ಮಂಗಳೂರು : ಬುದ್ದಿವಂತರ ನಾಡು ಮಂಗಳೂರಿನಲ್ಲಿ ಕೊರೊನಾ ಸೋಂಕು ಸಿಡಿಲು ಸಿಡಿಸಿದೆ. ರಾಜ್ಯ ಸರ್ಕಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದ 11 ಜನರಿಗೆ ಕೊರೊನಾ ಸೋಂಕು ದೃಡವಾಗಿದೆ. ಇವರನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಕೊರೊನಾ ಪಾಸಿಟವ್ ಕೇಸಸ್ ಪತ್ತೆಯಾಗಿವೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








