ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ ಉದ್ಧಟತನ – ಯುದ್ಧ ಮಾಡಿದರೆ ಭಾರತ ಸೋಲಬಹುದು ಎಂದ ಚೀನೀ ಪತ್ರಿಕೆ

Namratha Rao by Namratha Rao
October 12, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೀನಾ ಉದ್ಧಟತನ – ಯುದ್ಧ ಮಾಡಿದರೆ ಭಾರತ ಸೋಲಬಹುದು ಎಂದ ಚೀನೀ ಪತ್ರಿಕೆ

ಕಪಟಿ ದೇಶ ಚೀನಾ ತನ್ನನ್ನ ಬಿಟ್ರೆ ಬೇರೆ ಯಾರೂ ಇಲ್ಲವೇ ಇಲ್ಲ ಅನ್ನೋ ದುರಹಂಕಾರದಲ್ಲಿ ಮೆರೆಯುತ್ತಿದೆ. ಪ್ರಪಂಚಕ್ಕೆ ಕೊರೊನಾ ಹಬ್ಬಿಸಿ ಕೋಟ್ಯಾಂತರ ಜನರ ಸಾವಿಗೆ ಕಾರಣವಾಗಿರುವ ಚೀನಾಗೆ ಭಾರತದ ಲಡಾಕ್ ಮೇಲೆ ಕಣ್ಣಿದೆ. ಚೀನೀ ಸೈನಿಕರಿಗೆ ಭಾರತೀಯ ಸೈನಿಕರು ಈಗಾಗಲೇ ಸಾಕಷ್ಟು ಬಾರಿ ಪಾಠ ಕಲಿಸಿದ್ರು ಚೀನಾಗೆ ಬುದ್ದಿ ಮಾತ್ರ ಬಂದಿಲ್ಲ. ಈ ನಡುವೆ ಚೀನೀ ಪತ್ರಿಕೆ ಭಾರತದ ಜೊತೆಗೆ ಯುದ್ಧ ಮಾಡಿದ್ರೆ ಭಾರತ ಸೋಲಬಹುದು ಎಂದು ವರದಿ ಮಾಡಿದೆ.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026

ಭಾರತದೊಂದಿಗೆ ಬಾಂಧವ್ಯ ಹದಗೆಡುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಚೀನಾವು ಸೇನಾ ಸಂಘರ್ಷಕ್ಕೆ ಸಿದ್ಧವಾಗಿರಬೇಕು ಎಂದು ಅಲ್ಲಿನ ಪತ್ರಿಕೆಯೊಂದು ಹೇಳಿದೆ. ಅಲ್ಲದೇ ಒಂದು ವೇಳೆ ಭಾರತ ಯುದ್ಧ ಆರಂಭಿಸಿದ್ರೆ ಖಂಡಿತವಾಗಿಯೂ ಸೋಲಲಿದೆ ಎಂದು ಜಂಬ ಕೊಚ್ಚಿಕೊಂಡಿದೆ ಮೊಂಡು ಚೀನಾ.

ಇನ್ನೂ ಭಾರತದ ಜತೆಗಿನ ಗಡಿ ವಿವಾದ ನಿಭಾಯಿಸುವಲ್ಲಿ ಚೀನಾ ಎರಡು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಮೊದಲನೆಯದಾಗಿ ಭಾರತವು ಏನೇ ಸಮಸ್ಯೆಗಳನ್ನು ಸೃಷ್ಟಿಸಿದರೂ ನಮ್ಮ ನಿಲುವಿಗೆ ನಾವು ಬದ್ಧರಾಗಿರಬೇಕು. ಚೀನಾದ ಪ್ರದೇಶವು ಎಂದಿದ್ದರೂ ಚೀನಾಗೆ ಸೇರಿದ್ದು ಮತ್ತು ನಾವು ಅದನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಗಡಿ ವಿಚಾರದಲ್ಲಿ ಭಾರತ ಇನ್ನೂ ನಿದ್ರಾವಸ್ಥೆಯಲ್ಲಿದೆ. ಅದು ಎಚ್ಚರಗೊಳ್ಳುವ ವರೆಗೆ ನಾವು ಕಾಯಬಹುದು ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಆದ್ರೆ ಕಪಟಿ ಚೀನಾ ಹಾಗೂ ಕುತಂತ್ರಿ ಪಾಕಿಸ್ತಾನ  ಭಾರತದ ವಿರುದ್ಧ ಎಷ್ಟೇ ಪಿತೂರಿ ಮಾಡಿದ್ರು. ಎಷ್ಟೇ ಬೊಗಳಿದ್ರು ಭಾರತ ತಾಕತ್ತು ಪ್ರದರ್ಶಿಸುವ ಸಂದರ್ಭ ಬಂದ್ರೆ ಬೆದರಲೇಬೇಕು. ಈಗಾಗಲೇ ಭಾರತೀಯರ ತಂಟೆಗೆ ಬಂದ್ರೆ ಏನಾಗುತ್ತೆ ಅನ್ನೋ ಅರಿವು ಅವರಿಗಿದೆ. ಚೀನೀ ಸೈನಿಕರನ್ನ ಭಾರತೀಯ ಸೈನಿಕರು ಹೇಗೆ ಹಿಮ್ಮೆಟ್ಟಿಸಿದ್ರು, ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನ ಬೇಟೆಯಾಡಿದ್ದು ವಿಶ್ವಕ್ಕೆ ಗೊತ್ತಿದೆ.

12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆಗೆ ನೊಂದಣಿ ಪ್ರಕ್ರಿಯೆ ಆರಂಭ 

ಟ್ರೋಲ್ ಮಾಡಿದವರಿಗೆ ಮುಟ್ಟಿನೋಡಿಕೊಳ್ಳುವ ಉತ್ತರ ಕೊಟ್ಟ ಮ್ಯಾಕ್ಸಿ

ಟಿ-20 ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ

ಕೊಲ್ಕತ್ತಾ : ಮಮತಾ ಬ್ಯಾನರ್ಜಿ ಕಾರ್ಯಾಲಯದಲ್ಲಿ ಬೆಂಕಿ ಅನಾಹುತ

ಉಚಿತ ಕೊರೊನಾ ಲಸಿಕೆ ನೀಡಿದ್ದೇ ಪೆಟ್ರೋಲ್ ಬೆಲೆ ಹೆಚ್ಚಳಕ್ಕೆ ಕಾರಣ ಎಂದ ಕೇಂದ್ರ ಸಚಿವ..!

ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ತಡೆಗೆ ಕೇಂದ್ರದಿಂದ ಮಹತ್ವದ ಕ್ರಮ

 

Tags: #saakshatvchainaindia
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram