ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ರೋಹಿತ್ ರೋರಿಂಗ್.. ವಿರಾಟ್ ಗೆ ಶಾಕಿಂಗ್…

Mahesh M Dhandu by Mahesh M Dhandu
November 11, 2020
in IPL 2020, Newsbeat, ಕ್ರೀಡೆ
Share on FacebookShare on TwitterShare on WhatsappShare on Telegram

ರೋಹಿತ್ ರೋರಿಂಗ್.. ವಿರಾಟ್ ಗೆ ಶಾಕಿಂಗ್…

ನಿನ್ನೆ ದುಬೈ ಅಂಗಳದಲ್ಲಿ ನಡೆದ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯಭೇರಿ ಬಾರಿಸಿದೆ.

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಒಂದಲ್ಲ ಎರಡಲ್ಲ ಬರೋಬ್ಬರಿ ಐದನೇ ಬಾರಿಗೆ ಮುಂಬೈ ತಂಡ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿದೆ.

ಇದು ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳಿಗೆ ಫುಲ್ ಖುಷ್ ನೀಡಿದ್ರೆ ಕೊಹ್ಲಿ ಅಭಿಮಾನಿಗಳಿಗೆ ತಲೆಬಿಸಿ ತಂದೊಡ್ಡಿದೆ.

ಹೌದು..! ನಿನ್ನೆಯ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ತಂಡ ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದೆ.

Rohit Roaring

ಜೊತೆಗೆ ನಾಯಕನಾಗಿ ರೋಹಿತ್ ಶರ್ಮಾ ಚರಿತ್ರೆ ಸೃಷ್ಠಿಸಿದ್ದಾರೆ. ಮುಂಬೈ ತಂಡದ ನಾಯಕನಾಗಿ ಐದು ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ ರೋಹಿತ್ ಶರ್ಮಾ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೋಸ್ಟ್ ಸಕ್ಸಲ್ ಫುಲ್ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

ಇತ್ತ ರೋಹಿತ್ ನೇತೃತ್ವದಲ್ಲಿ ಮುಂಬೈ ಚಾಂಪಿಯನ್ ಪಟ್ಟಕ್ಕೇರುತ್ತಿದ್ದಂತೆ ಟೀಂ ಇಂಡಿಯಾ ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸುವ ಮಾತುಗಳು ಕೇಳಿಬಂದಿವೆ.

ರೋಹಿತ್ ಶರ್ಮಾ ಅವರನ್ನು ಭಾರತದ ಟಿ 20 ನಾಯಕರನ್ನಾಗಿ ಮಾಡಲು ಇಂಗ್ಲೆಂಡ್‍ನ ಮಾಜಿ ನಾಯಕ ಮೈಕೆಲ್ ವಾನ್ ಸಲಹೆ ನೀಡಿದ್ದಾರೆ.

 Rohit Roaring

ಈ ಕುರಿತು ಟ್ವೀಟ್ ಮಾಡಿರುವ ವಾನ್, ” ರೋಹಿತ್ ಶರ್ಮಾ ಟೀಮ್ ಇಂಡಿಯಾದ ಟಿ-20 ನಾಯಕನನ್ನಾಗಿ ಮಾಡಬೇಕು. ಅವರು ಒಬ್ಬ ಅದ್ಭುತ ಲೀಡರ್ ಹಾಗೂ ಆಟಗಾರ?.

ಪಂದ್ಯಗಳನ್ನು ಹೇಗೆ ಗೆಲ್ಲುವುದು ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ಇದರಿಂದ ವಿರಾಟ್ ಗೆ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆ ಮಾಡಬಹುದು.

ಐಪಿಎಲ್ ನಲ್ಲಿ ಚರಿತ್ರೆ ಸೃಷ್ಟಿಸಿದ ಹಿಟ್ ಮ್ಯಾನ್ ರೋಹಿತ್..

ವಿರಾಟ್ ಕೇವಲ ಆಟಗಾರನಾಗಿ ಅದ್ಭತ ಪ್ರದರ್ಶನ ನೀಡಲು ಸಹಾಯಕ ಆಗುತ್ತದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಕೆಲ ಹಿರಿಯ ಕ್ರಿಕೆಟ್ ಆಟಗಾರರೂ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Rohit Roaring

ಇನ್ನು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಫೈನಲ್‍ನಲ್ಲಿ ಮುಂಬೈ ಇಂಡಿಯನ್ಸ್ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿತು.

ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಇದು ಐದನೇ ಐಪಿಎಲ್ ಪ್ರಶಸ್ತಿ. ಮುಂಬೈ ಇಂಡಿಯನ್ಸ್ ಫ್ರ್ಯಾಂಚೈಸ್ ಈ ಹಿಂದೆ 2013, 2015, 2017 ಮತ್ತು 2019 ರಲ್ಲಿ ಐಪಿಎಲ್ ಟ್ರೋಫಿ ಗೆದ್ದಿತ್ತು .

ರೋಹಿತ್ ಶರ್ಮಾ ಒಟ್ಟು ಆರು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರು ಮುಂಬೈ ಇಂಡಿಯನ್ಸ್ ನಾಯಕರಾಗಿ ಐದು ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಮತ್ತು 2009 ರಲ್ಲಿ ಆಡಮ್ ಗಿಲ್ ಕ್ರಿಸ್ಟ್ ಅವರ ನಾಯಕತ್ವದಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಪ್ರಶಸ್ತಿಯನ್ನು ಗೆದ್ದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: IPL 2020Rohit Sharmavirat kohli
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram