ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಛತ್ತೀಸ್ ಗಢ – 13 ಮಂದಿ ತೃತೀಯಲಿಂಗದವರು ಕಾನ್ ಸ್ಟೇಬಲ್ ಗಳಾಗಿ ಆಯ್ಕೆ..!

Namratha Rao by Namratha Rao
March 14, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಛತ್ತೀಸ್ ಗಢ – 13 ಮಂದಿ ತೃತೀಯಲಿಂಗದವರು ಕಾನ್ ಸ್ಟೇಬಲ್ ಗಳಾಗಿ ಆಯ್ಕೆ..!

ಛತ್ತೀಸ್ ಗಢ: ಸಮಾಜದಲ್ಲಿ ಎಲ್ಲರಿಗೂ ಸಮಾನತೆಯಿಂದ ಬದುಕುವ ಹಕ್ಕಿದೆ. ಆದ್ರೂ ಮಂಗಳಮುಖಿ ಸಮುದಾಯಕ್ಕೆ ಸಿಗಬೇಕಾದ ನ್ಯಾಯ, ಸೌಲಭ್ಯಗಳು ಅವರಿಗೆ ಸಿಗುತ್ತಿಲ್ಲ. ಇದರ ನಡುವೆ ಛತ್ತೀಸ್ ಘಡದಲ್ಲಿ ಪೊಲೀಸರು 13 ಮಂದಿ ಮಂಗಳಮುಖಿಯರನ್ನು ಕಾನ್ಸ್ ಟೇಬಲ್ ಗಳನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.

ಶ್ರೀಲಂಕಾದಲ್ಲಿ ಇನ್ಮುಂದೆ ಬುರ್ಖಾ ಧರಿಸುವಂತಿಲ್ಲ : ಲಂಕಾ ಸರ್ಕಾರದಿಂದ ಮಹತ್ವದ ಕ್ರಮ..!

ಹೌದು ಸಮಾಜದಲ್ಲಿ ಉನ್ನತಮಟ್ಟದಲ್ಲಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಎಲ್ಲರಿಗೂ ಅವಕಾಶ ಸಿಗಬೇಕಾಗಿದೆ. ಇದೇ ನಿಟ್ಟಿನಲ್ಲಿ ಛತ್ತೀಸ್ ಗಢ ಪೊಲೀಸರು ತೃತೀಯಲಿಂಗದವರನ್ನು ಕಾನ್ ಸ್ಟೇಬಲ್ ಗಳನ್ನಾಗಿ ನೇಮಿಸಿಕೊಂಡು ಅವರನ್ನು ಅವರು ಸಾಬೀತು ಪಡಿಸಿಕೊಳ್ಳಲು ಒಂದು ಮುಖ್ಯವಾದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.

ಇನ್ನೂ ಛತ್ತೀಸ್ ಗಢ ಪೊಲೀಸರ ಕಾರ್ಯ ಶ್ಲಾಘನೀಯ. ಅವರನ್ನ ಮಾದರಿಯಾಗಿಟ್ಟುಕೊಂಡು ಎಲ್ಲೆಡೆ ಅವರಿಗೆ ಉನ್ನತ ದರ್ಜೆಗಳ ಅವಕಾಶಗಳನ್ನ ಹೆಚ್ಚು ಹೆಚ್ಚಾಗಿ ಒದಗಿಸಬೇಕು. ಅಂದ್ಹಾಗೆ ಇದನ್ನೂ ಕೆಲ ದಿನಗಳ ಹಿಂದೆ ನಮ್ಮ ಕರ್ನಾಟಕದಲ್ಲಿ ಇನ್ನೂ ಕೆಲವು ಇದೇ ರೀತಿಯ ಘಟನೆ ವರದಿಯಾಗಿದೆ. ತೃತೀಯಲಿಂಗ ಮಹಿಳೆ ದೇವಿಕಾ ಅವರು ಗ್ರಾಮ ಪಂಚಾಯ್ತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.

ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಎನ್ ಕೌಂಟರ್ ಸ್ಪೆಷಲಿಸ್ಟ್ ಕೈವಾಡ , ಸಚಿನ್ ವಾಜಿ ಬಂಧನ..!

ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನ್ಸ್ಟೇಬಲ್ ಆಗಿ ನೇಮಕಗೊಂಡಿರುವ ಸೋನಿಯಾ ಇದು ನಮಗೆ ಸಿಕ್ಕಿರುವ ದೊಡ್ಡ ಅವಕಾಶವಾಗಿದೆ. ನಾವು ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಲು ಬಯಸುತ್ತೇವೆ. ಈ ನಿರ್ಧಾರ ಜನರು ನಮ್ಮ ಸಮುದಾಯವನ್ನು ನೋಡುವ ರೀತಿಯಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

ಎಂಥ ಜನ ಇವರು… ನಿದ್ದೆಯಲ್ಲಿದ್ದ ಸಿಂಹದ ಜೊತೆ ಪಾಕಿಸ್ತಾನದ ನವದಂಪತಿ ಫೋಟೋಶೂಟ್ : ನೆಟ್ಟಿಗರಿಂದ ಛೀಮಾರಿ..!

ಇದು ಚರಿತ್ರೆ ಸೃಷ್ಠಿಸುವ ಅವತಾರ… ಸನ್ಯಾಸಿ ಗೆಟಪ್ ನಲ್ಲಿ ಧೋನಿ…? ಏನಿದು ಧೋನಿ ಮಹಿಮೆ..?

ರಾಬರ್ಟ್ ಸಿನಿಮಾದ ದೃಶ್ಯದ ಪೈರೆಸಿ ಯತ್ನ : ಆರೋಪಿ ವಿರುದ್ಧ ಪ್ರಕರಣ ದಾಖಲು..!  

Tags: chattisgadhatransgenderstransgenders welfare
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram