ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

Namratha Rao by Namratha Rao
January 29, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

ವಿಶೇಷವಾದ ಈ ಕುಂಕುಮ ಹಚ್ಚಿಕೊಳ್ಳುವುದರಿಂದ ಮಹಾಲಕ್ಷ್ಮಿ ಅನುಗ್ರಹ ನಿಮಗೆ ದೊರೆಯುತ್ತದೆ. ನಮಸ್ತೆ ಗೆಳೆಯರೆ ಮನೆಯಲ್ಲಿ ಹೆಣ್ಣು ಮಕ್ಕಳು ಈ ರೀತಿ ವಿಶೇಷವಾದ ರೀತಿಯಲ್ಲಿ ಕುಂಕುಮವನ್ನು ಹಚ್ಚಿದರೆ ಮನೆಯಲ್ಲಿ ಇರುವ ಎಲ್ಲರನ್ನೂ ಆಕರ್ಷಿಸುತ್ತಾರೆ ಹಾಗೂ ಆ ಹೆಣ್ಣುಮಕ್ಕಳಿಗೂ ಕೂಡ ಪ್ರಶಾಂತತೆ

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಹಾಲಕ್ಷ್ಮಿ ಸ್ವರೂಪ ಆಗುತ್ತಾಳೆ ಹಾಗೂ ಅವರ ಮಾತನ್ನು ಪ್ರತಿಯೊಬ್ಬರು ಕೇಳುತ್ತಾರೆ ಅವರ ಮಾತನ್ನು ಗೌರವಿಸುತ್ತಾರೆ ಇದರಿಂದಾಗಿ ನಿಮ್ಮ ವ್ಯಾಪಾರ ಕೇಂದ್ರಗಳಲ್ಲಿ ಉನ್ನತ ರೀತಿಯಲ್ಲಿ ವ್ಯಾಪಾರ ಆಗುತ್ತದೆ ಉತ್ತಮ ಲಾಭಾಂಶ ದೊರೆಯುತ್ತದೆ ಹೆಣ್ಣು ಮಕ್ಕಳಲ್ಲಿ ಸಕಾರಾತ್ಮಕತೆ ಇರುವುದರಿಂದ ಅವರ ಜೊತೆ ಮಾತನಾಡಿದವರು ಒಳ್ಳೆಯ ಫಲವನ್ನು ಪಡೆಯುತ್ತಾರೆ ಈ ವಿಶೇಷವಾದ ತಿಲಕ ಹೆಣ್ಣುಮಕ್ಕಳ ಇಟ್ಟುಕೊಂಡರೆ ಅವರ ಜೊತೆಗೆ ಅವರ ಮನೆಯಲ್ಲಿರುವವರು ಹಾಗೂ ಅಕ್ಕಪಕ್ಕದವರು ಕೂಡ ಅಭಿವೃದ್ಧಿ ಹೊಂದುತ್ತಾರೆ

ಹಾಗೂ ಸಮಾಜದಲ್ಲಿ ಅವರಿಗೆ ಕೀರ್ತಿ ಪ್ರತಿಷ್ಠೆಗಳು ಬರುತ್ತವೆ ಹಣಕಾಸಿನ ತೊಂದರೆ ಬರುವುದಿಲ್ಲ ಉನ್ನತ ಸ್ಥಾನಕ್ಕೆ ಏರುತ್ತಾರೆ ಆರೋಗ್ಯದಲ್ಲಿ ಅಭಿವೃದ್ಧಿ ಹೊಂದಿರುತ್ತಾರೆ ಹಾಗೂ ಇವರು ಸಾಕ್ಷಾತ್ ದೈವ ಸ್ವರೂಪವನ್ನು ಹೊಂದಿರುತ್ತಾರೆ ಹಾಗಾಗಿ ಎಲ್ಲರನ್ನೂ ಆಕರ್ಷಣೆ ಮಾಡುವ ಈ ಕುಂಕುಮ ಬಹಳಷ್ಟು ವಿಶೇಷತೆಯಿಂದ ಕೂಡಿದೆ ಆ ಕುಂಕುಮ

ಯಾವ ರೀತಿ ಮಾಡಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಈ ವಿಶೇಷವಾದ ಕುಂಕುಮವನ್ನು ಮಂಗಳವಾರ ಹಾಗೂ ಶುಕ್ರವಾರ ತಪ್ಪದೆ ಹಚ್ಚಿಕೊಳ್ಳಬೇಕು ಪ್ರತಿದಿನ ಹಚ್ಚಿಕೊಂಡರೆ ಬಹಳಷ್ಟು ಒಳ್ಳೆಯದು ಈ ಕುಂಕುಮವನ್ನು ಎರಡು ಹುಬ್ಬಿನ ನಡುವೆ ಮದ್ಯೆ ಭಾಗದಲ್ಲಿ ಹಚ್ಚಿಕೊಂಡರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಮನೆಯಲ್ಲಿ ಸಿಗುತ್ತದೆ ನಿಮ್ಮ ಮಾತಿಗೆ ಗೌರವ ಪ್ರಸಂಶೆ ದೊರೆಯುತ್ತದೆ ಪ್ರತಿಯೊಂದು ಹೆಣ್ಣಿಗೂ ಬೇಕಿರುವುದು ನಗು ಹಾಗೂ ಮನೆಯವರ ಪ್ರೀತಿ ಕಾಳಜಿ ಹಾಗೂ ಅವರ ಮಾಡುವ ಕೆಲಸಕ್ಕೆ ಪ್ರಸಂಶೆ ಮನೆಯವರಿಂದ ಅಷ್ಟೇ ಹಾಗಾಗಿ ಈ ಕುಂಕುಮ ಹಚ್ಚುವುದರಿಂದ ಮನೆಯಲ್ಲಿರುವ ಎಲ್ಲರೂ ಅವಳನ್ನು ಗೌರವಿಸುವ ವ್ಯಕ್ತಿತ್ವ ಅವರಿಗೆ ಬರುತ್ತದೆ ವಿಶೇಷವಾದ ತಿಲಕವನ್ನು ಮಂಗಳವಾರ ಹಾಗೂ ಶುಕ್ರವಾರ ಮಾಡಿಕೊಳ್ಳಬೇಕು ಹಾಗೂ ಪ್ರತಿದಿನ ಇದನ್ನು ಹಚ್ಚಬೇಕು ತುಂಬಾನೆ ಒಳ್ಳೆಯದು ಆಗದಿದ್ದರೆ ಶುಕ್ರವಾರ ಹಾಗೂ ಮಂಗಳವಾರ ತಪ್ಪದೆ ಹಚ್ಚಬೇಕು.

ಗೆಳೆಯರೆ ಅಶ್ವಗಂಧ ತುಳಸಿ ಎಲೆ ಹಾಗೂ ರಕ್ತ ಚಂದನದಿಂದ ಮಾಡುವ ವಿಶೇಷವಾದ ತಿಲಕ ಈ ಕುಂಕುಮ ಆಗಿದೆ ತುಳಸಿ ಎಲೆಯನ್ನು ತೆಗೆದುಕೊಂಡು ಅದನ್ನು ಒಣಗಿಸಿ ಪುಡಿ ಮಾಡಬೇಕು ಹಾಗೂ ಅಶ್ವಗಂಧ ಪುಡಿ ಹಾಗೂ ರಕ್ತಚಂದನ ಪುಡಿಯನ್ನು ತೆಗೆದುಕೊಂಡು ಎಲ್ಲವನ್ನೂ ಮಿಶ್ರಣ ಮಾಡಬೇಕು ಇದನ್ನು ಒಂದು

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಡಬ್ಬದಲ್ಲಿ ಹಾಕಿ ದೇವರಕೋಣೆಯಲ್ಲಿ ಲಕ್ಷ್ಮಿ ಫೋಟೋ ಇಡಬೇಕು. ಗೆಳೆಯರೇ ಈ ಕುಂಕುಮವನ್ನು ಪ್ರತಿದಿನ ಹಚ್ಚಬೇಕು ಅಥವಾ ಸೋಮವಾರ ಮಂಗಳವಾರ ತಪ್ಪದೆ ಹಚ್ಚಬೇಕು ಇದನ್ನು ಸೋಮವಾರದ ದಿನ ಮಾಡಿ ಮಹಾಲಕ್ಷ್ಮಿಯ ಫೋಟೋದ ಹತ್ತಿರ ಇಟ್ಟು ಮಂಗಳವಾರ ಹಚ್ಚಿಕೊಳ್ಳಬೇಕು ಏಕೆಂದರೆ ರಾತ್ರಿ ಪೂರ್ತಿ ಲಕ್ಷ್ಮೀದೇವಿಯ ಕಿರಣಗಳು ಕುಂಕುಮದ ಮೇಲೆ ಬೀಳುತ್ತವೆ ಹಾಗೂ ಕುಂಕುಮಕ್ಕೆ ಬಹಳಷ್ಟು ತೇಜಸ್ಸು ಸಕಾರಾತ್ಮಕತೆ ಬರುತ್ತದೆ ಹಾಗೂ ವಿಶೇಷವಾಗಿ ಕುಂಕುಮ ಹಚ್ಚುವಾಗ ಓಂ ಶ್ರೀಮ್ ಓಂ ಶ್ರೀಮ್ ಎಂದು ಐದು ಬಾರಿ ಹೇಳಿ ಹಚ್ಚಬೇಕು ಈ ರೀತಿಯಾಗಿ ಹಚ್ಚುವುದರಿಂದ ಸಮಾಜದಲ್ಲಿ ನಿಮಗೆ ಕೀರ್ತಿ ಪ್ರತಿಷ್ಟ ಸಿಗುತ್ತದೆ ಮನೆಯಲ್ಲಿ ಹಣಕಾಸಿನ ಅಭಾವ ಉಂಟಾಗುವುದಿಲ್ಲ ನಿಮ್ಮ ಮಾತಿಗೆ ಪ್ರತಿಯೊಂದು ಕಡೆ ಮನ್ನಣೆ ದೊರೆಯುತ್ತದೆ.

Tags: #astrologyjyotishyasaaksha special
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram