ನಟಿ ಶೋಭಿತಾ ಸಾವಿಗೆ ‘ಬ್ರಹ್ಮಗಂಟು’ ಸೀರಿಯಲ್ ಸಹನಟಿ ಗೀತಾ ಪ್ರತಿಕ್ರಿಯಿಸಿದ್ದಾರೆ, ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವದವರು ಅಲ್ಲ. ನಾವಿಬ್ಬರೂ ‘ಬ್ರಹ್ಮಗಂಟು’ ಸೀರಿಯಲ್ ಮಾಡಬೇಕಾದರೆ, ಬೇರೆಯವರ ಸೂಸೈಡ್ ಸುದ್ದಿ ಕೇಳಿ ಈ ರೀತಿ ಮಾಡಿಕೊಳ್ಳುವುದು ತಪ್ಪು ಎಂದು ಶೋಭಿತಾ ಚರ್ಚಿಸಿದ್ದರು. ಅವರು ತುಂಬಾ ಸ್ಟ್ರಾಂಗ್ ವ್ಯಕ್ತಿ ಆಗಿದ್ದರು. ಅವರು ಈ ಮಟ್ಟಕ್ಕೆ ಕುಗ್ಗಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದರೆ ನಂಬೋಕೆ ಆಗುತ್ತಿಲ್ಲ ಎಂದು ಭಾವುಕರಾದರು.
ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!
ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...








