Sunday, January 12, 2025
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Nagaland :ಪಕ್ಷಾಂತರಗೊಂಡ ರಾಜ್ಯದ 21 ಶಾಸಕರು

Vivek Biradar by Vivek Biradar
April 30, 2022
in National, Newsbeat, ದೇಶ - ವಿದೇಶ
Nagaland Saaksha Tv
Share on FacebookShare on TwitterShare on WhatsappShare on Telegram

ಪಕ್ಷಾಂತರಗೊಂಡ ರಾಜ್ಯದ 21 ಶಾಸಕರು

ನಾಗಾಲ್ಯಾಂಡ್: ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ನ 21 ಶಾಸಕರು ಮುಖ್ಯಮಂತ್ರಿ ನೆಫಿಯು ರಿಯೊ ಅವರ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಗೆ ಸೇರ್ಪಡೆಗೊಂಡಿದ್ದಾರೆ.

Related posts

ದಾಖಲೆ ಮೊತ್ತಕ್ಕೆ ರಾಕ್ಷಸ ತೆಲುಗು ಥಿಯೇಟರ್ ಹಕ್ಕು ಮಾರಾಟ..

ದಾಖಲೆ ಮೊತ್ತಕ್ಕೆ ರಾಕ್ಷಸ ತೆಲುಗು ಥಿಯೇಟರ್ ಹಕ್ಕು ಮಾರಾಟ..

January 12, 2025
ಗುರುಪ್ರಸಾದ್ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

ಗುರುಪ್ರಸಾದ್ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

January 12, 2025

ವಿಧಾನ ಸಭಾ ಚುನಾವಣೆಗೆ ಮುಂದಿನ ವರ್ಷ ಇರುವಾಗಲೇ ನಾಗಲ್ಯಾಂಡ್ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗೆ ನಡೆದಿದೆ. ಶುಕ್ರವಾರ 21 ಎನ್‌ಪಿಎಫ್‌ ಶಾಸಕರ ಸೇರ್ಪಡೆಯೊಂದಿಗೆ 60 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಪಿಪಿ ಪಕ್ಷದ ಬಲ 42ಕ್ಕೇರಿದೆ.

ನಾಗಾಲ್ಯಾಂಡ್ ನಲ್ಲಿನ ರಾಜಕೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿಪಕ್ಷಗಳಿಲ್ಲದ ಸರ್ವಪಕ್ಷಗಳ  ಸರ್ಕಾರವಾದ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಲಾಗಿತ್ತು. ಎನ್‌ಪಿಎಫ್, ಎನ್‌ಡಿಪಿಪಿ ಮತ್ತು ಬಿಜೆಪಿಯನ್ನು ಒಳಗೊಂಡಿರುವ ಆಡಳಿತಾರೂಢ ಪೀಪಲ್ಸ್ ಡೆಮಾಕ್ರಟಿಕ್ ಅಲಯನ್ಸ್‌ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ.
ಮುಂಬರುವ ಚುನಾವಣೆಯಲ್ಲಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಸ್ವತಂತ್ರ್ಯವಾಗಿ ಸ್ಪರ್ಧಿಸುವುದಾಗಿ ಪಕ್ಷದ ಮುಖ್ಯಸ್ಥರು ಘೋಷಿಸಿದ್ದು ಪಕ್ಷದಲ್ಲಿನ ಭಿನ್ನಮತಕ್ಕೆ ಕಾರಣವಾಗಿತ್ತು. ಪ್ರಬಲವಾದ ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷವು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆಯಿದೆ ಎಂದು ಪಕ್ಷಾಂತರಿ ಶಾಸಕರು ಅಭಿಪ್ರಾಯಪಟ್ಟಿದ್ದಾರೆ.

Tags: #Saaksha TVNagalandNDPPNPF
ShareTweetSendShare
Join us on:

Related Posts

ದಾಖಲೆ ಮೊತ್ತಕ್ಕೆ ರಾಕ್ಷಸ ತೆಲುಗು ಥಿಯೇಟರ್ ಹಕ್ಕು ಮಾರಾಟ..

ದಾಖಲೆ ಮೊತ್ತಕ್ಕೆ ರಾಕ್ಷಸ ತೆಲುಗು ಥಿಯೇಟರ್ ಹಕ್ಕು ಮಾರಾಟ..

by Shwetha
January 12, 2025
0

ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾರವೆತ್ತಿರುವುದು ಗೊತ್ತೇ ಇದೆ. ಅಂದರೆ ಈ ಚಿತ್ರದಲ್ಲಿ ಅವರು ಡಿಫರೆಂಟ್...

ಗುರುಪ್ರಸಾದ್ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

ಗುರುಪ್ರಸಾದ್ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

by Shwetha
January 12, 2025
0

ಕನ್ನಡದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಅವರ ಕೊನೆ ಕನಸು ಎದ್ದೇಳು ಮಂಜುನಾಥ 2 ಬಿಡುಗಡೆಗೆ ಸಿದ್ಧವಾಗಿದೆ. 2009ರಲ್ಲಿ ತೆರೆಕಂಡ 'ಎದ್ದೇಳು ಮಂಜುನಾಥ' ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್...

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ‌ ಗ್ಯಾರಂಟಿ : CM ಸಿದ್ದರಾಮಯ್ಯ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ‌ ಗ್ಯಾರಂಟಿ : CM ಸಿದ್ದರಾಮಯ್ಯ

by Shwetha
January 12, 2025
0

ವಿಜಯನಗರ:ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ದೌಷ್ಕರ್ಮಿಗಳಿಂದ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕೃತ್ಯ ಖಂಡನೀಯವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ...

BCCI ನ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ!

BCCI ನ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ!

by Shwetha
January 12, 2025
0

ನವದೆಹಲಿ,ಜ.12:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ವಿಶೇಷ ಸಾಮಾನ್ಯ ಸಭೆಯಲ್ಲಿ (SGM) ದೇವಜಿತ್ ಸೈಕಿಯಾ ಅವರನ್ನು ನೂತನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜಯ್ ಶಾ ಅವರು ಅಂತಾರಾಷ್ಟ್ರೀಯ...

ಹಸುಗಳ ಕೆಚ್ಚಲು ಕೊಯ್ದ ದುರುಳರು :ಬೊಮ್ಮಾಯಿ ಆಕ್ರೋಶ

ಹಸುಗಳ ಕೆಚ್ಚಲು ಕೊಯ್ದ ದುರುಳರು :ಬೊಮ್ಮಾಯಿ ಆಕ್ರೋಶ

by Shwetha
January 12, 2025
0

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರ ಕೃತ್ಯವು ಅತ್ಯಂತ ಅಮಾನವೀಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಈ ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ. ಈ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2024 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2024 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram