ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜುಲೈ ತಿಂಗಳಲ್ಲಿ 14 ದಿನ ಬ್ಯಾಂಕ್ ರಜೆ  – ಯಾವ ದಿನ ರಜೆ ತಿಳಿಯಿರಿ

Naveen Kumar B C by Naveen Kumar B C
June 27, 2022
in National, Saaksha Special, ಎಸ್ ಸ್ಪೆಷಲ್
bank holidays year 2021
Share on FacebookShare on TwitterShare on WhatsappShare on Telegram

ಜುಲೈ ತಿಂಗಳಲ್ಲಿ 14 ದಿನ ಬ್ಯಾಂಕ್ ರಜಾ  – ಯಾವ ದಿನ ರಜಾ ತಿಳಿಯಿರಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ 2022 ರಲ್ಲಿ ರಜಾದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಪ್ರಕಾರ ಜೂನ್ 2022 ರಲ್ಲಿ ರಜಾದಿನಗಳು ಕಡಿಮೆ ಇವೆ. ಆದರೂ, ಆಯಾ ರಾಜ್ಯಗಳಿಗೆ ಸಂಬಂಧಪಟ್ಟಂತೆ ಈ ತಿಂಗಳಲ್ಲಿ 14 ದಿನಗಳು ಬ್ಯಾಂಕ್​ ಕ್ಲೋಸ್​ ಆಗಲಿವೆ.

Related posts

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026
ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

July 3, 2026

ಜುಲೈ ತಿಂಗಳಿನಲ್ಲಿ ದೇಶದಾದ್ಯಂತ ಹಲವಾರು ಪ್ರಾದೇಶಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಹಾಗಾಗಿ ಸ್ಥಳೀಯ ಕ್ಯಾಲೆಂಡರ್ ಪ್ರಕಾರ, ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬ್ಯಾಂಕ್‌ಗಳಿಗೆ ರಜಾ ನೀಡಲಾಗಿದೆ.

ಜುಲೈ 2022 ರ ರಜಾದಿನಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ:

ಶುಕ್ರವಾರ, ಜುಲೈ 1- ರಥ ಯಾತ್ರೆ (ಒಡಿಶಾ)

ಮಂಗಳವಾರ, ಜುಲೈ 5- ಗುರು ಹರಗೋಬಿಂದ್ ಜಿ ಅವರ ಜನ್ಮದಿನ (ಜಮ್ಮು ಮತ್ತು ಕಾಶ್ಮೀರ)

ಬುಧವಾರ, ಜುಲೈ 6- MHIP ದಿನ (ಮಿಜೋರಾಂ)

ಗುರುವಾರ, ಜುಲೈ 7- ಖಾರ್ಚಿ ಪೂಜೆ (ತ್ರಿಪುರ)

ಶನಿವಾರ, ಜುಲೈ 9- ಈದ್-ಉಲ್-ಅದ್ಹಾ (ಬಕ್ರೀದ್)/ ಎರಡನೇ ಶನಿವಾರ

ಸೋಮವಾರ, ಜುಲೈ 11- ಈದ್-ಉಲ್-ಅಝಾ

ಬುಧವಾರ, ಜುಲೈ 13- ಹುತಾತ್ಮರ ದಿನ (ಜಮ್ಮು ಮತ್ತು ಕಾಶ್ಮೀರ)

ಬುಧವಾರ, ಜುಲೈ 13- ಭಾನು ಜಯಂತಿ (ಸಿಕ್ಕಿಂ)

ಗುರುವಾರ, ಜುಲೈ 14- ಬೆನ್ ಡಿಯೆಂಕ್ಲಾಮ್ (ಮೇಘಾಲಯ)

ಶನಿವಾರ, ಜುಲೈ 16- ಹರೇಲಾ (ಉತ್ತರಾಖಂಡ)

ಶನಿವಾರ, ಜುಲೈ 23 – ನಾಲ್ಕನೇ ಶನಿವಾರ

ಮಂಗಳವಾರ, ಜುಲೈ 26- ಕೇರ್ ಪೂಜೆ (ತ್ರಿಪುರ)

ಹಲವಾರು ಪ್ರಾದೇಶಿಕ ರಜಾದಿನಗಳು ಆಯಾ ರಾಜ್ಯದಿಂದ ರಾಜ್ಯಕ್ಕೆ ಮತ್ತು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬದಲಾಗುತ್ತಿರುತ್ತವೆ….

Tags: bank holiday
ShareTweetSendShare
Join us on:

Related Posts

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram