ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೋವಿಡ್-19ನಿಂದಾಗಿರುವ ಆರ್ಥಿಕ ಕುಸಿತ ಎದುರಿಸಲು ಆರ್‌.ಬಿ.ಐ ಕೈಗೊಂಡ ಕ್ರಮಗಳ ಮುಖ್ಯಾಂಶಗಳು

admin by admin
March 28, 2020
in International, Newsbeat, Politics
Share on FacebookShare on TwitterShare on WhatsappShare on Telegram

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌.ಬಿ.ಐ) ಗವರ್ನರ್ ಶಕ್ತಿಕಾಂತ ದಾಸ್ ಮಾರ್ಚ್ 27 ರಂದು ಕೆಲವು ಮಹತ್ವದ ನಿರ್ಧಾರ ಪ್ರಕಟಿಸಿದ್ದರು. ಈಗಾಗಲೇ ದೇಶದ ಶ್ರಮ ಜೀವಿ ವರ್ಗದವರಿಗೆ ಅನೇಕ ರೀತಿಯ ಸಹಾಯ ಹಸ್ತವನ್ನು ಕೇಂದ್ರ ಸರಕಾರ ನಿನ್ನೆಯಷ್ಟೇ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮಧ್ಯಮ ವರ್ಗದ ಮೇಲಿನ ಜನರ ಹೊರೆಯನ್ನು ಯಾವ ರೀತಿ ನಿಭಾಯಿಸಬಹುದು ಎನ್ನುವ ಅನೇಕ ಪ್ರಶ್ನೆಗಳಿಗೆ ಇಂದು ಉತ್ತರ ಸಿಕ್ಕಿದೆ.

 

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಹಾಗಾದರೆ ಆರ್ ಬಿ ಐ ಏನೆಲ್ಲಾ ಕ್ರಮ ಕೈಗೊಂಡಿದೆ ?

ರೆಪೊ ದರಗಳಲ್ಲಿ 75 ಬೇಸಿಸ್ ಪಾಯಿಂಟ್‌ಗಳನ್ನು 4.4% ಕ್ಕೆ ಕಡಿತಗೊಳಿಸುವುದಾಗಿ ಘೋಷಿಸಿದೆ.
ರಿವರ್ಸ್ ರೆಪೊ ದರವನ್ನು 100 ಬೇಸಿಸ್ ಪಾಯಿಂಟ್‌ಗಳಿಂದ 3% ಕ್ಕೆ ಇಳಿಸಲಾಗಿದೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶುಕ್ರವಾರ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಬಾಕಿ ಕಂತನ್ನು ಪಾವತಿಸಲು ಮೂರು ತಿಂಗಳ ಅನುಮತಿ ನೀಡುವುದಾಗಿ ಘೋಷಿಸಿದ್ದಾರೆ.

ಹಾಗಾದರೆ ಇಎಂಐ ಕಟ್ಟಬಾರದೇ ?
ಇಲ್ಲ . ಆರ್‌ಬಿಐ ಬ್ಯಾಂಕ್‌ಗಳಿಗೆ, ಇಎಂಐಗಳ ಮೇಲಿನ ತನ್ನ ನಿಷೇಧವನ್ನು ರದ್ದುಪಡಿಸಿದೆಯೇ ಹೊರತು ಆರ್‌ಬಿಐ ಹೇಳಿದ ರೀತಿಯೇ ಬ್ಯಾಂಕ್ ನಡೆದುಕೊಳ್ಳಲೇಬೇಕೆಂದು ಇಲ್ಲ.

ಹಾಗಾದರೆ ಯಾರು ಇಎಂಐ ರದ್ದು ಮಾಡಬೇಕು ?
ದೇಶದ ಎಲ್ಲ ವೈಯಕ್ತಿಕ ಬ್ಯಾಂಕುಗಳು ಇಎಂಐಗಳನ್ನು ಅಮಾನತುಗೊಳಿಸಲು ತನ್ನ ಬ್ಯಾಂಕ್ ಮಂಡಳಿಯ ಅನುಮತಿ ಪಡೆಯತಕ್ಕದು .
ಇದರರ್ಥ ನಿಮ್ಮ ಬ್ಯಾಂಕಿನಿಂದ ನಿರ್ದಿಷ್ಟ ಅನುಮೋದನೆ ಇಲ್ಲದಿದ್ದರೆ, ನಿಮ್ಮ ಇಎಂಐಗಳನ್ನು ನಿಮ್ಮ ಖಾತೆಯಿಂದ ಕಡಿತಗೊಳಿಸಲಾಗುತ್ತದೆ.
ಹೀಗಿರುವ ಸಂದರ್ಭದಲ್ಲಿ ದೇಶದ ಯಾವುದೇ ಬ್ಯಾಂಕ್, ಸರಕಾರ ಮತ್ತು ಆರ್ ಬಿ ಐ ಆಜ್ಞೆ ಮೀರುವ ಲಕ್ಷಣ ಕಡಿಮೆ.

ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರುತ್ತಾ ?
ಇಲ್ಲ, ಖಂಡಿತ ಇದು ದೇಶದ ಜನರ ಕ್ರೆಡಿಟ್ ಸ್ಕೋರ್ ಮೇಲೆ ಯಾವುದೇ ಪರಿಣಾಮ ಬೀರಲ್ಲ.

ಯಾರಿಗೆ ಇದು ಅನ್ವಯ ಆಗುತ್ತೆ :

ಎಲ್ಲಾ ವಾಣಿಜ್ಯ ಬ್ಯಾಂಕುಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು ಮತ್ತು ಸ್ಥಳೀಯ ಪ್ರದೇಶ ಬ್ಯಾಂಕುಗಳು ಸೇರಿದಂತೆ), ಸಹಕಾರಿ ಬ್ಯಾಂಕುಗಳು, ಅಖಿಲ ಭಾರತ ಹಣಕಾಸು ಸಂಸ್ಥೆಗಳು ಮತ್ತು ಎನ್‌.ಬಿ.ಎಫ್‌.ಸಿಗಳು (ವಸತಿ ಹಣಕಾಸು ಕಂಪನಿಗಳು ಮತ್ತು ಸೂಕ್ಷ್ಮ ಹಣಕಾಸು ಸಂಸ್ಥೆಗಳು ಸೇರಿದಂತೆ) ಒಳಗೊಂಡಿವೆ.

ಯಾವ ರೀತಿಯ ಸಾಲಕ್ಕೆ ಅನ್ವಯ ಆಗುತ್ತದೆ ?
ಆರ್‌ಬಿಐ ನೀತಿ ಹೇಳಿಕೆಯಲ್ಲಿ ಟರ್ಮ್ ಸಾಲಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ,
ಗೃಹ ಸಾಲಗಳು,
ವೈಯಕ್ತಿಕ ಸಾಲಗಳು,
ಶಿಕ್ಷಣ ಸಾಲಗಳು,
ವಾಹನ ಸಾಲ ಮತ್ತು ನಿಗದಿತ ಅಧಿಕಾರಾವಧಿಯನ್ನು ಹೊಂದಿರುವ ಯಾವುದೇ ಸಾಲಗಳು ಸೇರಿವೆ. ಗ್ರಾಹಕರ ಬಳಕೆಯ ಸಾಲದ ಮೊಬೈಲ್‌, ಫ್ರಿಜ್, ಟಿವಿ ಇತ್ಯಾದಿಗಳ ಇಎಂಐಗಳು ಸೇರಿವೆ.

ಹಾಗಾದರೆ ಸಾಲದ ಅವಧಿ ವಿಸ್ತರಣೆ ಆಗುತ್ತಾ ?
ಖಂಡಿತ, ಇದು ಸಾಲ ಮನ್ನಾ ಅಲ್ಲ, ಮರುಪಾವತಿಯ ಅವಧಿಯ ವಿಸ್ತರಣೆ ಮಾಡಿದ ಕಾರಣ ಈಗ ಇರುವ ಸಾಲದ ಅವಧಿ ವಿಸ್ತರಣೆ ಆಗುತ್ತದೆ.

ಮೂರು ತಿಂಗಳ ಬಡ್ಡಿ ಅನ್ವಯ ಆಗುತ್ತದೆಯಾ ?
ಇಲ್ಲ, ಇನ್ನು ಮೂರು ತಿಂಗಳು ಸಾಲದ ಮೇಲಿನ ಬಡ್ಡಿ ವಿಧಿಸುವಂತಿಲ್ಲ.

ಇತರ ಕ್ರಮ :
ಟರ್ಮ್ ಸಾಲಗಳ ಮೇಲಿನ ನಿಷೇಧ ಮತ್ತು ಕಾರ್ಯನಿರತ ಬಂಡವಾಳದ ಮೇಲಿನ ಬಡ್ಡಿ ಪಾವತಿಗಳನ್ನು ಮುಂದೂಡುವುದು ಆಸ್ತಿ ವರ್ಗೀಕರಣ ಡೌನ್‌ ಗ್ರೇಡ್‌ಗೆ ಕಾರಣವಾಗುವುದಿಲ್ಲ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸ್ಪಷ್ಟಪಡಿಸಿದ್ದಾರೆ.

ಕ್ರೆಡಿಟ್ ಕಾರ್ಡ್ ಅನ್ವಯ ಆಗುತ್ತದೆಯಾ ?
ಇಲ್ಲ, ಕ್ರೆಡಿಟ್ ಕಾರ್ಡ್ ಮೇಲಿನ ಸಾಲಕ್ಕೆ ಯಾವುದೇ ರೀತಿಯ ರಿಯಾಯಿತಿ ದೊರಕಿಲ್ಲ .

ಒಟ್ಟಿನಲ್ಲಿ ಬ್ಯಾಂಕ್ ಸುಧಾರಣೆಗೆ ಸುಮಾರು 1 .37 ಲಕ್ಷ ಕೋಟಿಯ ಯಷ್ಟು ಭಾರಿ ಪ್ರಮಾಣದ ಹಣವನ್ನು ಬ್ಯಾಂಕ್ ಗಳಿಗೆ ಆರ್ ಬಿ ಐ ರೆಪೊ ದರವನ್ನು ಕಡಿತಗೊಳಿಸಿ ಹಣಕಾಸಿನ ವ್ಯವಸ್ಥೆ ಕಲ್ಪಿಸಿದೆ .

ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು 1.7 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ ಒಂದು ದಿನದ ನಂತರ ಆರ್‌.ಬಿ.ಐ ದರ ಕಡಿತಗೊಳಿಸಿದೆ ಮತ್ತು ಹಲವಾರು ಕ್ರಮಗಳನ್ನು ಕೈಗೊಂಡಿದೆ.
ಕೊರೊನಾವೈರಸ್ (ಸಿಒವಿಐಡಿ -19) ಸಾಂಕ್ರಾಮಿಕ ರೋಗದಿಂದ ದೇಶದ ಆರ್ಥಿಕತೆಯು ಜರ್ಜರಿತವಾಗಿದೆ ಮತ್ತು ಪ್ರಪಂಚದಾದ್ಯಂತದ ಸರ್ಕಾರಗಳು ಇದರ ಪರಿಣಾಮವನ್ನು ಎದುರಿಸಲು ಕ್ರಮಗಳನ್ನು ಕೈಗೊಳ್ಳುತ್ತಿವೆ.

Tags: #CoronaUpdatesInIndia#Covid_19india#IndiaFightsCoronaRBI
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram