ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋಲಾರದ ಎಸ್.ಅಗ್ರಹಾರ ಕೆರೆಯಲ್ಲಿ ಯುವಕರಿಬ್ಬರು ನೀರುಪಾಲು

admin by admin
October 3, 2020
in Newsbeat, Samagra karnataka, ರಾಜ್ಯ
kolar S agrahara lake
Share on FacebookShare on TwitterShare on WhatsappShare on Telegram

ಕೋಲಾರ : ಕೆರೆಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಕೋಲಾರದ ಎಸ್.ಅಗ್ರಹಾರದಲ್ಲಿ ನಡೆದಿದೆ.

ಕೋಲಾರದ ರೆಹಮತ್ ನಗರದ ನಿವಾಸಿಗಳಾದ ಇಮ್ರಾನ್ (22) ಹಾಗೂ ನಜೀರ್ (23) ಮೃತ ಯುವಕರಾಗಿದ್ದಾರೆ.

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

ಕೆ.ಸಿ ವ್ಯಾಲಿ ನೀರಿನಿಂದಾಗಿ ಎಸ್.ಅಗ್ರಹಾರ ಕೆರೆ ತುಂಬಿ ಹರಿಯುತ್ತಿದೆ.

ಈ ಹಿನ್ನೆಲೆ ಕೋಲಾರದ ತಾಲೂಕಿನ ಸಾವಿರಾರು ಯುವಕರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ನೀರು ಹರಿಯುತ್ತಿರುವ ಪ್ರದೇಶದಲ್ಲಿ ಅಪಾಯಕಾರಿ ಎಂದು ಸೂಚನಾ ಫಲಕಗಳು ಹಾಕಿದ್ದರೂ ಕೂಡ ಪ್ರವಾಸಿಗರು ಕೆರೆ ಕಟ್ಟೆ ಮೇಲೆ ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ : ಭೀಕರ ಅಪಘಾತಕ್ಕೆ 6 ಮಂದಿ ಬಲಿ

ಇನ್ನು ಸಂಜೆ ಇಮ್ರಾನ್ ಹಾಗೂ ನಜೀರ್ ಕೂಡ ಕೆರೆಯಲ್ಲಿ ಈಜಲು ಎಸ್.ಅಗ್ರಹಾರಕ್ಕೆ ಬಂದಿದ್ದರು. ಈ ವೇಳೆ ಆಯ ತಪ್ಪಿ ಕೆರೆಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲಿನವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

Tags: KC ValleyKolarS. Agrahara Lake
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram