ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜೋಡೆತ್ತುಗಳ ನಡುವೆ ರಾಜಕೀಯ ಬಿರುಕು..! ಡಬಲ್ ಗೇಮ್ ಬೇಡ ಬ್ರದರ್..

admin by admin
June 4, 2020
in Newsbeat, Politics, ರಾಜಕೀಯ
H D Kumaraswamy saaksha tv
Share on FacebookShare on TwitterShare on WhatsappShare on Telegram

ರಾಮನಗರ : ರಾಜ್ಯ ರಾಜಕಾರಣದಲ್ಲಿ ಜೋಡೆತ್ತುಗಳೆಂದೇ ಗುರುತಿಸಿಕೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಈಗ ರಾಜಕೀಯ ಬಿರುಕು ಮೂಡಿದೆ. ಮೈತ್ರಿ ಸರ್ಕಾರದ ವೇಳೆ ಕುಚುಕು ದೋಸ್ತಿಗಳಂತೆ ವಿರೋಧಿಗಳಿಗೆ ಟಕ್ಕರ್ ನೀಡುತ್ತಿದ್ದ ಡಿಕೆಶಿ-ಹೆಚ್ ಡಿಕೆ ನಡುವೆ ಈಗ ಸಣ್ಣ ವೈಮನಸ್ಸು ಉಂಟಾಗಿದೆ.

ಹೌದು..! ಈ ಹಿಂದೆ ಮೈತ್ರಿ ಸರ್ಕಾರದ ದಿಗ್ಗಜರಂತೆ ಮೆರೆದ ಈ ಸ್ನೇಹಿತರು ಈಗ ಪರೋಕ್ಷವಾಗಿ ವಾಗ್ಯುದ್ಧ ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಚನ್ನಪಟ್ಟಣದಲ್ಲಿ ಹೆಚ್.ಡಿಕೆ ನೀಡಿದ ಹೇಳಿಕೆಗಳು.
ಚನ್ನಪಟ್ಟಣದಲ್ಲಿ ಮಾತನಾಡುತ್ತಾ ಕುಮಾರಸ್ವಾಮಿ, ನನಗೆ ಕಾಂಗ್ರೆಸ್ ನವರ ಋಣವಿಲ್ಲ, ಈ ರಾಜ್ಯದ ರೈತರ ಋಣವಷ್ಟೇ ಇರೋದು ಎನ್ನುವ ಮೂಲಕ ಕೈ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಕೆಲವರು ನನಗೆ ಸಪೋರ್ಟ್ ಮಾಡಿದ್ದೀನಿ ಎಂದು, ಅನುಕಂಪ ಗಿಟ್ಟಿಸಿಕೊಂಡು ಜೆಡಿಎಸ್ ಪಕ್ಷವನ್ನೇ ಮುಗಿಸುವ ಡಬಲ್ ಗೇಮ್ ರಾಜಕಾರಣ ಮಾಡಲು ಹೊರಟ್ಟಿದ್ದಾರೆ. ಇದನ್ನ ಬಿಡಬೇಕು ಎನ್ನುವ ಎಂದು ಹೆಸರೇಳದೆ ಡಿಕೆ ಬ್ರದರ್ಸ್ ವಿರುದ್ಧ ಮಾರ್ಮಿಕವಾಗಿ ಕಿಡಿಕಾರಿದ್ದಾರೆ.

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಕಾರಣವೇನಿರಬಹುದು..?
ಈ ಹಿಂದೆ ಜೋಡೆತ್ತುಗಳಂತೆ ರಾಜ್ಯ ಸುತ್ತಿದ ಕುಮಾರಸ್ವಾಮಿ- ಶಿವಕುಮಾರ್ ನಡುವೆ ಹೀಗೆ ವೈಮನಸ್ಸು ಮೂಡಲು ಕಾರಣ ಹುಡುಕುತ್ತಾ ಹೋದರೇ ಸಿಗೋ ಉತ್ತರ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನಡೆ.

ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್, ರಾಮನಗರದ ಪ್ರಭಾವಿ ರಾಜಕಾರಣಿಯಾದರೂ ಅವರು ಕನಕಪುರದ ಬಗ್ಗೆ ಮಾತ್ರ ತಲೆಕಡೆಸಿಕೊಳ್ಳುತ್ತಿದ್ದರು. ಯಾಕೆಂದರೆ ರಾಮನಗರ ಜೆಡಿಎಸ್ ಭದ್ರಕೋಟೆ. ಕನಕಪುರ ಬಿಟ್ಟು ಉಳಿದ ಕ್ಷೇತ್ರಗಳ ಬಗ್ಗೆ ಕಾಳಜಿ ವಹಿಸಿದರೆ ಕನಕಪುರದಲ್ಲಿ ಡಿಕೆಶಿಗೆ ಹೆಚ್ಡಿಕೆಯಿಂದ ರಾಜಕೀಯವಾಗಿ ತೊಂದರೆ ಆಗುತ್ತಿತ್ತು.
ಇದೇ ಕಾರಣಕ್ಕಾಗಿ ಇಷ್ಟುದಿನ ಡಿಕೆಶಿ, ಚನ್ನಪಟ್ಟಣ, ರಾಮನಗರ, ಮಾಗಡಿ ಕ್ಷೇತ್ರಗಳ ಬಗ್ಗೆ ಕ್ಯಾರೇ ಎನ್ನುತ್ತಿರಲ್ಲಿಲ್ಲ. ಆದರೆ ಈಗ ಕೆ.ಪಿ.ಸಿ.ಸಿ ಅಧ್ಯಕ್ಷರಾಗುತ್ತಿದ್ದಂತೆ ಡಿಕೆಶಿಯ ರಾಜಕೀಯ ವರಸೆಯೇ ಬದಲಾಗಿದೆ. ರಾಮನಗರದಲ್ಲಿ ಕಾಂಗ್ರೆಸ್ ಕೋಟೆ ಕಟ್ಟಲು ಕಾಂಗ್ರೆಸ್ ಕಟ್ಟಪ್ಪ ಪ್ಲಾನ್ ಮಾಡಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಡೆದ ರಾಮನಗರ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಜೆಡಿಎಸ್ ಸದಸ್ಯರನ್ನ ಕಾಂಗ್ರೆಸ್ ಗೆ ಸೆಳೆದು ಜೆಡಿಎಸ್ ನಿಂದ ಅಧಿಕಾರ ಕಿತ್ತುಕೊಂಡು ಕಾಂಗ್ರೆಸ್ ವಶಮಾಡಿಕೊಂಡಿದ್ದೆ ಸ್ಪಷ್ಟ ಉದಾಹರಣೆ.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಕುಮಾರಸ್ವಾಮಿ ಈಗ ಹೆಸರೇಳದೆ ‘ಡಬಲ್ ಗೇಮ್ ರಾಜಕಾರಣ ಬಿಡಬೇಕು’ ಎಂದು ಖಡಕ್ ವಾರ್ನಿಂಗ್ ರವಾನಿಸಿದ್ದಾರೆ.

Tags: HD KUMARASWAMY
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram