ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡ್ತೇವೆ: ವಾಟಾಳ್ ನಾಗರಾಜ್ ಪುನರುಚ್ಛಾರ

Kariyappa N by Kariyappa N
November 21, 2020
in Newsbeat, Politics, Samagra karnataka, ರಾಜ್ಯ
vatal nagaraj reaction on congress mekedatu padayatre saaksha tv
Share on FacebookShare on TwitterShare on WhatsappShare on Telegram

ರಾಮನಗರ: ಮರಾಠಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರ ತನ್ನ ಆದೇಶ ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಮನಗರದ ಐಜೂರು ವೃತ್ತದಲ್ಲಿ ಗೋಣಿ ಚೀಲ ಹಾಸಿಕೊಂಡು ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರರು ಸರ್ಕಾರದ ವಿರುದ್ಧ ಚಳವಳಿ ಮಾಡಲಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆದರಿಕೆಗೆ ಯಾರು ಹೆದರಬೇಡಿ ಎಂದು ಕರೆ ನೀಡಿದ್ದಾರೆ.
ರಾಜ್ಯ ಸರ್ಕಾರ ಮರಾಠಿ ಪ್ರಾಧಿಕಾರವನ್ನ ಈ ಕೂಡಲೇ ತೆಗೆಯಬೇಕು. ಪ್ರಾಧಿಕಾರದ ವಿರುದ್ಧ ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ. ಇಲ್ಲದಿದ್ದರೆ ನಾವು ಜೈಲಿಗೆ ಹೋಗಲು ಸಿದ್ದರಿದ್ದೇವೆ ಎಂದು ವಾಟಾಳ್ ಖಡಕ್ ಸಂದೇಶ ರವಾನಿಸಿದರು.
ಕನ್ನಡ ಹೋರಾಟಗಾರರನ್ನು ರೋಲ್‍ಕಾಲ್, ನಕಲಿ ಎಂದು ಟೀಕಿಸಿರುವ ಬಿಜೆಪಿ ಶಾಸಕ ಯತ್ನಾಳ್‍ಗೆ ತಲೆ ಸರಿಯಿಲ್ಲ. ಯತ್ನಾಳ್ ರನ್ನ ನಿಮಾನ್ಸ್ ಗೆ ಸೇರಿಸಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ವಾಟಾಳ್ ಗುಡುಗಿದ್ದಾರೆ.

kannada activist
ಇದೇ ವೇಳೆ ಮಾತನಾಡಿದ ಸಾ.ರಾ ಗೋವಿಂದ್, ನಮ್ಮ ಹೋರಾಟದ ಬಗ್ಗೆ ಬಹಳ ಜನರು ತಪ್ಪು ತಿಳಿದುಕೊಂಡಿದ್ದಾರೆ. ಬೆಳಗಾವಿ, ಮಸ್ಕಿ ಚುನಾವಣೆ ಮುಂದಿಟ್ಟುಕೊಂಡು ಮರಾಠಿ ಅಭಿವೃದ್ಧಿ ನಿಗಮ ಮಾಡಿದ್ದಾರೆ. ಮರಾಠಿ ಪ್ರಾಧಿಕಾರ ರಚನೆ ಕನ್ನಡಕ್ಕೆ ಮಾರಕವಾಗಿದ್ದು, ಕನ್ನಡಿಗರಿಗೆ ಮಸಿ ಬಳಿದಂತಾಗಿದೆ. ಯಡಿಯೂರಪ್ಪ ಅವರಿಗೆ ಇದು ಅರ್ಥವಾಗುತ್ತಿಲ್ಲ ಎಂದರು.
ಬಿಜೆಪಿ ಸರ್ಕಾರವನ್ನು ಕೇಳುತ್ತೇನೆ, ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಇಂತಹ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರಾ ಪ್ರತಿ ವರ್ಷ ನವೆಂಬರ್ 1ರಂದು ಬೆಳಗಾವಿಯ ಮರಾಠಿಗರು ಕರಾಳ ದಿನ ಆಚರಿಸುತ್ತಾರೆ. ಇದು ಕನ್ನಡಿಗರಿಗೆ ನೋವಾಗುವುದಿಲ್ಲವೇ ? ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯದ ಹಿತದೃಷ್ಟಿ ಬೇಕಾಗಿಲ್ಲ. ಅವರಿಗೆ ಚುನಾವಣೆ ಬಳ ಮುಖ್ಯ. ಚುನಾವಣೆಯಲ್ಲಿ ಅವರು ಗೆಲ್ಲಬೇಕು ಅಷ್ಟೇ ಎಂದು ಸಾ.ರಾ ಗೋವಿಂದ್ ಟೀಕಿಸಿದರು.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: december5Karnataka bundMarathi Development Corporationsa.ra govindvatala nagaraj
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram