ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಂಟು ಗಂಟೆಗೆ ದೇಶವನ್ನ ಉದ್ದೇಶಿಸಿ ಪಿ. ಎಂ ಮೋದಿ ಮತ್ತೊಮ್ಮೆ ಮಾತನಾಡಿದ್ದಾರೆ. ದೇಶವನ್ನು ಎಚ್ಚರಿಸಿದ ಮೋದಿ, ಕೊರೊನಾ ಸೋಂಕು ಲೆಕ್ಕಿಸದೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ , ಅಂಬುಲೇನ್ಸ್ ಚಾಲಕರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಬಗ್ಗೆ ಯೋಚಿಸಬೇಕು. ಅವರು ನಮಗಾಗಿ 24 ಗಂಟೆಗಳ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ದೇಶದ ಜನರ ಮನೆಯಿಂದ ಹೊರ ಬರಬೇಡಿ. ನಿಮಗೆ ನೀವೇ ಲಕ್ಷ್ಮಣ ರೇಖೆ ಹಾಕಿಕೊಳ್ಳಿ. ಕೊರೊನಾ ವಿರುದ್ದ ಹೋರಾಟ ನಡೆಸಲು 15 ಸಾವಿರ ಕೋಟಿ ನೀಡಲಾಗುವುದು. ಎಲ್ಲಾ ರಾಜ್ಯಗಳಿಗೂ ಆರೋಗ್ಯ ವಿಚಾರವೇ ಮುಖ್ಯವಾಗಿರಬೇಕು. ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪ್ರಧಾನ ಮಂತ್ರಿ ಸೂಚನೆ ನೀಡಲಾಗಿದೆ. ಅಲ್ಲದೆ ದೇಶದ ಜನರು 21 ದಿನಗಳ ಕಾಲ ಮನೆಯಿಂದ ಹೊರ ಬರಬಾರದು ಎಂದು ಮೋದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!
'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...








