ರಾಜ್ಯಾದ್ಯಂತ ಕಳೆದ ರಾತ್ರಿ ಧಾರಕಾರ ಮಳೆ ಸುರಿದಿದೆ. ವರುಣನ ಆರ್ಭಟಕ್ಕೆ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದರೆ ಇನ್ನೂ ಹಲವೆಡೆ ಜನರು ಸಂತಸಗೊಂಡಿದ್ದಾರೆ. ಬೆಂಗಳೂರು, ಚಿತ್ರದುರ್ಗ ತುಕೂಮರು ಸೇರಿದಂತೆ ಹಲವೆಡೆ ಭಾರೀ ಆಗಿದೆ. ಕಲ್ಪತರು ನಾಡು ತುಮಕೂರಿನಲ್ಲಿ ಉತ್ತಮ ಮಳೆಯಾದ ಪರಿಣಾಮ ಬತ್ತಿಹೋಗಿದ್ದ ಸುವರ್ಣಮುಖಿ ನದಿ ತುಂಬಿ ಹರಿಯುತ್ತಿದೆ.
ಬತ್ತಿದ್ದ ಕೊರಟಗೆರೆ ತಾಲ್ಲೂಕಿನ ಸುವರ್ಣಮುಖಿ ನದಿಯಲ್ಲಿ ನೀರು ಹರಿಯುತ್ತಿ ಮತ್ತೆ ನದಿ ಜೀವಕಳೆ ಪಡೆದುಕೊಂಡಿದೆ. ಹೀಗಾಗಿ ಜಿಲ್ಲೆಯ ಜನರು ಹಾಗೂ ಅನ್ನದಾತರಲ್ಲಿ ಸಂತಸ ಮನೆಮಾಡಿದೆ. ತುಮಕೂರು ನಗರ, ತುಮಕೂರು ತಾಲೂಕಿನ ಕೋರ, ಕೊರಟಗೆರೆ, ಗುಬ್ಬಿ ತಾಲ್ಲೂಕಿನಲ್ಲಿ ಬಾರೀ ಮಳೆಯಾಗಿದೆ. ಇತ್ತ ಶಿರಾ ತಾಲ್ಲೂಕಿನ ವೀರಾಪುರದ ಚೆಕ್ ಡ್ಯಾಂ ತುಂಬಿ ಹೋಗಿದ್ದು ನಾದೂರು, ಹೆಂದೊರೆ ಕೆರೆಗಳಿಗೆ ನೀರು ಹರಿಯುತ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450