ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪವನಸುತ ಹನುಮಂತನ ಈ ಮಂತ್ರ ಮನುಷ್ಯನ ಎಲ್ಲ ಸಮಸ್ಸೆಗಳನ್ನ ತಕ್ಷಣಕ್ಕೆ ನಿವಾರಣೆ ಮಾಡುವ ಶಕ್ತಿ ಹೊಂದಿದೆ

Naveen Kumar B C by Naveen Kumar B C
January 11, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ
Hanuman astrology
ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ. ಇಂದಿನ ಮಾಹಿತಿ ಎಲ್ಲಿಯೂ ಸಹ ಆಂಜನೇಯ ಸ್ವಾಮಿಯ ಶಕ್ತಿಶಾಲಿಯಾದ ಮಂತ್ರವೊಂದನ್ನು ನಿಮಗೆ ತಿಳಿಸಿಕೊಡುತ್ತೇವೆ. ನೀವೂ ಸಹ ಆಂಜನೇಯ ಸ್ವಾಮಿಯ ನಾಮಸ್ಮರಣೆ ಮಾಡುವಾಗ ಈ ಮಂತ್ರವನ್ನು ಕೂಡ ಪಠಣೆ ಮಾಡಿ ಇದರಿಂದಾಗಿ ಖಂಡಿತವಾಗಿಯು ಆಂಜನೇಯ ಸ್ವಾಮಿಯ ಕೃಪಾಕಟಾಕ್ಷ ನಿಮ್ಮ ಮೇಲೆ ಸದಾ ಸಮಯ ಇರುತ್ತದೆ.

ಆ ಮಂತ್ರ ಯಾವುದು, ಅದನ್ನು ಹೇಗೆ ಪಠನೆ ಮಾಡಬೇಕು ಯಾವಾಗ ಪಟನೆ ಮಾಡಬಹುದು. ಈ ಎಲ್ಲ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿದುಕೊಳ್ಳೋಣ ಸಂಪೂರ್ಣವಾಗಿ ಈ ವಿಚಾರವನ್ನು ತಿಳಿದು ನೀವು ಸಹ ಆಂಜನೇಯನ ಭಕ್ತರಾಗಿದ್ದರೆ, ಈ ಮಂತ್ರವನ್ನು ತಿಳಿದು ನೀವು ಸಹ ಈ ಮಂತ್ರ ಪಠಣೆ ಮಾಡಿ ಆಂಜನೇಯನ ಕೃಪಕಟಾಕ್ಷ ಪಡೆದುಕೊಳ್ಳಿ.
Hanuman
ನಾವು ಸಾಕಷ್ಟು ಮಾಹಿತಿಯಲ್ಲಿ ನಿಮಗೆ ಗಾಯತ್ರಿ ಮಂತ್ರದ ಮಹತ್ವವನ್ನು ತಿಳಿಸಿದ್ದೇವೆ ಅದೇ ರೀತಿ ನೀವೇನಾದರೂ ಆಂಜನೇಯನ ಭಕ್ತಾದಿಗಳ ಆಗಿದ್ದರೆ ಆಂಜನೇಯ ಸ್ವಾಮಿಯ ಗಾಯತ್ರಿ ಮಂತ್ರವೇ ಪ್ರತ್ಯೇಕವಾಗಿ ಇರುತ್ತದೆ. ಈ ಮಂತ್ರವನ್ನು ಕೂಡ ನೀವು ಪ್ರತಿದಿನ ಪಠನೆ ಮಾಡಬಹುದು ಇನ್ನು ಹನುಮಾನ್ ಚಾಲೀಸಾ ಬಗ್ಗೆ ಕೂಡ ನೀವು ತಿಳಿದುಕೊಂಡಿರುತ್ತೀರಿ ಯಾರು ಪ್ರತಿ ದಿವಸ ಅದರಲ್ಲೂ ಸಂಜೆ ಸಮಯದಲ್ಲಿ ಹನುಮಾನ್ ಚಾಲೀಸವನ್ನು ಪಠಣೆ ಮಾಡುತ್ತಾರೆ ಅಂಥವರ ವಿಶೇಷವಾಗಿ ಆಂಜನೇಯನ ಕೃಪಕಟಾಕ್ಷ ದೊರೆಯುತ್ತದೆ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆಂಜನೇಯನ ನಾಮಸ್ಮರಣೆ ಮಾಡುವುದರಿಂದ ನಮ್ಮ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ ಹಾಗೂ ನಮ್ಮ ಕಷ್ಟಗಳಿಗೆ ಪರಿಹಾರ ಕೂಡ ದೊರೆಯುತ್ತದೆ. ಸಾಕಷ್ಟು ಮಾಹಿತಿಯಲ್ಲಿ ನಾವು ಆಂಜನೇಯನ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಹ ತಿಳಿಸಿದ್ದೇವೆ ಹಾಗೂ ಪ್ರತಿ ಊರಿನಲ್ಲಿಯೂ ಸಹ ಆಂಜನೇಯ ಸ್ವಾಮಿಯ ದೇವಾಲಯವು ಇರುವುದನ್ನು ಕೂಡ ನಾವು ಗಮನಿಸಿರುತ್ತೆವೆ. ಇದರಿಂದಲೇ ನಾವು ಆಂಜನೇಯನ ಮಹತ್ವದ ಬಗ್ಗೆ ತಿಳಿದುಕೊಳ್ಳಬಹುದು ಹಾಗೆ ಅವರ ಶಕ್ತಿಯಿಂದಾಗಿ ಯಾವ ದುಷ್ಟ ಶಕ್ತಿಯನ್ನು ಕೂಡ ಸಂಹರಿಸಬಹುದು.

ಯಾರೂ ಪ್ರತಿದಿವಸ ಆಂಜನೇಯನ ಪೂಜೆಯನ್ನು ಮಾಡುತ್ತಾರೆ ಅಂತಹವರು ಆಂಜನೇಯನ ಕೃಪೆಯಿಂದ ಪಡೆದುಕೊಂಡಿರುತ್ತಾರೆ. ಅಷ್ಟೇ ಅಲ್ಲ ನಾವು ಈ ದಿನ ತಿಳಿಸುವ ಈ ಮಂತ್ರವನ್ನು ನೀವು ಮಂಗಳವಾರದ ದಿವಸದಿಂದ ಶುರು ಮಾಡಿ. ಅಷ್ಟೇ ಅಲ್ಲ ಆಂಜನೇಯ ಸ್ವಾಮಿಯನ್ನು ಕುರಿತು ಮಾಡಿಕೊಳ್ಳವ್ವ ಹರಕೆಯನ್ನು ಅಥವಾ ಯಾವುದೇ ಪರಿಹಾರಗಳನ್ನು ಸಹ ನೀವು ಮಾಡಿಕೊಳ್ಳುವುದಾದರೆ, ಮಂಗಳವಾರದ ದಿವಸದಂದು ಮಾಡಿದರೆ ಶ್ರೇಷ್ಠ ಇನ್ನೂ ಆ ಮಂತ್ರ ಯಾವುದು ಅಂದರೆ

ಮನೋಜವಂ ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್
“ಓಂ ಹಂ ಹನುಮತಯೆ ನಮಃ”.

ಈ ಮಂತ್ರವನ್ನು ನೀವು ಬೆಳಗ್ಗೆ ಎದ್ದ ನಂತರ ಶುದ್ಧವಾಗಿ ನಂತರ ಈ ಮಂತ್ರ ಪಠಣೆ ಮಾಡಿ. ಈ ಮಂತ್ರವನ್ನು ಎಷ್ಟು ಬಾರಿ ಪಟಣೆ ಮಾಡಬೇಕು ಅಂತ ಏನೂ ಇಲ್ಲ ನಿಮಗೆ ಸಾಧ್ಯವಾದಷ್ಟು ಸಮಯ ಅಂದರೆ ಇಪ್ಪತ್ತ್ ಒಂದು ಬಾರಿ ಅಥವಾ ನೂರ ಎಂಟು ಬಾರಿ ಆಗಿರುತ್ತದೆ. ನೀವು ಎಷ್ಟು ಬಾರಿಯಾದರೂ ಈ ಮಂತ್ರವನ್ನು ಪಠಣೆ ಮಾಡಬಹುದು, ಅದರೆ ಪ್ರತಿ ದಿವಸ ಮಂತ್ರ ಪಠಣೆ ಮಾಡಿ. ಇನ್ನೂ ಮಾಂಸಾಹಾರ ಪದಾರ್ಥಗಳನ್ನು ಸೇವಿಸಿದ ಈ ಮಂತ್ರ ಪಠನೆ ಮಾಡುವುದು ಅಷ್ಟೊಂದು ಉತ್ತಮವಲ್ಲ ಧನ್ಯವಾದ ಶುಭ ದಿನ.

ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #astrologyHanumantha
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram