ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಡಿಗಲ್ಲು ಫಲಕದಲ್ಲಿ ಕನ್ನಡ ಮಾಯ : ಹೆಚ್ ಡಿಕೆ ಆಕ್ರೋಶ

admin by admin
January 17, 2021
in Newsbeat, Politics, ರಾಜಕೀಯ
Kannada
Share on FacebookShare on TwitterShare on WhatsappShare on Telegram

ಅಡಿಗಲ್ಲು ಫಲಕದಲ್ಲಿ ಕನ್ನಡ ಮಾಯ : ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಶಿವಮೊಗ್ಗದ ಭದಾವತಿಯಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಈ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಅದರ ಅಡಿಗಲ್ಲು ಫಲಕದಲ್ಲಿ ಕನ್ನಡವನ್ನು ಅವಗಣನೆ ಮಾಡಲಾಗಿತ್ತು. ಈ ಬಗ್ಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಕುಮಾರಸ್ವಾಮಿ ಟ್ವೀಟ್ ನಲ್ಲಿ, ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.

Kannada

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಖಂಈ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಬರೆದುಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AMITH SHAHH D KUMARASWAMYKannada
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram