ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಹಸಿರು ರಾಶಿಯ ಸುತ್ತ ಧುಮಿಕ್ಕಿ ಹರಿಯುವ ರಮಣೀಯ ಜಲಧಾರೆ ಅಬ್ಬೆ ಫಾಲ್ಸ್..!

Namratha Rao by Namratha Rao
September 19, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Abbe Falls

ಹಸಿರು ರಾಶಿಯ ಸುತ್ತ ಧುಮಿಕ್ಕಿ ಹರಿಯುವ ರಮಣೀಯ ಜಲಧಾರೆ ಅಬ್ಬೆ ಫಾಲ್ಸ್..!

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಮಂಜಿನ ನಗರಿ ಮಡಿಕೇರಿ ಹೇಳಿಕೇಳಿ ಪ್ರವಾಸಿ ತಾಣಗಳಿಗೆ ಫೇಮಸ್. ಅದ್ರಲ್ಲು ಲೆಕ್ಕವಿಲ್ಲದಷ್ಟು ಜಲಪಾತಗಳ ನೆಲೆಬೀಡು ಅಂದ್ರೆ ಅದು ಮಡಿಕೇರಿ. ಪ್ರವಾಸಿಗರಿಗಂತೂ ಮಡಿಕೇರಿ ಆಲ್ ಟೈಮ್ ಫೇವರೇಟ್ ಅಂದ್ರೆ ತಪ್ಪಾಗೋದಿಲ್ಲ. ಇಂತಹ ಮಂಜಿನ ನಗರಿಯಲ್ಲೇ ಅತ್ಯಂತ ರಮಣೀಯವಾದ ಜಲಧಾರೆ ಅಂದ್ರೆ ಅದು ಅಬ್ಬೆ ಫಾಲ್ಸ್..
ಹೌದು ಹಾಲ್ನೊರೆಯಂತೆ ಧುಮ್ಮಿಕ್ಕಿ ಝುಳು ಝುಳು ಹರಿಯುವ ಜಲಧಾರೆಯ ಮನೋಹರ ದೃಶ್ಯ ಕಣ್ತುಂಬಿಕೊಳ್ಳುವುದೇ ಒಂದು ಸೊಬಗು.

ಕಾವೇರಿ ಜಲಾನಯನ ಪ್ರದೇಶಗಳಲ್ಲಿ, ಭಾಗಮಂಡಲದ ಸುತ್ತ ಮುತ್ತ ಮಳೆ ಸುರಿಯುತ್ತಿದ್ದಾಗ ಜೀವನದಿ ಕಾವೇರಿ ಉಕ್ಕಿ ಹರಿಯುತ್ತದೆ. ಕೊಡಗಿನ ರಮಣೀಯ ಹಸಿರು ರಾಶಿಯ ಮೇಲೆ ಮಳೆಯ ಹನಿಗಳು ಬೀಳುತ್ತಿದ್ದಂತೆಯೇ ಇಲ್ಲಿನ ವಿಖ್ಯಾತ ಜಲಪಾತ ‘ಅಬ್ಬೆ’ ಮೈದುಂಬಿ ಧುಮ್ಮುಕ್ಕುತ್ತದೆ. ಆಕರ್ಷಕವಾಗಿ ಧುಮ್ಮಿಕ್ಕುವ ಅಬ್ಬಿ, ತನ್ನ ಪೂರ್ಣ ಸೊಬಗನ್ನು ಪಡೆವುದೇ ಮಳೆಗಾಲದಲ್ಲಿ. ಇದಕ್ಕೇ ನೋಡಿ ಅಬ್ಬೆ ಫಾಲ್ಸ್ ಗೆ ಮಳೆಗಾಲದ ಮಧುಮಗಳು ಎಂಬ ಹೆಸರೂ ಇದೆ.

ಬಂಡೆಗಳ ಮೇಲಿಂದ ಧುಮ್ಮಿಕ್ಕುವ ಜಲಪಾತ ಹಾಲು ನೊರೆಯಂತಹ ರಮಣೀಯ ದೃಶ್ಯದೊಂದಿಗೆ ಮತ್ತಷ್ಟು ಕಳೆಗಟ್ಟುತ್ತದೆ. ನೋಡುಗರ ಪುಳಕಿತಗೊಳಿಸುತ್ತೆ. ಮಳೆಗಾಲದಲ್ಲಿ ಇಲ್ಲಿಗೆ ಪ್ರವಾಸಿಗರ ದಂಡೇ ಹರಿದುಬರುತ್ತೆ. ಅಬ್ಬೆ ಜಲಪಾತದಲ್ಲಿ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆ ಬಂದು ಎಂಜಾಯ್ ಮಾಡ್ತಾರೆ.
ಕಾಫಿ ತೋಟಗಳ ಮಧ್ಯೆ ಸಣ್ಣದಾಗಿ ಹರಿಯುವ ತೊರೆಯ ಅಬ್ಬಿ ಜಲಪಾತವು ನಮ್ಮನ್ನು ತನ್ನ ಭೋರ್ಗೆರೆವ ಶಬ್ದದಿಂದ ಮೂಕವಿಸ್ಮಿತರನ್ನಾಗಿಸುತ್ತದೆ. ಕಲ್ಲು ಬಂಡೆಗಳು ಮತ್ತು ಗುಡ್ಡಗಳಿಂದ ವೇಗವಾಗಿ ಹರಿಯುವ ಸಣ್ಣ ಸಣ್ಣ ತೊರೆಗಳ ಸಮಗ್ರ ರೂಪ. ಈ ಪ್ರವಾಹವು ಅತ್ಯಂತ ವೇಗವಾಗಿ ಹರಿದು ಕೆಳಗೆ ಬೀಳುವುದರಿಂದಾಗಿ ಅತ್ಯಾಕರ್ಷಕ ನೋಟ ಸೃಷ್ಟಿಯಾಗುತ್ತದೆ.

ದೇವರ ಸ್ವಂತ ನಾಡಿನ ಅತ್ಯದ್ಭುತ ಊರು ಆಲೆಪ್ಪಿ..! ಇಲ್ಲಿನ ಪ್ರಮುಖ ಆಕರ್ಷಣೆ ದೋಣಿಮನೆಗಳು..!


ಹೋಗುವುದು ಹೇಗೆ

ಬೆಂಗಳೂರಿನಿಂದ 252 ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿಗೆ ರಾಜ್ಯದ ಎಲ್ಲ ಪ್ರಮುಖ ಪಟ್ಟಣಗಳಿಂದ ನೇರ ಬಸ್ ಸೌಲಭ್ಯ ಇದೆ. ಮಡಿಕೇರಿಯಿಂದ ಅಬ್ಬೆ ಜಲಪಾತಕ್ಕೆ ಕೇವಲ 10 ಕಿಲೋ ಮೀಟರ್. ಮಡಿಕೇರಿಯಲ್ಲಿ ಮೊದಲು ಮಡಿಕೇರಿ ಕೋಟೆ ನೋಡಿ, ಅಲ್ಲಿಂದ ಅಬ್ಬಿಗೆ ಬರಬಹುದು. ಮಡಿಕೇರಿಯಿಂದ ಭಾಗಮಂಡಲಕ್ಕೆ 39 ಕಿ.ಮೀಟರ್. ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳು ಸೇರುವ ಈ ಸ್ಥಳದಲ್ಲಿ ಸುಂದರ ದೇವಾಲಯವಿದೆ. ಮಡಿಕೇರಿಯಿಂದ ತಲಕಾವೇರಿಗೆ 44 ಕಿ.ಮೀಟರ್. ಮಡಿಕೇರಿಯವರೆಗೆ ಬಸ್ ಸೌಕರ್ಯವಿದ್ದು ಅಲ್ಲಿಂದ 5 ಕಿ.ಮೀ. ಯಾವುದೇ ಸ್ಥಳೀಯ ಖಾಸಗಿ ವಾಹನವನ್ನು ಹಿಡಿದು ಹೋಗಬಹುದು.
ಸಮೀಪದ ಸ್ಥಳಗಳು

ಇನ್ನೂ ಅಬ್ಬೆ ಫಾಲ್ಸ್ ಸುತ್ತಲೂ ಇನ್ನೂ ಹಲವಾರು ಅಕರ್ಷಣೀಯ ಪ್ರವಾಸಿತಾಣಗಳಿವೆ. ತಲಕಾವೇರಿ, ಇರುಪ್ಪು ಜಲಪಾತ, ಬಾಗಮಂಡಲ, ಬೈಲುಕುಪ್ಪೆ, ರಾಜಾಸಿಟಿ, ಕಾವೇರಿ ನಿಸರ್ಗಧಾಮ ಹೇಗಿ ಅನೇಕ ಪ್ರೇಕ್ಷಣೀಯ ಸ್ಥಳಗಳು ಪ್ರವಾಸಿಗರನ್ನ ಆಕರ್ಷಿಸುತ್ತವೆ.

ವಿಶ್ವದ ಏಕಮಾತ್ರ ಸಂಪೂರ್ಣ ಹಿಂದೂ ದೇಶ ನೇಪಾಳದ ಬಗ್ಗೆ ತಿಳಿದಿರದ ವಿಚಾರಗಳು..!

 

Tags: #saakshatvabbe falshistoryinteresting factsKODAGUMadikeritourismtravelll
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram