ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಳೆದ 2 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟು ಮುದ್ರಣವಾಗಿಲ್ಲ..! : ಕಾರಣ..?

Namratha Rao by Namratha Rao
March 15, 2021
in National, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಕಳೆದ 2 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟು ಮುದ್ರಣವಾಗಿಲ್ಲ..! : ಕಾರಣ..?

ನವದೆಹಲಿ :  ಮತ್ತೆ ನೋಟ್ ಬ್ಯಾನ್ ಆಗುತ್ತಾ… ಇಂತಹದೊಂದು ಪ್ರಶ್ನೆ ಇದೀಗ ಕಾಡೋದಕ್ಕೆ ಶುರುವಾಗಿದೆ. ಕಾರಣ… ಕಳೆದ 2 ವರ್ಷಗಳಲ್ಲಿ 2 ಸಾವಿರ ಮುಖಬೆಲೆಯ ನೋಟುಗಗಳು  ಮುದ್ರಣವೇ ಆಗಿಲ್ಲ ಇನ್ನುವ ಆಘಾತಕಾರಿ ವಿಚಾರ. ಕೇಂದ್ರ ಸರರ್ಕಾರವೇ  ಈ ಮಾಹಿತಿಯನ್ನ ಖುದ್ದು ತಿಳಿಸಿದೆ. ಇದರಿಂದ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಹೌದು ನಕಲಿ ನೋಟುಗಳು ಮತ್ತು ಕಪ್ಪು ಹಣವನ್ನು ತಡೆಗಟ್ಟುವ ನಿಟ್ಟಿನಲ್ಲಿ 500 ರೂ. ಮತ್ತು 1 ಸಾವಿರ ರೂ. ಮುಖಬೆಲೆಯ ಹಳೆಯ ನೋಟುಗಳನ್ನ ಸರ್ಕಾರ 2016ರ ನವೆಂಬರ್ ನಲ್ಲಿ ಬ್ಯಾನ್ ಮಾಡಿತ್ತು. ಇದರಿಂದಾಗಿ ಅನೇಕರು ಪಡಬಾರದ ಪಾಡು ಪಡಬೇಕಾಯ್ತು. ಸಾಕಷ್ಟು ಕಷ್ಟಗಳನ್ನ ಬಡವರೇ ಅನುಭವಿಸಿದ್ದು ಎಂಬುವುದು ಕೂಡ ಸುಳ್ಳಲ್ಲ. ಇದೇ ವೇಳೆ ಸರ್ಕಾರ ಹೊಸ ಮುಖಬೆಲೆಯ 2 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳನ್ನ ಪರಿಚಯಿಸಿತ್ತು.

ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ : ಸಭೆ ಬಳಿಕ ಸಿಎಂ ಹೇಳಿದ್ದೇನು..?

ಇನ್ನೂ 2016 ರಿಂದ 2017ರ ಆರ್ಥಿಕ ವರ್ಷದಲ್ಲಿ ಒಟ್ಟು 3,542,991 ಮಿಲಿಯನ್ 2 ಸಾವಿರ ರೂ. ಮುಖಬೆಲೆಯ  ನೋಟುಗಳನ್ನು ಮುದ್ರಣ ಮಾಡಲಾಗಿತ್ತು . ನಂತರ ಮುಂದಿನ ಆರ್ಥಿಕ ವರ್ಷದಲ್ಲಿ ಈ ಪ್ರಮಾಣ ಇನ್ನೂ ಕಡಿಮೆಯಾಗಿತ್ತು. 2017 -2018 ರ ಸಾಲಿನಲ್ಲಿ ಕೇವಲ 111.507 ಮಿಲಿಯನ್ ನೋಟುಗಳನ್ನು ಮುದ್ರಿಸಲಾಗಿತ್ತು. ನಂತರ 2018ರಿಂದ 2019ರವರೆಗೆ 46,690 ಮಿಲಿಯನ್ ನೋಟುಗಳನ್ನ ಮಾತ್ರ ಮುದ್ರಿಸಲಾಗಿತ್ತು.

ಬಸ್ ಸಂಚಾರ ಸ್ಥಗಿತ : ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ. ನಷ್ಟ

ಆದ್ರೆ ಇದೀಗ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಲೋಕಸಭೆಯಲ್ಲಿಂದು ಈ ಕುರಿತು ಮಾಹಿತಿ ನೀಡಿದ್ದು, ಕಳೆದ 2 ವರ್ಷಗಳಿಂದ ಈ ನಿರ್ಧಿಷ್ಟ ನೋಟುಗಳ ಮುದ್ರಣ ಮಾಡದಿರುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಕಾರಣ ಕೊಟ್ಟಿರುವ ಅವರು ಮೊದಲನೇಯದಾಗಿ ಕಪ್ಪು ಹಣ ತಡೆಗಟ್ಟುವಿಕೆ ಮತ್ತೊಂದು  ಸಾರ್ವಜನಿಕರ ವ್ಯವಹಾರಿಕ ಬೇಡಿಕೆ ಅನುಕೂಲತೆಗಾಗಿ ಆರ್ ಬಿ ಐ ಜೊತೆಗೆ ಚರ್ಚಿಸಿ ಈ ನಿರ್ದಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

VIDEO : ಹೊರಗಡೆ ಊಟ ಮಾಡೋ ಮುನ್ನ ದಯವಿಟ್ಟು ಎಚ್ಚರ :  ಮೀರತ್  ಆಯ್ತು ಈಗ ಗಾಝಿಯಾಬಾದ್… ರೋಟಿಗೆ ಉಗುಳಿದ ಕಿಡಿಗೇಡಿ..!

ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

ಏಕಾಂತದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಗುಂಪು : ಯುವತಿಯ ದುಪಟ್ಟಾ ಎಳೆದು  ಹಲ್ಲೆ ನಡೆಸಿರುವ ವಿಡಿಯೋ ವೈರಲ್..!

Tags: 2000rsbankcentral governmentdemonitisationmoneyRBI
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram