ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಗ್ರಾಪಂ ಸದಸ್ಯನಿಂದ 120 ಎಕರೆ ಕೆರೆ ಭೂಮಿ ಗುಳಂ!

ಬರೋಬ್ಬರಿ 120 ಎಕರೆ ಕೆರೆ ಒತ್ತುವರಿ

Honnappa Lakkammanavar by Honnappa Lakkammanavar
February 7, 2024
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಯಾದಗಿರಿ: ಗ್ರಾಪಂ ಸದಸ್ಯನೊಬ್ಬ ಬರೋಬ್ಬರಿ 120 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿಕೊಂಡಿರುವ ಆರೋಪವೊಂದು ಕೇಳಿ ಬಂದಿದೆ.

ಯಾದಗಿರಿಯ (Yadgir) ಗುರುಮಠಕಲ್‍ನ (Gurumitkal) ಬದ್ದೆಪಲ್ಲಿ ಗ್ರಾಮದಲ್ಲಿಯೇ ಈ ಆರೋಪ ಕೇಳಿ ಬಂದಿದ್ದು, ಇಲ್ಲಿ ಸರ್ಕಾರವು ನೂರಾರು ಎಕರೆ ಜಮೀನಿನಲ್ಲಿ ಕೆರೆ ನಿರ್ಮಾಣ ಮಾಡಿತ್ತು. ಆದರೆ, ಕಳೆದ 15 ವರ್ಷಗಳಿಂದ ಗ್ರಾಪಂ ಮಾಜಿ ಸದಸ್ಯನೊಬ್ಬ 120 ಎಕರೆ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿಕೊಂಡಿದ್ದಾನೆ. ಅಲ್ಲದೇ, ಈ ಭೂಮಿಯನ್ನು ಲಕ್ಷ ಲಕ್ಷ ಪಡೆದು ಲೀಸ್ ಗೆ ನೀಡಿದ್ದಾನೆ ಎನ್ನಲಾಗಿದ್ದು, ಈ ಕೆರೆಯನ್ನೇ ನಂಬಿದ್ದ ರೈತರು ಸಂಕಷ್ಟ ಪಡುವಂತಾಗಿದೆ.

Related posts

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ  ಆದೇಶ

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ ಆದೇಶ

April 24, 2025
ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

February 26, 2025

ಬದ್ದೆಪಲ್ಲಿ ಗ್ರಾಮದಲ್ಲಿ ಸರ್ಕಾರ 140 ಎಕರೆ ಜಮೀನಿನಲ್ಲಿ ಕೆರೆ ನಿರ್ಮಾಣ ಮಾಡಲಾಗಿತ್ತು. ಇದರಿಂದಾಗಿ ರೈತರಿಗೆ ತುಂಬಾ ಅನುಕೂಲವಾಗಿತ್ತು. ಗ್ರಾಪಂನ ಮಾಜಿ ಸದಸ್ಯ ಅಭಿಮನ್ಯು ಸರ್ಕಾರಿ ಜಮೀನು ಕಬಳಿಕೆ ಮಾಡಿಕೊಂಡಿದ್ದಾನೆ. ಕೆರೆಗೆ ಹತ್ತಿರದಲ್ಲೇ ಆತನ 20 ಎಕರೆ ಜಮೀನಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಬೇಸಿಗೆಯಲ್ಲಿ ಕೆರೆಯ ನೀರನ್ನು ಖಾಲಿ ಮಾಡುತ್ತ, 15 ವರ್ಷಗಳಲ್ಲಿ ಕೆರೆಯನ್ನು ಒತ್ತುವರಿ ಮಾಡಿಕೊಳ್ಳುತ್ತ ಇಲ್ಲಿಯವರೆಗೆ 120 ಎಕರೆ ಜಮೀನನ್ನು ಕಬಳಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸದ್ಯ ಅಲ್ಲಿ ವಾಣಿಜ್ಯ ಬೆಳೆ ಖರ್ಬೂಜ ಬೆಳೆಯುತ್ತಿದ್ದಾನೆ. ಸರ್ಕಾರ ಕಳೆದ ವರ್ಷ ಗ್ರಾಮದ ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವಂತೆ ಅನುಕೂಲಕ್ಕಾಗಿ ಕೆರೆ ಮಾಡಿದ್ದರೆ, ಈತ ಕಬಳಿಸಿದ್ದಾನೆ ಎಂದು ರೈತರು ಆರೋಪಿಸಿದ್ದಾರೆ. ಅಲ್ಲದೇ, ಜಮೀನನ್ನು ಆಂಧ್ರ ಪ್ರದೇಶ ಮೂಲದ ವ್ಯಕ್ತಿಯಿಂದ ಲಕ್ಷ ಲಕ್ಷ ಹಣ ಪಡೆದು ಲೀಸ್‍ಗೆ ನೀಡಿದ್ದಾನೆ ಎನ್ನಲಾಗಿದೆ. ಇಷ್ಟಾದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೌನ ವಹಿಸಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: 120 acres of lake land Gulam from village member!
ShareTweetSendShare
Join us on:

Related Posts

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ  ಆದೇಶ

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ ಆದೇಶ

by Shwetha
April 24, 2025
0

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ 2021ರ ಮಾರ್ಚ್ 10ರಂದು ಸಂಭವಿಸಿದ್ದ ದುರ್ಘಟನೆಗೆ ಸಂಬಂಧಪಟ್ಟಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯವು 12 ವರ್ಷದ ಅಪ್ರಾಪ್ತನಿಗೆ...

ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

by Shwetha
February 26, 2025
0

ಕಲಬುರಗಿಯ ಅಳಂದ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗವನ್ನು ಪೂಜಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಹಿಂದೂ ಸಂಘಟನೆಗಳು ಮತ್ತು ಭಕ್ತರು ಪೂಜೆಗೆ ಅನುಮತಿ...

ಕೊಪ್ಪಳ: ಗಣಿಕಾರಿಕೆ ವಿರುದ್ಧ ಸಿಡಿದೆದ್ದ ‘ಗಣಿಧಣಿ’ ಜನಾರ್ಧನ ರೆಡ್ಡಿ !

ಕೊಪ್ಪಳ: ಗಣಿಕಾರಿಕೆ ವಿರುದ್ಧ ಸಿಡಿದೆದ್ದ ‘ಗಣಿಧಣಿ’ ಜನಾರ್ಧನ ರೆಡ್ಡಿ !

by Shwetha
February 25, 2025
0

ಕೊಪ್ಪಳ ಜಿಲ್ಲೆಯ ಹಾಲವರ್ತಿಯ ಕೈಗಾರಿಕಾ ಪ್ರದೇಶದಲ್ಲಿ ಬಲ್ದೋಟಾ ಕಂಪನಿಯು 54,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎರಡನೇ ಅತಿ ದೊಡ್ಡ ಉಕ್ಕು ಕಾರ್ಖಾನೆಯನ್ನು ನಿರ್ಮಿಸುತ್ತಿದೆ. ಈ ಕಾರ್ಖಾನೆ...

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಪುಂಡಾಟ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಪುಂಡಾಟ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

by Shwetha
February 25, 2025
0

ಬೆಳಗಾವಿಯಲ್ಲಿ ಮರಾಠಿ ಯುವಕರಿಂದ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಈ...

ಬೆಳಗಾವಿ: ಮರಾಠಿ ಬರಲ್ಲ ಎಂದಿದ್ದಕ್ಕೆ ಹೊಡೆದರು ಸರ್ ಕಣ್ಣೀರಿಟ್ಟ ಕಂಡಕ್ಟರ್;

ಬೆಳಗಾವಿ: ಮರಾಠಿ ಬರಲ್ಲ ಎಂದಿದ್ದಕ್ಕೆ ಹೊಡೆದರು ಸರ್ ಕಣ್ಣೀರಿಟ್ಟ ಕಂಡಕ್ಟರ್;

by Shwetha
February 22, 2025
0

ಬೆಳಗಾವಿಯಲ್ಲಿ ನಡೆದ ಘಟನೆಗಳಲ್ಲಿ, ಕನ್ನಡ ಭಾಷೆಯನ್ನು ಮಾತನಾಡಿದ ಕಾರಣಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ ಮಾಡಲಾಗಿದೆ. ಈ ಘಟನೆ 2025 ಫೆಬ್ರವರಿ 21 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram