ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋಲಾರದ ಎಸ್.ಅಗ್ರಹಾರ ಕೆರೆಯಲ್ಲಿ ಯುವಕರಿಬ್ಬರು ನೀರುಪಾಲು

admin by admin
October 3, 2020
in Newsbeat, Samagra karnataka, ರಾಜ್ಯ
kolar S agrahara lake
Share on FacebookShare on TwitterShare on WhatsappShare on Telegram

ಕೋಲಾರ : ಕೆರೆಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಕೋಲಾರದ ಎಸ್.ಅಗ್ರಹಾರದಲ್ಲಿ ನಡೆದಿದೆ.

ಕೋಲಾರದ ರೆಹಮತ್ ನಗರದ ನಿವಾಸಿಗಳಾದ ಇಮ್ರಾನ್ (22) ಹಾಗೂ ನಜೀರ್ (23) ಮೃತ ಯುವಕರಾಗಿದ್ದಾರೆ.

Related posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

August 27, 2026
allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

August 27, 2026

ಕೆ.ಸಿ ವ್ಯಾಲಿ ನೀರಿನಿಂದಾಗಿ ಎಸ್.ಅಗ್ರಹಾರ ಕೆರೆ ತುಂಬಿ ಹರಿಯುತ್ತಿದೆ.

ಈ ಹಿನ್ನೆಲೆ ಕೋಲಾರದ ತಾಲೂಕಿನ ಸಾವಿರಾರು ಯುವಕರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ನೀರು ಹರಿಯುತ್ತಿರುವ ಪ್ರದೇಶದಲ್ಲಿ ಅಪಾಯಕಾರಿ ಎಂದು ಸೂಚನಾ ಫಲಕಗಳು ಹಾಕಿದ್ದರೂ ಕೂಡ ಪ್ರವಾಸಿಗರು ಕೆರೆ ಕಟ್ಟೆ ಮೇಲೆ ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ : ಭೀಕರ ಅಪಘಾತಕ್ಕೆ 6 ಮಂದಿ ಬಲಿ

ಇನ್ನು ಸಂಜೆ ಇಮ್ರಾನ್ ಹಾಗೂ ನಜೀರ್ ಕೂಡ ಕೆರೆಯಲ್ಲಿ ಈಜಲು ಎಸ್.ಅಗ್ರಹಾರಕ್ಕೆ ಬಂದಿದ್ದರು. ಈ ವೇಳೆ ಆಯ ತಪ್ಪಿ ಕೆರೆಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲಿನವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

Tags: KC ValleyKolarS. Agrahara Lake
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
August 27, 2026
0

ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು,  ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...

allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

by admin
August 27, 2026
0

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 'ಐಕಾನ್ ಸ್ಟಾರ್' ಅಲ್ಲು ಅರ್ಜುನ್ ಅವರು ಫೋರ್ಬ್ಸ್ ಇಂಡಿಯಾದ ಪ್ರತಿಷ್ಠಿತ 'ಶೋಸ್ಟಾಪರ್ಸ್ 2026' ಆವೃತ್ತಿಯ ಕವರ್ ಸ್ಟಾರ್ ಆಗಿ ಸ್ಥಾನ ಪಡೆದಿದ್ದಾರೆ....

chikkanna-lakshmiputra-movie-release-date-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ: ನವೆಂಬರ್ 27ಕ್ಕೆ ತೆರೆಗೆ

by admin
August 27, 2026
0

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಉಪಾಧ್ಯಕ್ಷ’ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ, ಇದೀಗ ಅವರು ನಾಯಕನಾಗಿ ನಟಿಸಿರುವ ಎರಡನೇ ಚಿತ್ರ...

andavapura-atma-scheme-krishi-sakhi-workshop-darshan-puttannaiah

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ

by admin
August 27, 2026
0

ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ ಸಖಿಯರು) ಒಟ್ಟು 120 ಮಂದಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ...

dudda-mega-free-health-camp-darshan-puttannaiah

ದುದ್ದದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

by admin
August 27, 2026
0

ಮಂಡ್ಯ: ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ (ಬೆಂಗಳೂರು), ಭಾರತೀಯ ರೆಡ್ ಕ್ರಾಸ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram