`ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ತೈಲ ಬೆಲೆ ಹೆಚ್ಚು’
ನವದೆಹಲಿ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮತ್ತೆ ಕಿಡಿಕಾರಿದ್ದಾರೆ.
ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಸುಬ್ರಮಣಿಯನ್ ಟೀಕಿಸಿದ್ದಾರೆ.
ನಿನ್ನೆ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪೆಟ್ರೋಲ್ ಮೇಲೆ 2.5 ರೂಪಾಯಿ ಮತ್ತು ಡೀಸೆಲ್ ಮೇಲೆ 4 ರೂಪಾಯಿ ಕೃಷಿ ಮೂಲ ಸೌಕರ್ಯ ಸೆಸ್ ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದರು.
ಇದರ ಬೆನ್ನಲ್ಲೆ ಸುಬ್ರಮಣಿಯನ್ ಸ್ವಾಮಿ ಈ ರೀತಿ ಟ್ವೀಟ್ ಮಾಡಿ ಸ್ವಪಕ್ಷವನ್ನ ಟೀಕಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸುಬ್ರಮಣಿಯನ್ ಟ್ವೀಟ್ ನಲ್ಲಿ, ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಅದರಲ್ಲಿ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 93 ರೂ. ಇದೆ. ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂಪಾಯಿ ಇದೆ ಎಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









