ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಒಂದು ಸೂರ್ಯ ಒಂದು ಜಗತ್ತು ಒಂದು ಗ್ರಿಡ್ ಗೆ ಮೋದಿ ಕರೆ.

Naveen Kumar B C by Naveen Kumar B C
November 3, 2021
in International, National, Newsbeat, ದೇಶ - ವಿದೇಶ
PM Modi
Share on FacebookShare on TwitterShare on WhatsappShare on Telegram

ಒಂದು ಸೂರ್ಯ ಒಂದು ಜಗತ್ತು ಒಂದು ಗ್ರಿಡ್ ಗೆ ಮೋದಿ ಕರೆ.

ಸೌರಶಕ್ತಿಯ ಕಾರ್ಯಸಾಧ್ಯತೆಯನ್ನು ಸುಧಾರಿಸಲು ‘ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್’ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದರು

Related posts

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026
dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

August 21, 2026

ಹವಾಮಾನ ವೈಪರಿತ್ಯಕ್ಕೆ ಸಂಬಂದಿಸಿದ ವಿಶ್ವ ನಾಯಕರ ಸಭೆಯಲ್ಲಿ  ‘ಕ್ಲೀನ್ ಟೆಕ್ನಾಲಜಿ ಆವಿಷ್ಕಾರ’ ಕಾರ್ಯಕ್ರಮದಲ್ಲಿ ವಿಶ್ವ ನಾಯಕರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಕೈಗಾರಿಕಾ ಕ್ರಾಂತಿಯ ಸಮಯದಲ್ಲಿ ಪಳೆಯುಳಿಕೆ ಇಂಧನ ಶಕ್ತಿಯಿಂದ ಅನೇಕ ರಾಷ್ಟ್ರಗಳು ಶ್ರೀಮಂತರಾಗಲು ಕಾರಣವಾಯಿತು. ಆದರೆ ಇದು ಭೂಮಿ ಮತ್ತು ಪರಿಸರವನ್ನು ನಾಶಮಾಡಿದೆ ಎಂದು ಹೇಳಿದರು.

“ಕೈಗಾರಿಕಾ ಕ್ರಾಂತಿಯು ಪಳೆಯುಳಿಕೆ ಇಂಧನಗಳಿಂದ ನಡೆಸಲ್ಪಟ್ಟಿತು. ಪಳೆಯುಳಿಕೆ ಇಂಧನಗಳ ಬಳಕೆಯಿಂದ ಹಲವಾರು ದೇಶಗಳು ಸಮೃದ್ಧವಾಗಿವೆ ಆದರೆ ಇದು ನಮ್ಮ ಭೂಮಿ ಮತ್ತು ಪರಿಸರವನ್ನು ಬಡವಾಗಿಸಿದೆ. ಇಂದು ತಂತ್ರಜ್ಞಾನ ನಮಗೆ ಉತ್ತಮ ಪರ್ಯಾಯ ಶಕ್ತಿಯನ್ನ  ಒದಗಿಸಿದೆ,” ಎಂದು ಹೇಳಿದರು.

ತಮ್ಮ ಭಾಷಣದಲ್ಲಿ ‘ಸೂರ್ಯೋಪನಿಷದ್’ ಶ್ಲೋಕವನ್ನ  ಉಲ್ಲೇಖಿಸಿದ ಮೋದಿ, ಎಲ್ಲವೂ ಸೂರ್ಯನಿಂದ ಹುಟ್ಟಿದೆ, ಸೂರ್ಯನು ಶಕ್ತಿಯ ಏಕೈಕ ಮೂಲವಾಗಿದೆ ಮತ್ತು ಸೌರ ಶಕ್ತಿಯು ಪ್ರತಿಯೊಬ್ಬರನ್ನು ಕಾಯುತ್ತದೆ ಎಂದು ಹೇಳಿದರು.‘ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್’ಗೆ ಕರೆ ನೀಡಿದ ಮೋದಿ, ಹಗಲಿನಲ್ಲಿ ಮಾತ್ರ ಲಭ್ಯವಾಗುವ ಸೌರಶಕ್ತಿಯ ಸವಾಲನ್ನು ಎದುರಿಸಲು ಇದು ಪರಿಹಾರವಾಗಿದೆ ಎಂದು ಹೇಳಿದರು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶೀಘ್ರದಲ್ಲೇ ಭೂಮಿಯ ಮೇಲಿನ ಯಾವುದೇ ಸ್ಥಳದ ಸೌರಶಕ್ತಿ ಸಾಮರ್ಥ್ಯವನ್ನು ಲೆಕ್ಕಾಚಾರ ಮಾಡಲು ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಿದೆ ಎಂದು ಅವರು ಘೋಷಿಸಿದರು.

ಈ ಸಭೆಯ ನಂತರ ಅಲ್ಲಿನ ಭಾರತೀಯರನ್ನ ಬೇಟಿಯಾಗಿ ಕೈಕುಲುಕಿ ಸಂತಸ ಹಂಚಿಕೊಂಡರು ನಂತರ ಶುಭಾಶಯಗಳನ್ನ ತಿಳಿಸಿ ಭಾರತಕ್ಕೆ ವಾಪಸ್ ಆದರು.

Tags: glasgokarnatakanarendramodipower gridsaakshaatvScotlandsolar energysun
ShareTweetSendShare
Join us on:

Related Posts

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

by admin
August 21, 2026
0

ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ...

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram