ADVERTISEMENT
Sunday, February 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಅಯ್ಯೋ ವಿಧಿಯೇ | ಬಾಲಕನ ಬಾಳಿಗೆ ಜೋಕಾಲಿಯ ಸೀರೆಯೇ ಉರುಳಾಯ್ತು..!

Mahesh M Dhandu by Mahesh M Dhandu
July 17, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
shivamogga
Share on FacebookShare on TwitterShare on WhatsappShare on Telegram

ಅಯ್ಯೋ ವಿಧಿಯೇ | ಬಾಲಕನ ಬಾಳಿಗೆ ಜೋಕಾಲಿಯ ಸೀರೆಯೇ ಉರುಳಾಯ್ತು..!

ಶಿವಮೊಗ್ಗ : ಜೋಕಾಲಿಗೆ ಕಟ್ಟಿದ್ದ ಸೀರೆಯೇ ಬಾಲಕನ ಬಾಲಿಗೆ ಉರುಳಾಗಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

Related posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

February 8, 2026
ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

February 8, 2026

13 ವರ್ಷದ ಕಿಶೋರ್ ಮೃತ ದುರ್ದೈವಿಯಾಗಿದ್ದಾನೆ.

ಮೃತ ಕಿಶೋರ್ ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವರಾಗಿದ್ದು, ಹಾಡೋನಹಳ್ಳಿಯ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ.

shivamogga

ಮನೆಯಲ್ಲಿ ಸೀರೆಯಿಂದ ಮಾಡಿಕೊಂಡಿದ್ದ ಜೋಕಾಲಿ ಆಟ ಆಡುತ್ತಿದ್ದ ವೇಳೆ ಕಿಶೋರ್ ನ ಕುತ್ತಿಗೆಗೆ ಕುಣಿಕೆಯಾಗಿ ಸುತ್ತಿಕೊಂಡಿದೆ.

ಕಿಶೋರ್ ಗೆ ಸೀರೆ ಬಿಗಿಯಾಗಿ ಸುತ್ತಿಕೊಂಡಿದ್ದರಿಂದ ಕ್ಷಣಾರ್ಧದಲ್ಲಿಯೇ ಉಸಿರು ನಿಂತಿದೆ.

ಇನ್ನು ಘಟನೆ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVboy deathpoliceshivamogga
ShareTweetSendShare
Join us on:

Related Posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

by Shwetha
February 8, 2026
0

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಿದೆ. ಸೋಮವಾರದಿಂದ (ಫೆಬ್ರವರಿ 9) ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ...

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

by Shwetha
February 8, 2026
0

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಂತ್ರೋಪಕರಣಗಳು...

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ...

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

by Shwetha
February 8, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದಾರಿದೀಪವಾಗಿರುವ ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram