ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಲಂಕಾರಕ್ಕೆ ಪೂಜೆಗಷ್ಟೇ ಸೀಮಿತವಲ್ಲ ಸೇವಂತಿಗೆ: ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು..!

Namratha Rao by Namratha Rao
November 27, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

sevanthige

ಅಂದವಾದ ಹೂವುಗಳ ಪಟ್ಟಿ ಮಾಡುತ್ತಾ ಹೋದ್ರೆ ಅದ್ರಲ್ಲಿ ಸೇವಂತಿಗೆ ಕೂಡ ಒಂದಾಗಿರುತ್ತೆ. ಸೇವಂತಿಗೆ ಹೂವು ನೋಡಲು ತುಂಬಾ ಅಂದವಾಗಿ ಇರುತ್ತದೆ ಹಾಗೆಯೇ ಅದರ ಸುವಾಸನೆ ಕೂಡ ಮಧುರವಾಗಿ ಇರುತ್ತದೆ. ಈ ಸೇವಂತಿಗೆ ಹೂವು ಹಲವಾರು ಬಣ್ಣಗಳನ್ನು ಹೊಂದಿರುತ್ತವೆ. ಇದನ್ನು ಪೂಜೆಗೆ , ಅಲಂಕಾರಕ್ಕೆ ಬಳಸುತ್ತಾರೆ. ಸೇವಂತಿಗೆ ಆಸ್ಟರೇಸಿಯಿ ಕುಟುಂಬದಲ್ಲಿನ ಕ್ರಿಸ್ಯಾಂಥಮಮ್ ಜಾತಿಯ ಒಂದು ಹೂಬಿಡುವ ಸಸ್ಯವಾಗಿದೆ. ಏಷ್ಯಾ ಮತ್ತು ಈಶಾನ್ಯ ಯೂರೋಪ್ ಗೆ ಸೇರಿದ ಸ್ಥಳೀಯ ಸಸ್ಯದ ಪ್ರಜಾತಿಯಾಗಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಆದ್ರೆ ಇದು ಕೇವಲ ಪೂಜೆಗೆ ಅಷ್ಟೇ ಸೀಮಿತವಾಗಿಲ್ಲ. ಇದರಿಂದ ಮನುಷ್ರರ ಆರೋಗ್ಯಕ್ಕೂ ಅಷ್ಟೇ ಪ್ರಯೋಜನಗಳಿವೆ. ಹೌದು ಸೇವಂತಿಗೆ ಗಿಡದ ಎಲೆ ಸೇವಂತಿಗೆ ಗಿಡದ ಬೇರು ಎಲ್ಲವೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಹೀಗೆಯೇ ಕೆಲವು ಆರೋಗ್ಯ ಪ್ರಯೋಜನಗಳನ್ನ ನೋಡೋಣ..sevanthige

ತುಳಸಿ ಪೂಜೆಯ ವೈಶಿಷ್ಠ್ಯತೆ, ವಿಧಿ- ವಿಧಾನ, ಪುರಾಣ – ಇತಿಹಾಸ

ಆರೋಗ್ಯ ಪ್ರಯೋಜನಗಳು

ಗಾಯಗಳು ವಾಸಿಯಾಗುತ್ತವೆ: ಗಾಯಗಳಾದಾಗ ಅದಕ್ಕೆ ಸ್ವಲ್ಪ ಸೇವಂತಿಗೆ ಗಿಡದ ಎಲೆಯನ್ನು ಅರಿಸಿಣ ಪುಡಿಯೊಂದಿಗೆ ನುಣ್ಣಗೆ ಅರೆದು ಗಾಯಗಳಿಗೆ ಅಚಿದರೆ ಗಾಯಗಳು ಬೇಗ ಗುಣ ಆಗುತ್ತವೆ.sevanthige

ರಕ್ತಭೇದಿ ನಿಲ್ಲುತ್ತದೆ : ಹೌದು ರಕ್ತಬೇದಿಯಾಗುತ್ತಿದ್ದಾರೆ ಅಂತಹ ಸಂದರ್ಭದಲ್ಲಿ ಸೇವಂತಿಗೆ ಹೂವುಗಳನ್ನು ನುಣ್ಣಗೆ ಅರೆದು ಅದಕ್ಕೆ ಸಕ್ಕರೆ ಮತ್ತು ಜೀರಿಗೆ ಪುಡಿಯನ್ನು ಬೆರೆಸಿ ಅದನ್ನು ಸೇವಿಸಿ ನಂತರ ನೀರು ಕುಡಿದರೆ ರಕ್ತಭೇದಿ ನಿಲ್ಲುತ್ತದೆ.

ಕೆಮ್ಮು ಕಡಿಮೆಯಾಗುತ್ತೆ: ಸೇವಂತಿಗೆ ಗಿಡದ ಎಲೆಗಳ ರಸವನ್ನು ತೆಗೆದು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿದರೆ ಕೆಮ್ಮು ಕಡಿಮೆ ಆಗುತ್ತದೆ.sevanthige

ಮಹಿಳೆಯರಿಗೆ ತುಂಬಾ ಉಪಯುಕ್ತ: ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಬರುವಂತಹ ಹೊಟ್ಟೆನೋವು ತುಂಬಾ ಹೆಚ್ಚಾಗಿದ್ದರೆ ಆ ಸಮಯದಲ್ಲಿ ಸೇವಂತಿಗೆ ಹೂವಿನ ರಸವನ್ನು ಸೇವಸುತ್ತ ಬಂದರೆ ಹೊಟ್ಟೆ ನೋವು ಸುಧಾರಿಸುತ್ತದೆ. ಹೀಗೆ ಇನ್ನೂ ಹಲವು ಪ್ರಯೋಜನಗಳನ್ನ ಹೊಂದಿರುವ ಈ ಸೇವಂತಿಗೆ ಅನೇಕ ವೈಶಿಷ್ಠಿಗಳಿಂದ ಕೂಡಿದೆ.

ಶೀತದ ಪರಿಣಾಮವನ್ನು ಕಡಿಮೆ ಮಾಡುವ ಅಶ್ವಗಂಧ ಚಹಾ  ಸೇವಿಸುವ ಮೊದಲು ತಿಳಿದಿರಬೇಕಾದ ವಿಷಯಗಳು

sevanthige

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: flowerHealth tipssevanthige
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram