ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

2,000 ನೋಟು ಬದಲಿಸಲು ಇನ್ನು ಮೂರೇ ದಿನ

ನೋಟು ಬದಲಾವಣೆ ಮಾಡಿಕೊಳ್ಳಲು ಸೆ. 30 ಕೊನೆಯ ದಿನ

Author2 by Author2
September 27, 2023
in Business, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

20 ಸಾವಿರ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಚಲಾವಣೆಯಿಂದ ಹಿಂಪಡೆಯಲಾಗಿದೆ.

ಹೀಗಾಗಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್‌ 30 ಕೊನೆಯ ದಿನವಾಗಿದೆ. ಹೀಗೆ ಬದಲಾವಣೆ ಮಾಡಿಕೊಳ್ಳಲು ಕೆಲವೇ ದಿನ ಬಾಕಿ ಇವೆ. ಇನ್ನು ಕೇವಲ 4 ದಿನಗಳಷ್ಟೇ ಬಾಕಿ ಉಳಿದಿವೆ. ಈ ನೋಟುಗಳನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಜಮೆ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್‌ 30 ಕಡೆಯ ದಿನವಾಗಿದೆ.

Related posts

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

December 13, 2025
ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

December 13, 2025

ಈಗಾಗಲೇ ಬ್ಯಾಂಕ್‌ ವ್ಯವಸ್ಥೆಗೆ ಶೇ.93ಕ್ಕೂ ಅಧಿಕ 2,000 ರೂ. ಮುಖಬೆಲೆಯ ನೋಟುಗಳು ಮರಳಿ ಬಂದಿವೆ. 2000ರೂ. ಮುಖಬೆಲೆಯ ನೋಟುಗಳನ್ನು ಹೊಂದಿರುವವರು ಸೆಪ್ಟೆಂಬರ್ 30 ರವರೆಗೆ ತಮ್ಮ ಬ್ಯಾಂಕ್ ಖಾತೆಗಳಲ್ಲಿ ನೋಟುಗಳನ್ನು ಠೇವಣಿ ಮಾಡಬಹುದು ಅಥವಾ ಬದಲಾವಣೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.

Tags: 000 note only three days left2
ShareTweetSendShare
Join us on:

Related Posts

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

by Shwetha
December 13, 2025
0

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸದ್ದು ಮಾಡಿಸುವಂತ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡೆಪ್ಯೂಟಿ ಸಿಎಂ ಡಿಕೆ ಶಿವಕುಮಾರ್ ಮತ್ತು...

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

by Shwetha
December 13, 2025
0

ತಮಿಳುನಾಡಿನ ಮಧುರೈನಲ್ಲಿ ಹಿಂದೂಗಳ ಪವಿತ್ರ ಆಚರಣೆಯಾದ ಕಾರ್ತಿಕ ದೀಪ ಬೆಳಗಲು ಅನುಮತಿ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧವೇ ವಾಗ್ದಂಡನೆಗೆ ಆಗ್ರಹಿಸಿ ಲೋಕಸಭೆ ಸ್ಪೀಕರ್ ಅವರಿಗೆ ಸಲ್ಲಿಸಲಾದ ಪತ್ರಕ್ಕೆ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

by Shwetha
December 13, 2025
0

ನವದೆಹಲಿ: ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು...

ಮೋದಿ–ಪುಟಿನ್ ಸೆಲ್ಫಿ.. ಅಮೆರಿಕ ರಾಜಕೀಯದಲ್ಲಿ ದೊಡ್ಡ ಸಂಚಲನ!

ಮೋದಿ–ಪುಟಿನ್ ಸೆಲ್ಫಿ.. ಅಮೆರಿಕ ರಾಜಕೀಯದಲ್ಲಿ ದೊಡ್ಡ ಸಂಚಲನ!

by Shwetha
December 12, 2025
0

ಭಾರತಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ತೆಗೆದುಕೊಂಡಿದ್ದ ಒಂದು ಸೆಲ್ಫಿ ಈಗ ಅಮೆರಿಕದ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಮಾಜಿಕ...

ಮೋದಿ ಉತ್ತರಾಧಿಕಾರಿ ಯಾರು: ಮೋದಿಯ ಉತ್ತರಾಧಿಕಾರಿ ಆಯ್ಕೆ ಸಂಘದ ಕೆಲಸವಲ್ಲ ಅದು ಬಿಜೆಪಿಯ ನಿರ್ಧಾರ ಎಂದ ಮೋಹನ್ ಭಾಗವತ್

ಮೋದಿ ಉತ್ತರಾಧಿಕಾರಿ ಯಾರು: ಮೋದಿಯ ಉತ್ತರಾಧಿಕಾರಿ ಆಯ್ಕೆ ಸಂಘದ ಕೆಲಸವಲ್ಲ ಅದು ಬಿಜೆಪಿಯ ನಿರ್ಧಾರ ಎಂದ ಮೋಹನ್ ಭಾಗವತ್

by Shwetha
December 12, 2025
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಂತರ ದೇಶದ ನಾಯಕತ್ವ ಯಾರ ಕೈ ಸೇರಲಿದೆ? ಮೋದಿ ತಮ್ಮ ಉತ್ತರಾಧಿಕಾರಿಯನ್ನು ಯಾವಾಗ ಘೋಷಿಸುತ್ತಾರೆ? ಎಂಬ ಚರ್ಚೆಗಳು ರಾಷ್ಟ್ರ ರಾಜಕೀಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram