ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಠಾಧಿಪತಿಗಳೇ ರಾಜಕಾರಣಿಗಳಾಗಬೇಡಿ : ವಾಟಾಳ್ ನಾಗರಾಜ್

admin by admin
February 21, 2021
in Newsbeat, State, ರಾಜ್ಯ
Vatal Nagaraj We condemn the Savarkar photo procession saaksha tv

Vatal Nagaraj We condemn the Savarkar photo procession saaksha tv

Share on FacebookShare on TwitterShare on WhatsappShare on Telegram

ಮಠಾಧಿಪತಿಗಳೇ ರಾಜಕಾರಣಿಗಳಾಗಬೇಡಿ : ವಾಟಾಳ್ ನಾಗರಾಜ್

ಮೈಸೂರು : ರಾಜ್ಯದಲ್ಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಮಠಾಧೀಶರ ವಿರುದ್ಧ ವಾಟಾಳ್ ನಾಗರಾಜ್ ಗರಂ ಆಗಿದ್ದು, ಇಂದು ಮೈಸೂರಿನ ಹಾಡಿರ್ಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಮೀಸಲಾತಿಗಾಗಿ ಹೋರಾಟ ಮಾಡಿ ರಾಜ್ಯವನ್ನು ಜಾತಿಗೆ ಸೀಮಿತಗೊಳಿಸಬಾರದು.

ಮಠಾಧಿಪತಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ಮಠದಲ್ಲಿಯೇ ಇರಿ. ಮೀಸಲಾತಿ ಹಾಗೂ ಜಾತಿಗಾಗಿ ಹೋರಾಟಕ್ಕೆ ಬಂದರೆ ನಿಮ್ಮ ಶಕ್ತಿ ಕುಂದುತ್ತದೆ ಎಂದು ಮನವಿ ಮಾಡಿಕೊಂಡರು.

Vatal Nagaraj

ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ ವಾಟಾಳ್ ನಾಗರಾಜ್, ಮಠಾಧಿಪತಿಗಳ ಮೀಸಲಾತಿ ಹೋರಾಟಕ್ಕೆ ಬಿ.ಎಸ್.ಯಡಿಯೂರಪ್ಪನವರೇ ಕಾರಣ.

ಅವರೇ ಕೆಲವರಿಗೆ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ರಾಜ್ಯದಲ್ಲಿ ಯಡಿಯೂರಪ್ಪ ಒಂದು ನಿಮಿಷವೂ ಅಧಿಕಾರದಲ್ಲಿರಲು ಯೋಗ್ಯರಲ್ಲ. ಅವರು ಪ್ರಮಾಣಿಕವಾಗಿದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಠಾಧಿಪತಿಗಳು ಮುಂದೊಂದು ದಿನ ರಾಜಕಾರಣಕ್ಕೆ ಬರುತ್ತಾರೆ. ಮಠಾಧಿಪತಿಗಳು ರಾಜಕಾರಣಿಗಳಾಗಬೇಡಿ ಎಂದು ಮನವಿ ಮಾಡಿಕೊಂಡರು.

KUDALA SANGAMA
ಜಾಹೀರಾತು
Tags: BJPMysoreVatal nagaraj
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram