ಲವೇ..?

Kasi Jagadguru

ಶ್ರೀ ಕೇದಾರ ಜಗದ್ಗುರು ರಾವಲ್ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಶ್ರೀ ಜಗದ್ಗುರು ಪಂಚಾಚಾರ್ಯ ಮಾನವಧರ್ಮ ಸಂಸ್ಥೆಯ ಅಧ್ಯಕ್ಷರೆಂದು ಎಲ್ಲ ಕಡೆ ಮನಬಂದಂತೆ ನಡೆಯುತ್ತಿದ್ದಾರೆ.

ಆದರೆ ಸಂಸ್ಥೆಯ ಸಂವಿಧಾನದಲ್ಲಿ ಅಧ್ಯಕ್ಷರಾದವರಿಗೆ ಇನ್ನೊಂದು ಪೀಠದ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವ ಯಾವ ಅಧಿಕಾರವನ್ನು ಕೊಟ್ಟಿಲ್ಲ.

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಗೆ ಆಶ್ರಯ ನೀಡಿದ್ದವ ಅಂದರ್

 

ಇದು ರಂಭಾಪುರಿ ಜಗದ್ಗುರುಗಳಿಗೆ ತಿಳಿದಿದ್ದರೂ ಸಹ ಕೇದಾರ ಜಗದ್ಗುರುಗಳು ಮಾಡುವ ಅನಧಿಕಾರಿ ಕಾರ್ಯಗಳಿಗೆ ಬೆನ್ನೆಲುಬಾಗಿ ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡಲು ಅವರನ್ನೂ ಸಹ ತಮ್ಮೊಂದಿಗೆ ಕರೆದುಕೊಂಡಿರುವದು ನಮಗಷ್ಟೇ ಅಲ್ಲ ಸಮಾಜಕ್ಕೂ ಕೂಡಾ ಸಾಕಷ್ಟು ನೋವು ಉಂಟುಮಾಡಿದೆ ಎಂದು ಕಾಶಿ ಜಗದ್ಗುರುಗಳು ಬೇಸರ ಹೊರಹಾಕಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kasi JagadguruRambhapuri ShriUjjain Shri Peetha
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram