ಮಂಗಳೂರು : ಬುದ್ದಿವಂತರ ನಾಡು ಮಂಗಳೂರಿನಲ್ಲಿ ಕೊರೊನಾ ಸೋಂಕು ಸಿಡಿಲು ಸಿಡಿಸಿದೆ. ರಾಜ್ಯ ಸರ್ಕಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದ 11 ಜನರಿಗೆ ಕೊರೊನಾ ಸೋಂಕು ದೃಡವಾಗಿದೆ. ಇವರನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಕೊರೊನಾ ಪಾಸಿಟವ್ ಕೇಸಸ್ ಪತ್ತೆಯಾಗಿವೆ.
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...








