ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2023 Pitru Paksha ಪಿತೃ ಪಕ್ಷ ಪ್ರಾರಂಭ ಯಾವ ದಿನಾಂಕ, ಆಚರಣೆ, ಮಹತ್ವ ತಿಳಿಯಿರಿ

ಯಾವ ರೀತಿ ಆಚರಣೆ ಮಾಡಬೇಕು ತಿಳಿದುಕೊಳ್ಳಿ

Author2 by Author2
September 22, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪಿತೃ ಪಕ್ಷ ಅಥವಾ ಶ್ರಾದ್ಧ ಎಂದರೆ ಹಿಂದೂಗಳು ತಮ್ಮ ಪೂರ್ವಜರನ್ನು ಸ್ಮರಿಸಲು ಇರುವ 15 ದಿನಗಳ ಆಚರಣೆಯಾಗಿದೆ. ಈ 15 ದಿನಗಳ ಅವಧಿಯಲ್ಲಿ ಒಂದು ದಿನ ಮಕ್ಕಳು ಪಿತೃಲೋಕದಲ್ಲಿರುವ ಪೂರ್ವಜರಿಗೆ ಶ್ರಾದ್ಧವನ್ನು ಮಾಡುತ್ತಾರೆ. ಸ್ವರ್ಗ ಮತ್ತು ಭೂಮಿಯ ನಡುವಿನ ಕ್ಷೇತ್ರವನ್ನು ಪಿತೃಲೋಕ ಎಂದು ಕರೆಯಲಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 19, 2026
ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 18, 2026

ಈ ವರ್ಷದ ಪಿತೃ ಪಕ್ಷದ ದಿನಾಂಕ ಏನು?

ಹಿಂದೂ ಕ್ಯಾಲೆಂಡರ್ ಪ್ರಕಾರ, ಅಶ್ವಿನಿ ಮಾಸದ ಕೃಷ್ಣ ಪಕ್ಷವನ್ನು ಪಿತೃ ಪಕ್ಷ ಎಂದು ಕರೆಯಲಾಗುತ್ತದೆ. ಪಿತೃ ಪಕ್ಷವು ಭಾದ್ರಪದ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಿಂದ ಪ್ರಾರಂಭವಾಗಿ ಅಶ್ವಿನಿ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯವರೆಗೆ ಮುಂದುವರಿಯುತ್ತದೆ. ಈ ವರ್ಷ ಪಿತೃ ಪಕ್ಷವು ಸೆಪ್ಟೆಂಬರ್ 29 ರಂದು ಆರಂಭವಾಗಲಿದ್ದು, ಅಕ್ಟೋಬರ್ 16 ರಂದು ಮುಕ್ತಾಯವಾಗುತ್ತದೆ. ಈ ಅವಧಿಯಲ್ಲಿ ಶುಭಕಾರ್ಯಗಳನ್ನು ಮಾಡಲಾಗುವುದಿಲ್ಲ.

ಯಾರು ಯಾವಾಗ ಶ್ರಾದ್ಧ ಮಾಡಬೇಕು?

ಶುಕ್ಲ ಪಕ್ಷದ ಹುಣ್ಣಿಮೆಯಿಂದ ಕೃಷ್ಣ ಪಕ್ಷದ ಅಮಾವಾಸ್ಯೆಯ ವರೆಗೆ 15 ದಿನಗಳ ಪೈಕಿ ಯಾವ ದಿನವಾದರೂ ಶ್ರಾದ್ಧ ಮಾಡಬಹುದು. ಆದರೆ ಶಾಸ್ತ್ರಗಳ ಪ್ರಕಾರ, ಯಾವುದೇ ತಿಂಗಳ ಶುಕ್ಲ ಪಕ್ಷ ಅಥವಾ ಕೃಷ್ಣ ಪಕ್ಷದ ದಿನಾಂಕದಂದು ಮರಣ ಹೊಂದಿದ ವ್ಯಕ್ತಿಗಳ ಶ್ರಾದ್ಧ ಕರ್ಮವನ್ನು ಪಿತೃ ಪಕ್ಷದ ಅದೇ ದಿನಾಂಕದಂದು ಮಾಡಲಾಗುತ್ತದೆ. ಒಬ್ಬ ವ್ಯಕ್ತಿಯು ತನ್ನ ಪೂರ್ವಜರ ಮರಣದ ದಿನಾಂಕವನ್ನು ತಿಳಿದಿಲ್ಲದಿದ್ದರೆ, ಅಂತಹ ಪರಿಸ್ಥಿತಿಯಲ್ಲಿ, ಈ ಪೂರ್ವಜರ ಶ್ರಾದ್ಧ ಕರ್ಮವನ್ನು ಅಶ್ವಿನಿ ಅಮವಾಸ್ಯೆಯಂದು ಮಾಡಬಹುದು ಎಂದು ಶಾಸ್ತ್ರಗಳಲ್ಲಿ ನೀಡಲಾಗಿದೆ. ಇದಲ್ಲದೇ ಅಪಘಾತಕ್ಕೀಡಾದವರಿಗೆ ಚತುರ್ದಶಿ ತಿಥಿಯಂದು ಶ್ರಾದ್ಧವನ್ನು ಮಾಡಬಹುದು.

ಪಿತೃ ಪಕ್ಷದ ಆಚರಣೆ ಮತ್ತು ಮಹತ್ವ

ಪಿತೃ ಪಕ್ಷ ಆಚರಿಸುವ ದಿನದಂದು ಕುಟುಂಬದ ಹಿರಿಯ ಮಗ ಅಥವಾ ಇತರೆ ಯಾರಾದರೂ ಸದಸ್ಯರು ಪುಣ್ಯ ಸ್ನಾನ ಮಾಡಿ, ಶುಭ್ರವಾದ ಬಟ್ಟೆ ಧರಿಸಬೇಕು. ಪೂರ್ವಜರ ಚಿತ್ರವನ್ನು ದಕ್ಷಿಣ ದಿಕ್ಕಿನಲ್ಲಿ ಮರದ ಮೇಜಿನ ಮೇಲೆ ಇರಿಸಬೇಕು. ಶ್ರಾದ್ಧ ವಿಧಿಗಳಿಗಾಗಿ ಅಕ್ಕಿ ಮತ್ತು ಎಳ್ಳು ಬೀಜಗಳನ್ನು ಒಳಗೊಂಡಿರುವ ಪಿಂಡ ಹಾಗೂ ವಿವಿಧ ಬಗೆಯೆ ವಿಶೇಷ ಆಹಾರ ತಯಾರಿಸಬೇಕು. ಅದನ್ನು ಮೊದಲು ಕಾಗೆಗೆ ಅರ್ಪಿಸಲಾಗುತ್ತದೆ.

ಕಾಗೆಯನ್ನು ಪಿತೃಲೋಕದ ಪಾಲಕನಾಗಿರುವ ಯಮನ ಸಂಕೇತ ಎಂದು ನಂಬಲಾಗಿದೆ. ಕಾಗೆಗಳು ಈ ಆಹಾರ ತಿಂದರೆ ಪಿತೃಗಳು (ಮೃತಪಟ್ಟವರು/ಪೂರ್ವಜರು) ಸವಿದರು ಎಂದು ಭಾವಿಸಲಾಗುತ್ತದೆ. ಪಿತೃಗಳು ಭೂಮಿಗೆ ಬಂದು ನಮಗೆ ಆಶಿರ್ವಾದ ಮಾಡುತ್ತಾರೆ ಎಂದು ನಂಬಲಾಗಿದೆ. ನಿರ್ಗತಿಕರಿಗೆ ಮತ್ತು ಬಡವರಿಗೆ ಸಹಾಯ ಮಾಡಿದರೆ, ಆಹಾರ ದಾನ ಮಾಡಿದರೆ ಒಳಿತಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು. ಪೂರ್ವಜರ ಫೋಟೋ ಮುಂದೆ ನಿಂತುಕೊಂಡು ದುಃಖವನ್ನಾಗಲಿ ಅಥವಾ ಬೇಸರವನ್ನಾಗಲಿ ವ್ಯಕ್ತಪಡಿಸಬಾರದು.

ಪೂರ್ವಜರ ಫೋಟೋವನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇಡಬಾರದು. ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು. ಪಿತೃ ಪಕ್ಷದಲ್ಲಿ ಮಾಡುವ ಪ್ರತಿಯೊಂದು ಕಾರ್ಯಗಳನ್ನು ದಕ್ಷಿಣ ಮುಖವಾಗಿ ಮಾಡಬೇಕು. ಇದರ ಜೊತೆಗೆ ಮಲಗುವ ಕೋಣೆಯಲ್ಲಿ ಅಥವಾ ಅಡುಗೆ ಕೋಣೆಯಲ್ಲಿ ಪಿತೃಗಳ ಫೋಟೋವನ್ನು ಹಾಕಬಾರದು.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ .

ಖಾಯಂ ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ 85489 98564

ಪಿತೃಪಕ್ಷದ ಸಮಯದಲ್ಲಿ ಬ್ರಾಹ್ಮಣರಿಗೆ ಅನ್ನದಾನ ಮಾಡುವುದರಿಂದ ಪಿತೃ ಆತ್ಮಗಳು ಪ್ರಸನ್ನವಾಗುತ್ತವೆ ಮತ್ತು ಅವರು ಶಾಂತಿಯನ್ನು ಪಡೆಯುತ್ತಾರೆ ಮತ್ತು ಪಿತೃ ಋಣದಿಂದ ಮುಕ್ತರಾಗುತ್ತಾರೆ ಎಂದು ನಂಬಲಾಗಿದೆ. ಮಹಾಲಯ ಅಮಾವಾಸ್ಯೆ ದಿನ ಕೂಡ ಪಿಂಡದಾನ ಮಾಡುವ ಮೂಲಕ ಪಿತೃ ಪೂಜೆ ನೆರವೇರಿಸಬಹುದು.

Tags: 2023 Pitru Paksha Know Pitru Paksha Start DatecelebrationSignificance
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 18, 2026
0

ದಿನ ಭವಿಷ್ಯ : 18-06-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹ ತುಂಬಿರಲಿದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 17, 2026
0

ದಿನ ಭವಿಷ್ಯ : 17-06-2026 ಮೇಷ ರಾಶಿ ವೃತ್ತಿ ಮತ್ತು ವ್ಯಾಪಾರ: ಉದ್ಯೋಗದಲ್ಲಿರುವವರಿಗೆ ಇಂದು ಅತ್ಯಂತ ಉತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳನ್ನು ಮೇಲಧಿಕಾರಿಗಳು ಗುರುತಿಸುತ್ತಾರೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 16, 2026
0

ದಿನ ಭವಿಷ್ಯ : 16-06-2026 ಮೇಷ ರಾಶಿ ಉದ್ಯೋಗ ಮತ್ತು ವ್ಯಾಪಾರ: ವೃತ್ತಿ ರಂಗದಲ್ಲಿ ಇಂದು ನಿಮಗೆ ಅತ್ಯುತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳು ಮೇಲಧಿಕಾರಿಗಳ ಗಮನ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 15, 2026
0

ದಿನ ಭವಿಷ್ಯ : 15-06-2026 ಮೇಷ ರಾಶಿ ಇಂದು ನಿಮ್ಮ ದೈನಂದಿನ ಕಾರ್ಯಗಳಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ಕಾಣುವಿರಿ. ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ನಿಮ್ಮ ಸುತ್ತಮುತ್ತಲಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram