Sunday, March 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಷ್ಯಾದ ಕೊರೊನಾ ಲಸಿಕೆ ಇದೇ ವಾರ ಜನಸಾಮಾನ್ಯರಿಗೆ ಲಭ್ಯ..!

admin by admin
September 7, 2020
in International, Newsbeat, ದೇಶ - ವಿದೇಶ
Hyderabad
Share on FacebookShare on TwitterShare on WhatsappShare on Telegram

ಇಡೀ ವಿಶ್ವದ ಜನರೇ ಹೆಮ್ಮಾರಿ ಕೊರೊನಾಗೆ ಯಾವಾಗ ಲಸಿಕೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಇದರ ನಡುವೆಯೇ ಆಗಸ್ಟ್ 11 ರಂದು ರಷ್ಯಾ ಲಸಿಕೆ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ರಷ್ಯಾ ಅಧ್ಯಕ್ಷ ಹೇಳಿಕೊಂಡಿದ್ದರು. ಇದೀಗ ಈ ವಾರ ಕೊರೊನಾ ಲಸಿಕೆ ಜನಸಾಮಾನ್ಯರಿಗೆ ಲಭ್ಯವಾಗಲಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಎಲ್ಲೆಡೆ ಭಾರೀ ಚರ್ಚೆಗಳು ನಡೆಯುತ್ತಿವೆ.

ಮೂಲಗಳ ಪ್ರಕಾರ ಆರೋಗ್ಯ ಸಚಿವಾಲಯವು ಈ ಲಸಿಕೆಯ ಪರೀಕ್ಷೆಯನ್ನು ಪ್ರಾರಂಭಿಸಿದ್ದು,  ಶೀಘ್ರದಲ್ಲೇ ಅಂತಿಮ ಹಂತ ತಲುಪಲಿದೆ ಎನ್ನಲಾಗಿದೆ.  ಅಲ್ಲದೆ ಈ ವಾರ ಕೊರೊನಾ ವೈರಸ್ ಲಸಿಕೆ “ಸ್ಪುಟ್ನಿಕ್ ವಿ” ಸಾಮಾನ್ಯ ನಾಗರಿಕರಿಗೆ ಸಿಗಲಿದೆ ಎಂದು ಸಹ ಹೇಳಲಾಗ್ತಿದೆ.  ಇನ್ನೂ ಸೆಪ್ಟೆಂಬರ್ 10ರಿಂದ 13ರವರೆಗೆ ಲಸಿಕೆ ಪಡೆಯಲು ಅನುಮತಿ ನೀಡುವ ನಿರೀಕ್ಷೆಯಿದ್ದು, ಅನುಮತಿ ಸಿಕ್ಕ ಬಳಿಕವೇ ನಾಗರಿಕರಿಗೆ ಲಸಿಕೆ ನೀಡಲಾಗುವುದು ಎನ್ನಲಾಗಿದೆ.

Related posts

Transgender  salon

Transgender  salon :  ಮುಂಬೈನಲ್ಲಿ ಮಂಗಳಮುಖಿಯರ ಮೊದಲ ಸಲೂನ್ ಪ್ರಾರಂಭ… 

March 26, 2023
MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

March 26, 2023

ಓಂ ಶ್ರೀ, ದುರ್ಗಾ ಪರಮೇಶ್ವರಿ  ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್,  from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು

ಅಶ್ವದಳ,  ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,

ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ,  ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ,  ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ,  ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: corona antitudecorona positivemedicineRussia
ShareTweetSendShare
Join us on:

