ಮಂಗಳೂರು : ಬುದ್ದಿವಂತರ ನಾಡು ಮಂಗಳೂರಿನಲ್ಲಿ ಕೊರೊನಾ ಸೋಂಕು ಸಿಡಿಲು ಸಿಡಿಸಿದೆ. ರಾಜ್ಯ ಸರ್ಕಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದ 11 ಜನರಿಗೆ ಕೊರೊನಾ ಸೋಂಕು ದೃಡವಾಗಿದೆ. ಇವರನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಕೊರೊನಾ ಪಾಸಿಟವ್ ಕೇಸಸ್ ಪತ್ತೆಯಾಗಿವೆ.
ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...








