ಡಿಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 150 ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೂವರು ಹತರಾಗಿದ್ದು, ಗುಂಡೇಟು ತಿಂದ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ. ಇತ್ತ ಗೋಲಿಬಾರ್ ವೇಳೆ ಗುಂಡೇಟು ತಿಂದು ನಾಪತ್ತೆಯಾಗಿದ್ದ ಓರ್ವನನ್ನು ಪೊಲೀಸರು ಪತ್ತೆಹಚ್ಚಿದ್ದು, ಆತನನ್ನೂ ಸಹ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ವಾರ್ಥಕ್ಕಾಗಿ ಮಕ್ಕಳನ್ನು ಹೆರುವ ಪರಂಪರೆ ಇಂದಿಗೇ ಕೊನೆಯಾಗಲಿ ರಶ್ಮಿಕಾ ಮಂದಣ್ಣ ಆಡಿದ ದಿಟ್ಟ ಮಾತಿಗೆ ಹರಿದುಬಂತು ಚಪ್ಪಾಳೆ ಸುರಿಮಳೆ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾ ಹಾಗೂ ವೈಯಕ್ತಿಕ ಬದುಕನ್ನು ಅತ್ಯಂತ ಸುಂದರವಾಗಿ ನಿಭಾಯಿಸುತ್ತಿದ್ದಾರೆ. ಸಿನಿಮಾಗಳಲ್ಲಿ...