Related Posts

Transgender  salon

Transgender  salon :  ಮುಂಬೈನಲ್ಲಿ ಮಂಗಳಮುಖಿಯರ ಮೊದಲ ಸಲೂನ್ ಪ್ರಾರಂಭ… 

by Naveen Kumar B C
March 26, 2023
0

Transgender  salon :  ಮುಂಬೈನಲ್ಲಿ ಮಂಗಳಮುಖಿಯರ ಮೊದಲ ಸಲೂನ್ ಪ್ರಾರಂಭ… ಮಂಗಳಮುಖಿಯರು ಅಥವಾ ತೃತಿಯಲಿಂಗಿ  ಸಮುದಾಯದ ಜನರು ಇಂದಿಗೂ ಸಾಕಷ್ಟು ತಾರತಮ್ಯವನ್ನ ಸಮಾಜದಲ್ಲಿ ಎದುರಿಸುತ್ತಿದ್ದಾರೆ.ತಮ್ಮ ಅಸ್ತಿತ್ವ ಮತ್ತು...

MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

by Naveen Kumar B C
March 26, 2023
0

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ನರೇಗಾ ಕೂಲಿಕಾರರಿಗೆ...

Munbai crime

Mumbai : ಚಾಕುವಿನಿಂದ ಇರಿದು ಮೂವರನ್ನ ಕೊಂದ ಮಾನಸಿಕ ಅಸ್ವಸ್ಥ; ಬೆಚ್ಚಿದ ಮುಂಬೈ… 

by Naveen Kumar B C
March 26, 2023
0

Mumbai : ಚಾಕುವಿನಿಂದ ಇರಿದು ಮೂವರನ್ನ ಕೊಂದ ಮಾನಸಿಕ ಅಸ್ವಸ್ಥ; ಬೆಚ್ಚಿದ ಮುಂಬೈ… 54 ವರ್ಷದ  ಮಾನಸಿಕ  ಅಸ್ವಸ್ಥ  ಹಿರಿಯ ನಾಗರಿಕ ದಂಪತಿಗಳು ಸೇರಿದಂತೆ ಮೂವರನ್ನ ಕೊಂದಿರುವ...

Maha lakshmi

Astrology : ಬಿರಿಯಾನಿ ಎಲೆಯಲ್ಲಿ ಇದನ್ನು ಬರೆದು ಪರ್ಸ್ ನಲ್ಲಿಟ್ಟರೆ ರಾಶಿ ರಾಶಿ ಹಣ. ಹಣ ಇಡಲು ಪರ್ಸ್ ನಲ್ಲಿ ಜಾಗ ಇರುವುದಿಲ್ಲ…

by Naveen Kumar B C
March 26, 2023
0

Astrology : ಬಿರಿಯಾನಿ ಎಲೆಯಲ್ಲಿ ಇದನ್ನು ಬರೆದು ಪರ್ಸ್ ನಲ್ಲಿಟ್ಟರೆ ರಾಶಿ ರಾಶಿ ಹಣ. ಹಣ ಇಡಲು ಪರ್ಸ್ ನಲ್ಲಿ ಜಾಗ ಇರುವುದಿಲ್ಲ... ನನ್ನ ಬಳಿ ಪರ್ಸ್...

Boxing Championship

Boxing Championship : ವಿಶ್ವ ಬಾಕ್ಸಿಂಗ್ ನಲ್ಲಿ  ಚಿನ್ನ ಗೆದ್ದ ಸವೀಟಿ ಬೂರಾ, ನಿತು ಘಂಘಸ್….

by Naveen Kumar B C
March 26, 2023
0

Boxing Championship : ವಿಶ್ವ ಬಾಕ್ಸಿಂಗ್ ನಲ್ಲಿ  ಚಿನ್ನ ಗೆದ್ದ ಸವೀಟಿ ಬೂರಾ, ನಿತು ಘಂಘಸ್…. ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ  ಭಾರತದ  ಬಾಕ್ಸರ್ ಗಳು   ಒಂದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Transgender  salon

Transgender  salon :  ಮುಂಬೈನಲ್ಲಿ ಮಂಗಳಮುಖಿಯರ ಮೊದಲ ಸಲೂನ್ ಪ್ರಾರಂಭ… 

March 26, 2023
MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram