ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಸೂಪರ್” ಆಗಿ ಸೆಮಿ ಪೈನಲ್ ಗೇರಿದ ಕರ್ನಾಟಕ

Naveen Kumar B C by Naveen Kumar B C
November 18, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

“ಸೂಪರ್” ಆಗಿ ಸೆಮಿ ಪೈನಲ್ ಗೇರಿದ ಕರ್ನಾಟಕ

ಸೈಯದ್​ ಮುಷ್ತಾಕ್ ಅಲಿ ಟಿ 20 ಕ್ರಿಕೇಟ್ ಟೂರ್ನಿಯಲ್ಲಿ ಬೆಂಗಾಲ್ ವಿರುದ್ಧ  ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ಕ್ವಾರ್ಟರ್​ ಫೈನಲ್ಸ್ಗೆದ್ದು  “ಸೂಪರ್” ಆಗಿ ಸೆಮಿಫೈನಲ್ ಪ್ರವೇಶಿಸಿದೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಇಂದು ದೆಹಲಿಯ ಅರುಣ್ ಜೆಟ್ಲಿ ಮೈದಾನನದಲ್ಲಿ ನಡೆದ ಕ್ವಾರ್ಟರ್​ ಫೈನಲ್ಸ್ ಪಂದ್ಯದಲ್ಲಿ ಬೆಂಗಾಲ್ ವಿರುದ್ದ್ ಟಾಸ್  ಸೋತರು ಕರ್ನಾಟಕಕ್ಕೆ ಮೊದಲು ಬ್ಯಾಟಿಂಗ್ ಆಡುವ ಅವಕಾಶ ಸಿಕ್ಕಿತ್ತು.   ಕರುಣ್ ನಾಯರ್ 55 ರನ್  (29 ಎಸೆತ) ಮನೀಶ್ ಪಾಂಡೆ 29,  ರೋಹನ್ ಕದಮ್ 30,  ಬ್ಯಾಟಿಂಗ್ ಸಹಾಯದಿಂದ  5 ವಿಕೆಟ್ ಕಳೆದುಕೊಂಡು 160 ರನ್ನ್ ಗಳಿಸಿತು..

ಬೆಂಗಾಲ್ ಪರ ಮುಕೇಶ್ ಕುಮಾರ್ 34/1, ಅಕಾಶ್ ದೀಪ್ 23/1, ಸಯಾನ್ ದೀಪ್ 27/1, ವೃತಿಕ್ ಚಟರ್ಜಿ 23/1 ಮತ್ತು ಶಹ್ಬಾಜ್ ಅಹ್ಮದ್​ 36/1 ವಿಕೆಟ್ ಪಡೆದು ಮಿಂಚಿದರು.

161 ರನ್ ಗಳ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಬೆಂಗಾಲ್ ತಂಡ ಆರಂಭಿಕ ಆಘಾತ ಎದುರಿಸಿತು.  ವೃತ್ತಿಕ್ ಚಟರ್ಜಿ 51 ರನ್ ರಿತ್ವಿಕ್ ಚೌದರಿ 36 ರನ್ ಗಳಿಸಿ ಪಂದ್ಯವನ್ನ ದಡ ಸೇರಿಸಲು ಪ್ರಯತ್ನ ಪಟ್ಟರು. ಆದರೆ ಕರ್ನಾಟಕದ ಬಿಗಿ ಬೌಲಿಂಗ್ ದಾಳಿಗೆ ಮಂಡಿಯೂರಿದ ಬೆಂಗಾಲ್ ಹುಲಿಗಳು 8 ವಿಕೆಟ್ ಗಳ ನಷ್ಟಕ್ಕೆ 160 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು.

ಕೊನೆಯಲ್ಲಿ ಓವರ್ ನಲ್ಲಿ ಬೆಂಗಾಲ್ ತಂಡಕ್ಕೆ ಗೆಲ್ಲಲು 20 ರನ್ನ ಗಳ ಅವಶ್ಯಕವಿತ್ತು. ವಿದ್ಯಾದರ್ ಪಾಟಿಲ್ ಎಸೆತಗಳನ್ನ ಚೆನ್ನಾಗಿಯೇ ಆಡಿದ ತಂಡ 5 ಎಸೆತಗಳಲ್ಲಿ 19 ರನ್ ಕದ್ದಿತ್ತು. ಕೊನೆಯ ಬಾಲ್ ನಲ್ಲಿ ಸಿಂಗಲ್ ರನ್ನ ಬೇಕಿತ್ತು. ಇದು ಆಟಗಾರರ ಮತ್ತು ನೋಡುಗರ ಎದೆಬಡಿತ ಹೆಚ್ಚಿಸಿತ್ತು. ಮನೀಶ್ ಪಾಂಡೆ ಡೈರೆಕ್ಟ್ ಹಿಟ್ ಮಾಡುವ ಮೂಲಕ ಆಕಾಶ ದೀಪರನ್ನ ರನೌಟ್ ಮಾಡಿ ಪಂದ್ಯ ಟೈ ಮಾಡಿದರು.

ಗೆಲುವಿಗಾಗಿ ಸೂಪರ್ ಓವರ್ ತಲುಪಿದಾಗ ಕರ್ನಾಟಕ ಪರ ಕೆ ಸಿ ಕಾರ್ಯಪ್ಪ ಕೇವಲ 5 ರನ್ನ ನೀಡಿ ಬೆಂಗಾಲ್ ತಂಡವನ್ನ ಕಟ್ಟಿ ಹಾಕಿದರು. ನಾಲ್ಕು ಎಸತಗಳಲ್ಲಿ 6  ರನ್  ನೀಡಿ 2 ವಿಕೆಟ್ ಕಳೆದುಕೊಂಡಿತು.

ಗುರಿ ಬೆನ್ನತ್ತಿದ ಕರ್ನಾಟಕ ಎರಡೆ ಎಸತಗಳಲ್ಲಿ ಗೆಲುವಿನ ನಗೆ ಬೀರಿತು. ಮನೀಶ ಪಾಂಡೆ ಮೊದಲ ಸೆತದಲ್ಲಿ 2 ರನ್ನ ಗಳಿಸಿದರೆ ಎರಡನೆ ಎಸತದಲ್ಲಿ ಸಿಕ್ಸರ್ ಭಾರಿಸಿ ತಂಡವನ್ನ ಸೆಮಿ ಪೈನಲ್ ಗೆ ತಲುಪಿಸಿದರು.

ಈ ಮೂಲಕ ಸತತ 6 ಪಂದ್ಯಗಳನ್ನ ಗೆಲ್ಲುವು ಮೂಲಕ ಸೆಮಿಪೈನಲ್ ಪ್ರವೇಶಿಸಿರುವ  ಕರ್ನಾಟಕ, ಶನಿವಾರ ವಿದರ್ಭ ತಂಡವನ್ನ ಎದುರಿಸಲಿದೆ.

Things went down to the wire as Karnataka beat Bengal in a Super Over thriller to enter the semis of #SyedMushtaqAliT20 👏👏

Watch how things panned out in the Super Over 📽️ #BENvKAR #QF2

— BCCI Domestic (@BCCIdomestic) November 18, 2021

Tags: BengalkarnatakaManish PandeyMushtaq Ali T20Mushtaq Ali Trophy
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram