ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಇಂದು ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್!  

admin by admin
October 6, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಅದ್ಧೂರಿ”ಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು, “ಬಹದ್ದೂರ್ “ ಆಗಿ ವಿಂಚಿ “ಭರ್ಜರಿ” ಸಕ್ಸಸ್ ಕಂಡಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ .

ಆದರೆ ಅಣ್ಣ ಚಿರಂಜೀವಿ ಸರ್ಜಾನನ್ನ ಕಳೆದುಕೊಂಡಿರುವ ದುಃಖದಿಂದ ಇನ್ನೂವರೆಗೂ ಹೊರಬಾರದ ಧ್ರುವ ಈ ಬಾರಿ ಬರ್ತ್ ಡೇ ಸೆಲೆಬ್ರೇಟ್ ಮಾಡಿಕೊಳ್ತಿಲ್ಲ..

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026
dhruva sarja
dhruva sarja

ಅಲ್ಲದೇ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟ್ ಮೂಲಕ ಅಭಿಮಾನಿಗಳು ಮನೆ ಬಳಿ ಬಾರದಂತೆ ಧ್ರುವ ಮನವಿ ಮಾಡಿಕೊಂಡಿದ್ರು.

ಹುಟ್ಟು ಹಬ್ಬದ ಸಂಭ್ರಮಾಚರಣೆ ಇಲ್ಲದಿದ್ರೂ ಧ್ರುವ ಅಭಿಮಾನಿಗಳಿಗೆ ಅವರ ಬರ್ತ್ ಡೇ ಅಂದೇ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

Happy Birthday Dhruva Sarja | Gift to Fans | ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್! 

ಈಗಾಗಲೇ ಸುಮಾರು 2 ವರ್ಷಗಳಿಂದ ಪೊಗರು ಸಿನೆಮಾದಲ್ಲಿ ಬ್ಯುಸಿಯಾಗಿರುವ ಧ್ರುವ ಅವರ ಮತ್ತೊಂದು ಹೊಸ ಸಿನಿಮಾ ಘೋಷಣೆಯಾಗಿದೆ.

dhruva sarja
dhruva sarja

ಅದ್ಧೂರಿಯಲ್ಲಿ ಕಮಾಲ್ ಮಾಡಿದ್ದ ಧ್ರುವ ಹಾಗೂ ನಿರ್ದೇಶಕ ಎ.ಪಿ ಅರ್ಜುನ್ ಅವರ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದ್ದು, ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ.

ಧ್ರುವ ಅವರ ಬರ್ತ್ ಡೇ ಪ್ರಯುಕ್ತ ಈ ಸಿನಿಮಾದ ಪೋಸ್ಟರ್ ಸಹ  ರಿಲೀಸ್ ಮಾಡಲಾಗಿದೆ.

“ಕಾಲಚಕ್ರದಲ್ಲಿ” ‘ವಶಿಷ್ಠನ’ ಅವತಾರಕ್ಕೆ ಅಭಿಮಾನಿಗಳು ಫಿದಾ : ಟೀಸರ್ ಹೇಗಿದೆ ಗೊತ್ತಾ..!

8 ವರ್ಷದ ಬಳಿಕ ಒಂದಾದ ‘ಅದ್ಧೂರಿ’ ಜೋಡಿಯಲ್ಲಿ ಮೂಡಿಬರುತ್ತಿರುವ ಈ ಸಿನೆಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

2012ರಲ್ಲಿ ಧ್ರುವ ಸರ್ಜಾ ಅಭಿನಯದ ಮೊದಲ ಸಿನಿಮಾ “ಅದ್ದೂರಿ” ರಿಲೀಸ್ ಆಗಿ ಸೂಪರ್ ಹಿಟ್ ಆಗಿತ್ತು.

dhruva sarja
dhruva sarja

ಈಗ ಮತ್ತೆ ಅದ್ಧೂರಿ ಕಾಂಬೋದಲ್ಲಿ ಮತ್ತೊಂದು ಸಿನಿಮಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.

ಇಂದು ಹುಟ್ಟುಹಬ್ಬದ ದಿನ ಪ್ರೊಡಕ್ಷನ್ ನಂ.3 ಹೆಸರಿನಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದೆ.

2012 ರಲ್ಲಿ ಅದ್ಧೂರಿಯಲ್ಲಿ ಧ್ರುವ ಹಾಗೂ ರಾಧಿಕಾ ಪಂಡಿತ್ ಜೋಡಿ ಮ್ಯಾಜಿಕ್ ಮಾಡಿತ್ತು.

dhruva sarja
dhruva sarja

ಈ ಚಿತ್ರ ಬ್ಲಾಕ್ ಬಾಸ್ಟರ್ ಆಗಿ ಗಲ್ಲಾಪೆಟ್ಟೆಗೆ ಕೊಳ್ಳೆ ಹೊಡೆದಿತ್ತು. ಇದಾದ ಬಳಿಕ 2014ರಲ್ಲಿ ಈ ಜೋಡಿ ಮತ್ತೆ ಬಹದ್ದೂರ್ ನಲ್ಲಿ   ಕಾಣಿಸಿಕೊಂಡು ಮೋಡಿ ಮಾಡಿತ್ತು.

dhruva sarja
dhruva sarja

ಈ ಸಿನೆಮಾವು ಅತ್ಯಂತ ಯಶಸ್ವಿಯಾಗಿತ್ತು. 2017ರಲ್ಲಿ ತೆರೆಕಂಡ ಭರ್ಜರಿಯಲ್ಲಿ ಡಿಂಪಲ್ ಕ್ವೀನ್ ರಚಿತಾ, ಉಗ್ರಂ ಖ್ಯಾತಿಯ ಹರಿಪ್ರಿಯಾ ಜೊತೆಗೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಿ ಅಭಿಮಾನಿಗಳನ್ನ ರಂಜಿಸಿದ್ರು.

ಇದೀಗ ಬಹುನಿರೀಕ್ಷಿತ ಪೊಗರು ಚಿತ್ರದ ಬಗ್ಗೆಯೂ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಆಗಿದ್ದು, ಈ ಚಿತ್ರವೂ ಗಲ್ಲಾಪೆಟ್ಟಿಗೆ ದೋಚುವುದರಲ್ಲೇ ಡೌಟೇ ಇಲ್ಲ ಎನ್ನಲಾಗಿದೆ.

ಈ ಚಿತ್ರದ ಖರಾಬು ಹಾಡು ಈಗಾಗಲೇ ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಲ್ಲಿ ಭರ್ಜರಿ ಸಕ್ಸಸ್ ಕಂಡಿದ್ದು, ಯಾರೂ ನೋಡಿದ್ರೂ “ಅಣ್ಣ ಖರಾಬು” ಅಂತಾ ಗುಣಗುಡುವಷ್ಟು ಕ್ರೇಜ್ ಕ್ರಿಯೇಟ್ ಮಾಡಿದೆ.

dhruva sarja
dhruva sarja

ಇತ್ತೀಚೆಗಹಷ್ಟೇ ಸಿನೆಮಾದ ಟೈಟಲ್ ಸಾಂಗ್ ಶೂಟಿಂಗ್ ನಡೆಯುತ್ತಿದ್ದು, ಹೈ ಬಜೆಟ್ ಹಾಡಿನ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಇನ್ನೂ ಈವರೆಗೂ ಮೂಡಿಬಂದಿರುವ ಅವರ ಎಲ್ಲಾ ಚಿತ್ರಗಳೂ ಭರ್ಜರಿ ಸಕ್ಸಸ್ ಕಂಡಿವೆ.

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಗೆ ನಮ್ಮ ಕಡೆಯಿಂದ ಹುಟ್ಟು ಹಬ್ಬದ ಶುಭಾಷಯಗಳು..

ನೀವೂ ಸಹ ಧ್ರುವ ಸರ್ಜಾ ಗೆ ಕಮೆಂಟ್ ಮೂಲಕ ವಿಷ್ ಮಾಡಿ.

Tags: action princeaddhuriBirthdaydhruva sarjakannada actorpogaruSandalwood
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram