ಮೈಸೂರು : ಲಾಕ್ಡೌನ್ ಸಡಿಲಿಕೆ ವಿಚಾರದಲ್ಲಿ ತೀರ್ಮಾನ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ. ಮೈಸೂರಿನಲ್ಲಿ ಕರೊನಾ ಕಂಟ್ರೋಲ್ಗೆ ಬರುತ್ತಿದೆ. ಆದರೆ ಲಾಕ್ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೆ ಚರ್ಚೆ ಆಗಬೇಕಿದೆ. ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದರು. ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕು. ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿಕೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








