ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಸನ್ ರೈಸರ್ಸ್ ಭವಿಷ್ಯ ಬರೆಯಲಿರುವ ಮುಂಬೈ ಇಂಡಿಯನ್ಸ್..!

admin by admin
November 3, 2020
in IPL 2020, Newsbeat, ಕ್ರೀಡೆ
Sunrisers Hyderabad mumbai indians saakshatv ipl 2020
Share on FacebookShare on TwitterShare on WhatsappShare on Telegram

 ಐಪಿಎಲ್ 2020- ಸನ್ ರೈಸರ್ಸ್ ಭವಿಷ್ಯ ಬರೆಯಲಿರುವ ಮುಂಬೈ ಇಂಡಿಯನ್ಸ್..!

mumbai indians ipl 2020 Sunrisers Hyderabad saakshatv2020ರ ಐಪಿಎಲ್ ಟೂರ್ನಿ ಲೀಗ್ ಹಂತದ ಕೊನೆಯ ಪಂದ್ಯ (ನವೆಂಬರ್ 3) ಇಂದು ನಡೆಯಲಿದೆ.
ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ಭವಿಷ್ಯವನ್ನು ಮುಂಬೈ ಇಂಡಿಯನ್ಸ್ ನಿರ್ಧರ ಮಾಡಲಿದೆ.
ಈಗಾಗಲೇ ಮುಂಬೈ ಇಂಡಿಯನ್ಸ್ ಆಡಿರುವ 13 ಪಂದ್ಯಗಳಲ್ಲಿ 9 ಪಂದ್ಯಗಳನ್ನು ಗೆದ್ದುಕೊಂಡಿದೆ. ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಒಟ್ಟು 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ಇತ್ತ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಸದ್ಯ 13 ಪಂದ್ಯಗಳನ್ನು ಆಡಿರುವ ಸನ್ ರೈಸರ್ಸ್ ಆರು ಪಂದ್ಯಗಳನ್ನು ಗೆದ್ದುಕೊಂಡಿದೆ. ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆದ್ರೆ ಉತ್ತಮ ರನ್ ಧಾರಣೆಯನ್ನು ಹೊಂದಿದೆ.
ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವನ್ನು ದಾಖಲಿಸಿದ್ರೆ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಪ್ಲೇ ಆಫ್ ಗೆ ಎಂಟ್ರಿಯಾಗುವ ಅವಕಾಶಗಳು ಜಾಸ್ತಿ ಇದೆ.
ಈ ನಿಟ್ಟಿನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕು. ಹಾಗಂತ ಡೇವಿಡ್ ವಾರ್ನರ್ ಬಳಗಕ್ಕೆ ಗೆಲುವು ಅಂದುಕೊಂಡಷ್ಟು ಸುಲಭವಿಲ್ಲ.
ಯಾಕಂದ್ರೆ ಡೇವಿಡ್ ವಾರ್ನರ್ ಬಳಗಕ್ಕೆ ಮುಂಬೈ ತಂಡದ ಸವಾಲುಗಳನ್ನು ಎದುರಿಸುವುದೇ ದೊಡ್ಡ ಸವಾಲಾಗಿದೆ.
ಮುಖ್ಯವಾಗಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ವಿಭಾಗ. ಬೂಮ್ರಾ, ಬೌಲ್ಟ್ ಹಾಗೂ ನಥಾನ್ ಕಲ್ಟರ್ ನೇಲ್ ನ ನಿಖರವಾದ ವೇಗ, ಕೃನಾಲ್ ಪಾಂಡ್ಯ, ರಾಹುಲ್ ಚಾಹರ್ ಸ್ಪಿನ್ ಮೋಡಿ ಹೀಗೆ ಸನ್ ರೈಸರ್ಸ್ ತಂಡ ರನ್ ಗಳಿಸಲು ಪರದಾಟ ನಡೆಸಬೇಕಾಗುತ್ತದೆ.
Sunrisers Hyderabad mumbai indians ipl 2020 saakshatvಇನ್ನು ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಿರಾನ್ ಪೊಲಾರ್ಡ್ ಹಂಗಾಮಿ ನಾಯಕನಾಗಿ ತಂಡವನ್ನು ಗೆಲುವಿನ ಹಾದಿಯಲ್ಲಿ ಮುನ್ನೆಡೆಸುತ್ತಿದ್ದಾರೆ.
ಕ್ವಿಂಟನ್ ಡಿಕಾಕ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಹಾಗೂ ಪೊಲಾರ್ಡ್ ಬ್ಯಾಟಿಂಗ್ ಬಲ ಮುಂಬೈ ತಂಡಕ್ಕಿದೆ.
ಆದ್ರೆ ಸನ್ ರೈಸರ್ಸ್ ಹೈದ್ರಬಾದ್ ತಂಡ ಡೇವಿಡ್ ವಾರ್ನರ್ ಅವರನ್ನು ಹೆಚ್ಚು ಅವಲಂಬಿತವಾಗಿದೆ. ವೃದ್ದಿಮಾನ್ ಸಾಹ, ಮನೀಷ್ ಪಾಂಡೆ, ಜಾನಿ ಬೇರ್ ಸ್ಟೋವ್ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾದ್ರೆ ಅಷ್ಟೊಂದು ಚಿಂತೆ ಏನು ಇಲ್ಲ.
ಇನ್ನು ಬೌಲಿಂಗ್ ವಿಭಾಗದಲ್ಲಿ ನಟರಾಜನ್, ಜೇಸನ್ ಹೋಲ್ಡರ್, ಸಂದೀಪ್ ಶರ್ಮಾ ಹಾಗೂ ರಶೀದ್ ಖಾನ್ ಜಾದು ವರ್ಕ್ ಔಟ್ ಆದ್ರೆ ಮುಂಬೈ ಇಂಡಿಯನ್ಸ್ ತಂಡವನ್ನು ಕಟ್ಟಿ ಹಾಕಬಹುದು.
ಈ ನಡುವೆ ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುವ ಸಾಧ್ಯತೆಗಳು ಕೂಡ ಇವೆ.

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ಮುಂಬೈ ಇಂಡಿಯನ್ಸ್ ಸಂಭವನೀಯ ತಂಡ
ಕಿರಾನ್ ಪೊಲಾರ್ಡ್ (ನಾಯಕ), ಕ್ವಿಂಟನ್ ಡಿ ಕಾಕ್, ಇಶನ್ ಕಿಶಾನ್, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ನಥಾನ್ ಕಲ್ಟರ್ ನೇಲ್. ಜಸ್ಪ್ರಿತ್ ಬೂಮ್ರಾ.
ಸನ್ ರೈಸರ್ಸ್ ಹೈದ್ರಬಾದ್ ಸಂಭವನೀಯ ತಂಡ
ಡೇವಿಡ್ ವಾರ್ನರ್ (ನಾಯಕ), ವೃದ್ದಿಮಾನ್ ಸಾಹ, ಮನೀಷ್ ಪಾಂಡೆ, ಜೋನಿ ಬೇರ್ ಸ್ಟೋವ್, ಅಬ್ದುಲ್ ಸಮಾದ್, ರಶೀದ್ ಖಾನ್, ನಟರಾಜನ್, ಸಂದೀಪ್ ಶರ್ಮಾ, ಜೇಸನ್ ಹೋಲ್ಡರ್, ಶಹಬಾಷ್ ನದೀಪ್, ಪ್ರಿಯಮ್ ಗರ್ಗ್/ ಅಭಿಷೇಕ್ ಶರ್ಮಾ.

Tags: #devid warner#Ishan Kishan#saakshatvHardik PandyaIPL 2020Jasprit BurmahManish Pandeymumbai indiansSunRisers HyderabadSuryakumar Yadavuae ipl 2020
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram