ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಹೃದಯಾಘಾತಕ್ಕೆ ಬಲಿಯಾದ 11 ವರ್ಷದ ಬಾಲಕ

ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
September 21, 2024
in Hale Mysore, State, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಹಾಸನ: ಹೃದಯಾಘಾತದಿಂದಾಗಿ (Heart Attack) 11 ವರ್ಷದ ಬಾಲಕ ಸಾವನ್ನಪ್ಪಿರುವ (Death) ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸಚಿನ್ ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ ಎನ್ನಲಾಗಿದೆ.

Related posts

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

December 5, 2025
ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

December 5, 2025

ವಿದ್ಯಾರ್ಥಿಯು ಎದೆ ನೋವಿನಿಂದಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಇದ್ದ. ಹೀಗಾಗಿ ಮನೆಯಲ್ಲಿ ಕುಳಿತು ಟಿವಿ ನೋಡುತ್ತಿದ್ದ. ಆದರೆ, ಈ ವೇಳೆ ಏಕಾಎಕಿ ಹೃದಯಾಘಾತವಾಗಿದೆ ಎನ್ನಲಾಗಿದೆ.

ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಗಾಬರಿಗೊಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿಕೊಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags: #11-year-old boy dies of heart attack#sakshanewsHasansakshatv
ShareTweetSendShare
Join us on:

Related Posts

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

Scholarship Alert:ಬಿ.ಎಡ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ, ಸಿಗಲಿದೆ 25,000 ರೂ ಪ್ರೋತ್ಸಾಹಧನ ಇಂದೇ ಅಪ್ಲೈ ಮಾಡಿ

Scholarship Alert:ಬಿ.ಎಡ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ, ಸಿಗಲಿದೆ 25,000 ರೂ ಪ್ರೋತ್ಸಾಹಧನ ಇಂದೇ ಅಪ್ಲೈ ಮಾಡಿ

by Shwetha
December 5, 2025
0

ಬೆಂಗಳೂರು: ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡು, ಬಿ.ಎಡ್ (B.Ed) ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ...

ಸಂಕ್ರಾಂತಿ ಕ್ರಾಂತಿ ಕೋಡಿಶ್ರೀಗಳ ಸ್ಫೋಟಕ ಭವಿಷ್ಯಕ್ಕೆ ಬೆಚ್ಚಿಬಿದ್ದ ರಾಜಕೀಯ ವಲಯ ಹೈಕಮಾಂಡ್ ನಡೆಗೆ ಸಿದ್ದರಾಮಯ್ಯ ಶರಣಾಗತಿ!?

ಸಂಕ್ರಾಂತಿ ಕ್ರಾಂತಿ ಕೋಡಿಶ್ರೀಗಳ ಸ್ಫೋಟಕ ಭವಿಷ್ಯಕ್ಕೆ ಬೆಚ್ಚಿಬಿದ್ದ ರಾಜಕೀಯ ವಲಯ ಹೈಕಮಾಂಡ್ ನಡೆಗೆ ಸಿದ್ದರಾಮಯ್ಯ ಶರಣಾಗತಿ!?

by Shwetha
December 5, 2025
0

ರಾಜ್ಯ ರಾಜಕೀಯದಲ್ಲಿ ಸದ್ಯದ ವಿದ್ಯಮಾನಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೇಹಭಾಷೆಯಲ್ಲಿನ ಬದಲಾವಣೆಗಳು ಅಚ್ಚರಿ ಮೂಡಿಸುತ್ತಿವೆ. ಇದಕ್ಕೆ ಪೂರಕವೆಂಬಂತೆ ಪ್ರಸಿದ್ಧ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಭವಿಷ್ಯವಾಣಿ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 5, 2025
0

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram