ಸ್ಯಾಂಡಲ್ ಗೆ ಡ್ರಗ್ಸ್ ಮಾಫಿಯಾ ನಂಟು ಹೊಂದಿರುವ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರು ದಿನಕ್ಕೊಂದು ಹೈಡ್ರಾಮಾ ನಡೆಸೋಕೆ ಶುರುಮಾಡಿದ್ದಾರೆ. ಇತ್ತೀಚೆಗೆ ನನಗೆ ಬೆನ್ನು ನೋವು, ತಲೆ ನೋವು ಎಂದು ನೆಪವೊಡ್ಡಿ ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಅಡಚಣೆ ಉಂಟುಮಾಡಿದ್ದ ರಾಗಿಣಿ ಇದೀಗ ಹೊಸ ನೆಪ ಹೇಳೋಕೆ ಶುರುಮಾಡಿದ್ದಾರೆ.
ಹೌದು ನಟಿ ರಾಗಿಣಿ ತಮಗೆ ಅಲರ್ಜಿ ಸಮಸ್ಯೆಯಾಗುತ್ತಿದೆ ಎಂದು ಹೇಳಿಕೊಂಡಿದ್ದು, ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನೂ ವೈದ್ಯರನ್ನು ಕರೆಸಿ ಟ್ರೀಟ್ ಮೆಂಟ್ ಕೊಡಿಸಲು ಪೊಲೀಸರು ವ್ಯವಸ್ಥೆ ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450