ADVERTISEMENT
Friday, June 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ಬಜೆಟ್‍ಗೆ ಕ್ಷಣಗಣನೆ..ಮತ್ತೊಂದೆಡೆ, ಬೀದಿಗಿಳಿಯಲಿದ್ದಾರೆ ಆಟೋ- ಟ್ಯಾಕ್ಸಿ ಚಾಲಕರು..!

Kariyappa N by Kariyappa N
February 1, 2021
in Newsbeat, Samagra karnataka, ರಾಜ್ಯ
strike
Share on FacebookShare on TwitterShare on WhatsappShare on Telegram

ಬೆಂಗಳೂರು: ಒಂದೆಡೆ ಕೇಂದ್ರ ಬಜೆಟ್, ಮತ್ತೊಂದೆಡೆ ವಿಧಾನಮಂಡಲ ಅಧಿವೇಶನ. ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿದ್ದರೆ, ಆಟೋ, ಟ್ಯಾಕ್ಸಿ ಚಾಲಕರು ಉಪವಾಸ ಸತ್ಯಾಗ್ರಹದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

June 13, 2025
Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

June 13, 2025

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು 10 ಸಾವಿರ ಆಟೋ, ಟ್ಯಾಕ್ಸಿ ಚಾಲಕರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಕರ್ನಾಟಕ ಚಾಲಕರ ಒಕ್ಕೂಟ ಕರೆ ನೀಡಿರುವ ಉಪವಾಸ ಸತ್ಯಾಗ್ರಹಕ್ಕೆ ಆಟೋ ಚಾಲಕರು, ಏರ್‍ಪೋರ್ಟ್ ಟ್ಯಾಕ್ಸಿ, ಓಲಾ-ಉಬರ್, ಟ್ರಾವೆಲ್ಸ್ ಅಸೋಸಿಯೇಶನ್‍ಗಳು ಬೆಂಬಲ ನೀಡಿವೆ.


ಮೈಸೂರು ಬ್ಯಾಂಕ್‍ನಿಂದ ಫ್ರೀಡಂಪಾರ್ಕ್‍ವರೆಗೆ ಚಾಲಕರು ಅರೆಬೆತ್ತಲೆ ಪ್ರತಿಭಟನೆ ನಡೆಸಲಿದ್ದಾರೆ. ಫ್ರೀಡಂಪಾರ್ಕ್‍ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.

ಆಟೋ, ಟ್ಯಾಕ್ಸಿ ಚಾಲಕರ ಬೇಡಿಕೆಗಳು..
* ಆನ್‍ಲೈನ್ ಆಪ್ ಸೇವೆ ನೀಡುತ್ತಿರುವ ಕಂಪನಿಗಳು ಆಟೋ, ಟ್ಯಾಕ್ಸಿಗಳಿಗೆ ಒಂದೇ ದರ ನಿಗಧಿ ಮಾಡಬೇಕು.
* ಸರ್ಕಾರ ನಿಗಧಿ ಮಾಡಿದ ದರಕ್ಕಿಂತ ಹೆಚ್ಚು ಕಡಿಮೆ ದರಕ್ಕೆ ಸೇವೆ ನೀಡಬಾರದು.
* ಖಾಸಗಿ ಹಣಕಾಸು ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಬೇಕು.
* ಚಾಲಕರಿಗೆ ನೀಡಿದ ವಿಮೆ ಕೇವಲ ಅಪಘಾತಕ್ಕೆ ಸೀಮಿತವಾಗಿದ್ದು, ಹೃದಯಾಘಾತ ಹಾಗೂ ಆಕಸ್ಮಿಕ ಮರಣಗಳಿಗೂ ಅನ್ವಯವಾಗಬೇಕು.
* ಚಾಲಕರ ನಿಗಮ-ಮಂಡಳಿ ಸ್ಥಾಪನೆ ಮಾಡಬೇಕು
ಆಟೋ-ಟ್ಯಾಕ್ಸಿ ಚಾಲಕರ ಪ್ರತಿಭಟನೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಮತ್ತೆ ಟ್ರಾಫಿಕ್ ಬಿಸಿ ತಟ್ಟುವುದಂತೂ ಖಚಿತವಾಗಿದೆ.

taxi

———

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: auto- taxi drivers protestbangalorehunger strikeunion budget
ShareTweetSendShare
Join us on:

Related Posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

by Shwetha
June 13, 2025
0

ನಗರದಲ್ಲಿ ಗೃಹ ಇಲಾಖೆ ನಡೆಸುತ್ತಿರುವ ಗಡಿಪಾರಿನ ತಯಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ತನ್ನ ಮಾತುಗಳ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ...

Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

by Shwetha
June 13, 2025
0

ಹಲಸಿನ ಹಣ್ಣನ್ನು ಬಳಸಿ ಮಾಡುವ ಈ ರಸಂ ಸಾಂಪ್ರದಾಯಿಕ ರಸಂಗೆ ಒಂದು ಹೊಸ ರುಚಿಯನ್ನು ನೀಡುತ್ತದೆ. ಇದರ ಸೌಮ್ಯವಾದ ಸಿಹಿ ಮತ್ತು ಹಣ್ಣಿನ ಸುವಾಸನೆ ರಸಂನ ಖಾರ...

Auto Draft

ಎಳನೀರಿನ ಗಂಜಿಯ ಆರೋಗ್ಯ ಪ್ರಯೋಜನಗಳು

by Shwetha
June 13, 2025
0

ಎಳನೀರಿನ ಗಂಜಿ ಅಥವಾ ಎಳನೀರಿನ ತಿರುಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಳನೀರು ಕುಡಿದ ನಂತರ, ಅದರೊಳಗಿನ ಗಂಜಿಯನ್ನು ಬಿಸಾಡದೆ ಸೇವಿಸುವುದು ಒಳ್ಳೆಯದು. ಇದು ನಮ್ಮ ದೇಹಕ್ಕೆ...

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

by Shwetha
June 13, 2025
0

ಕರ್ನಾಟಕದ ಹಾಸನ ಜಿಲ್ಲೆಯ ಮಳಲಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನವು ತನ್ನ ಐತಿಹಾಸಿಕ ಹಿನ್ನಲೆ, ವಾಸ್ತುಶಿಲ್ಪದ ಸೌಂದರ್ಯ ಮತ್ತು ಭಕ್ತರ ಪಾಲಿನ ಶ್ರದ್ಧಾ ಕೇಂದ್ರವಾಗಿ ಮಹತ್ವ ಪಡೆದಿದೆ....

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 12, 2025
0

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್ಲೈನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram