ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ವ್ಯತ್ಯಾಸವಿಲ್ಲ : ಮುನಿರತ್ನ

Mahesh M Dhandu by Mahesh M Dhandu
November 3, 2020
in Newsbeat, Politics, ರಾಜಕೀಯ
Munirathna
Share on FacebookShare on TwitterShare on WhatsappShare on Telegram

ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ವ್ಯತ್ಯಾಸವಿಲ್ಲ : ಮುನಿರತ್ನ

ಬೆಂಗಳೂರು : ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ ಎಂದು ರಾಜರಾಜೇಶ್ವರಿ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಮತದಾನ ಹಿನ್ನೆಲೆ ಮುನಿರತ್ನ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಮತ ಭಿಕ್ಷೆ ಕೇಳಿದ್ದೇನೆ.

ಮತದಾರರು ಮತ ಭಿಕ್ಷೆ ನೀಡುವ ವಿಶ್ವಾಸವಿದೆ. ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ ಎಂದರು.

Munirathna

ಕೊರೊನಾ ಸಂದರ್ಭದಲ್ಲಿ ಮತದಾನ ಮಾಡುವುದು ವಿಶೇಷ ಅನುಭವ ನೀಡಲಿದೆ. 18 ವರ್ಷದ ಯುವಕ ತನ್ನ ಮೊದಲ ಮತದಾನದಲ್ಲಿ ಭಾಗಿಯಾಗುತ್ತಿದ್ದರೆ, ಇವತ್ತಿನ ಮತದಾನ ಇತಿಹಾಸದಲ್ಲಿ ಉಳಿಯುತ್ತದೆ.

ಏಕೆಂದರೆ ಕೊರೊನಾ ಕಾರಣದಿಂದ ಚುನಾವಣಾ ಆಯೋಗ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕೊರೊನಾಗೆ ಹೆದರಿಕೊಳ್ಳುವ ಅಗತ್ಯವಿಲ್ಲ, ಶಾಂತಿಯುತ ಮತದಾನ ನಡೆಯುತ್ತಿದೆ.

ಇದನ್ನೂ ಓದಿ : ಮಿನಿ ಸಮರ ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು

ಕೈಗೆ ಗ್ಲೌಸ್, ಫೇಸ್ ಮಾಸ್ಕ್ ಹಾಕಿಕೊಂಡು ಸ್ಯಾನಿಟೈಸರ್ ಬಳಕೆ ಮಾಡಿ ಕೊರೊನಾ ಸಂದರ್ಭದಲ್ಲಿ ಮತದಾನ ಮಾಡಿದ ಅನುಭವ ಜೀವನದಲ್ಲಿ ನೆನಪಿನಲ್ಲಿ ಉಳಿಯುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕ್ಷೇತ್ರದ ಮತದಾರರು ಬುದ್ಧಿವಂತರಾಗಿದ್ದಾರೆ. ಎಲ್ಲರೂ ಖಂಡಿತ ಬಂದು ಮತ ಚಲಾಯಿಸುತ್ತಾರೆ. ಯಾರಿಗಾದರೂ ಮತ ಹಾಕಿ ಆದರೆ ಎಲ್ಲರೂ ಮತದಾನ ಮಾಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡರು.

Munirathna

ನಾನು ಮಲ್ಲೇಶ್ವರಂ ನಿವಾಸಿಯಾಗಿದ್ದು, ನನಗೆ ಆರ್.ಆರ್ ನಗರದಲ್ಲಿ ಮತದಾನದ ಅವಕಾಶವಿಲ್ಲ. ಆದ್ದರಿಂದ ಮನೆಯಲ್ಲಿ ಇರುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದು, ಜನರ ತೀರ್ಪು ಅಂತಿಮವಾಗಿದೆ.

ಚುನಾವಣೆ ಸಂದರ್ಭದಲ್ಲಿ ಮಾಡಿದ ಆರೋಪಿಗಳಿಗೆ ನಾನು ಫಲಿತಾಂಶದ ದಿನ ಉತ್ತರ ಕೊಡುತ್ತೇನೆ. ಆರೋಪ ಮಾಡಿದವರು ತಿರುಪತಿಗೆ ಅಲ್ಲ, ಈ ಭೂಲೋಕದ ಯಾವುದೇ ದೇವಸ್ಥಾನಕ್ಕೆ ಕರೆದರೂ ನಾನು ಬರಲು ಸಿದ್ಧನಾಗಿದ್ದೇನೆ.

ಅವರು ಸಿದ್ಧರಾಗಿ ಇರಲಿ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡುವುದು ದೊಡ್ಡ ವಿಚಾರವಿಲ್ಲ ಎಂದು ಸವಾಲ್ ಎಸೆದಿದ್ದಾರೆ. ನನ್ನ ಮೇಲಿನ ಆರೋಪಗಳಿಗೆ ನಾನು ಉತ್ತರ ಕೊಡಲು ಸಿದ್ಧವಾಗಿದ್ದು, ಚುನಾವಣಾ ಆಯೋಗ ಅನುಮತಿ ಪಡೆದು ಪ್ರತಿಕಾಗೋಷ್ಠಿ ನಡೆಸುತ್ತೇನೆ. ಅಲ್ಲದೇ ನಾನು ಜಂಟಿ ಸುದ್ದಿಗೋಷ್ಠಿ ನಡೆಸಲು ಕೂಡ ಸಿದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ

ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ವಿ ಕೃಷ್ಣಮೂರ್ತಿ, ಕಾಂಗ್ರೆಸ್‍ನಿಂದ ಹೆಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಗಳಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ನೀಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPMunirathnaRR nagara election
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram