72ನೇ ಗಣರಾಜ್ಯೋತ್ಸವ ಸಂಭ್ರಮ : ರಾಷ್ಟ್ರಪತಿ ಧ್ವಜಾರೋಹಣ
ನವದೆಹಲಿ : ದೇಶದಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ.
ಎಲ್ಲೆಡೆ ತಿರಂಗಾ ರಾರಾಜಿಸುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂಡ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸದ್ಯ ಗಣರಾಜ್ಯೋತ್ಸವಕ್ಕೆ ಮೆರಗು ನೀಡುವ ಪರೇಡ್ ಆರಂಭವಾಗಿದ್ದು, ಬಾಂಗ್ಲಾ ವಿಮೋಚನೆಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮೊದಲು ಪರೇಡ್ ನಲ್ಲಿ 122 ಬಾಂಗ್ಲಾ ಸೈನಿಕರಿಂದ ಪಥ ಸಂಚಲನ ನಡೆಯಿತು.
ಬಳಿಕ ಅಶ್ವದಳ, ದೆಹಲಿ ಪೆÇಲೀಸ್ ಪರೇಡ್, ಬಿಎಸ್.ಎಫ್ ಒಂಟೆ ಪಡೆ ಪರೇಡ್ ನಡೆಸಿದ್ದು, ರಾಜಾಪಥದಲ್ಲಿ ಭಾರತೀಯ ಸೇನೆ ಶಕ್ತಿಯ ಅನಾವರಣವಾಗುತ್ತಿದೆ.
ಇನ್ನು ಈ ಪರೇಡ್ ವೀಕ್ಷಿಣೆಗೆ ಕೆಲವೇ ಮಂದಿಗೆ ಅವಕಾಶ ನೀಡಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಅವರು ಪರೇಡ್ ಅನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









