ADVERTISEMENT
Sunday, February 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

“ಮತ್ತು” ಬರುವ ಔಷಧಿ ನೀಡಿ 3 ವರ್ಷದ ಮಗು ಅಪಹರಣ!

ಮಕ್ಕಳಾಗದ ಹಿನ್ನೆಲೆಯಲ್ಲಿ ಮಗು ಕಳ್ಳತನ ಮಾಡಿದ ದಂಪತಿ

Author2 by Author2
August 31, 2024
in Crime, ಅಪರಾಧ, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ರಾಯಚೂರು: ದಂಪತಿಗಳಿಬ್ಬರು ಮತ್ತು ಬರುವ ಔಷಧಿ ನೀಡಿ 3 ವರ್ಷದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ರಾಯಚೂರು (Raichuru) ಜಿಲ್ಲೆಯ ದೇವದುರ್ಗದ (Devadurga) ಬಂಡೆಗುಡ್ಡ ತಾಂಡಾದ ಪ್ರಕಾಶ್ ಹಾಗೂ ಹಂಪಮ್ಮ ಎಂಬುವವರ ಮಗುವನ್ನೇ ಈ ದಂಪತಿ ಕಳ್ಳತನ ಮಾಡಿದ್ದರು ಎನ್ನಲಾಗಿದೆ. ರಾಯಚೂರಿನಿಂದ ಬೆಂಗಳೂರಿಗೆ ಉದ್ಯಾನ ಎಕ್‌ ಪ್ರೆಸ್ (Udyan Express) ರೈಲಿನಲ್ಲಿ ದಂಪತಿ ತಮ್ಮ ಎರಡು ಮಕ್ಕಳೊಂದಿಗೆ ಗುಳೆ ಹೊರಟಿದ್ದರು. ಅದೇ ರೈಲಿಗೆ ಕಲಬುರಗಿ (Kalaburagi) ಮೂಲದ ರೂಪೇಶ್ ಹಾಗೂ ಕುಸುಮ ಹತ್ತಿದ್ದಾರೆ.

Related posts

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025
ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

November 5, 2025

ತಮ್ಮ ಪಕ್ಕದಲ್ಲಿಯೇ ಕುಳಿತ ಮಗುವಿನೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದಾರೆ. ರಾತ್ರಿ ಮಗುವಿನ ತಂದೆ, ತಾಯಿ ಮಲಗಿದಾಗ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಆನಂತರ ಮಗುವನ್ನು ಬಸ್ಸಿನಲ್ಲಿ ಮಂತ್ರಾಲಯಕ್ಕೆ (Mantralaya) ಕರೆದೊಯ್ದು ಕೂದಲು ಕತ್ತರಿಸಿದ್ದಾರೆ.

ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಓಡಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಮಕ್ಕಳಾಗದ ಹಿನ್ನೆಲೆಯಲ್ಲಿ ಮಗು ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ಸಹ ಪ್ರಯಾಣಿಕನಿಗೆ ದತ್ತು ತೆಗೆದುಕೊಳ್ಳಲು ಮಗು ಸಿಕ್ಕರೆ ತಿಳಿಸಿ ಎಂದು ಮೊಬೈಲ್ ನಂಬರ್ ಕೂಡ ಕೊಟ್ಟಿದ್ದರು. ತನಿಖೆ ನಡೆಸಿದ ಪೊಲೀಸರು ರಾಯಚೂರು ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಹಚ್ಚಲಾಗಿದೆ.

ಈ ಕುರಿತು ಆಂಧ್ರಪ್ರದೇಶದ ಅನಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #3yearoldBreaking-newskidnaplatest-newsmedicinerayachuru
ShareTweetSendShare
Join us on:

Related Posts

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram