Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ 1ರಿಂದ 12ನೇ ತರಗತಿಯ ಶೇ.30ರಷ್ಟು ಪಠ್ಯ ಕಡಿತ

Mahesh M Dhandu by Mahesh M Dhandu
October 22, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲೂ ಪದವಿ ಪೂರ್ವ ಶಿಕ್ಷಣ ಇಲಾಖೆ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ, 1ರಿಂದ 12ನೇ ತರಗತಿಯವರೆಗೆ ಶೇ.30ರಷ್ಟು ಪಠ್ಯಲನ್ನು ಕಡಿತಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ 19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ವ್ಯತ್ಯಯಗಳು ಉಂಟಾಗಿವೆ.

Related posts

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

September 21, 2023
Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023

Mumbai covid19 saakshatv
ಸಾಮಾನ್ಯವಾಗಿ ಈ ವೇಳೆಗಾಗಲೇ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಬೇಕಿತ್ತು. ಆದ್ರೇ ಬದಲಾದ ಸನ್ನಿವೇಶಗಳಿಂದಾಗಿ ತರಗತಿಗಳು ಹಿಂದಿನ ವರ್ಷಗಳ ಶೈಕ್ಷಣಿಕ ವೇಳಾಪಟ್ಟಿಯಂತೆ ಆರಂಭವಾಗಿರುವುದಿಲ್ಲ.

ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಪಾಠ ಪ್ರವಚನಗಳಲ್ಲಿ ಕುಂದು ಉಂಟಾಗಬಾರದೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಪ್ರೀ-ರೆಕಾರ್ಡೆಡ್ ವೀಡಿಯೋ ತರಗತಿಗಳನ್ನು ಯೂಟ್ಯೂಬ್ ನಲ್ಲಿ ಪ್ರಾರಂಭಿಸಿದೆ.

ಮುಂದುವರೆದು ಕೇಂದ್ರ ಸರ್ಕಾರವು 1 ರಿಂದ 12ನೇ ತರಗತಿಯವರೆಗೆ ಶೇ.30ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ : ಪ್ರವಾಹ ಸಂತ್ರಸ್ಥರ ಮಧ್ಯೆ ಪೊಲೀಸಪ್ಪನ ಬಿಲ್ಡಪ್

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸಹ ಪಠ್ಯ ವಸ್ತುವನ್ನು ಕಡಿತ ಮಾಡಲು ಕ್ರಮ ಕೈಗೊಂಡಿದೆ.

ಭೌತ ಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ಜೀವ ಶಾಸ್ತ್ರ ವಿಷಯಗಳ ಪಠ್ಯ ಕಡಿತವನ್ನು ಸಿ ಬಿ ಎಸ್ ಇ ಶಿಕ್ಷಣ ಮಂಡಳಿಯು ನಿಗದಿಪಡಿಸದಂತೆ ಯಥಾವತ್ತಾಗಿ ಅಶವಡಿಸಿಕೊಂಡಿದೆ.

ಆದರೆ ಉಳಿದ ವಿಷಯಗಳಲ್ಲಿ ಇಲಾಖೆಯು ಪಠ್ಯ ಪುಸ್ತಕ ರಚನಾ ಸಮಿತಿ ಹಾಗೂ ಪರಿಷ್ಕರಣಾ ಸಮಿತಿ ಸದಸ್ಯರುಗಳನ್ನು ಸಂಪರ್ಕಿಸಿ, ಶೇ.30ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿ, ಬಿಡುಬಹುದಾದ ಅಧ್ಯಾಯಗಳನ್ನು ಹೆಸರಿಸಲು ಕೋರಲಾಗಿತ್ತು.

ಬಹುತೇಕ ಎಲ್ಲಾ ಸಮಿತಿಗಳು ಆಯಾ ವಿಷಯಗಳ ಪಠ್ಯ ಪುಸ್ತಕ, ವಸ್ತುಗಳಲ್ಲಿ ಕಡಿತಗೊಳಿಸಬಹುದಾದ ಪದ್ಯ, ಗದ್ಯ, ಅಧ್ಯಾಯ, ಉಪ-ಅಧ್ಯಾಯಗಳ ಪಟ್ಟಿಯನ್ನು ತಮ್ಮ ಸಮಿತಿಯ ಸದಸ್ಯರೊಂದಿಗೆ ಚರ್ಚಿಸಿ, ವರದಿ ನೀಡಿರುತ್ತಾರೆ.

30% text reduction

ಒಟ್ಟು 34 ವಿಷಯಗಳ ಪೈಕಿ, ಕರ್ನಾಟಕ ಸಂಗೀತ ವಿಷಯವನ್ನು ಹೊರತುಪಡಿಸಿ, 33 ವಿಷಯಗಳ ಮಾಹಿತಿಯನ್ನು ಮಾತ್ರ ಸಿದ್ಧಪಡಿಸಲಾಗಿದೆ.

ರಾಜ್ಯದಲ್ಲಿ ಯಾವುದೇ ವಿದ್ಯಾರ್ಥಿ ಕರ್ನಾಟಕ ಸಂಗೀತ ವಿಷಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ದಾಖಲಾಗದ ಕಾರಣ ಸದರಿ ವಿಷಯವನ್ನು ಈ ಪ್ರಕ್ರಿಯೆಯಿಂದ ಕೈ ಬಿಡಲಾಗಿದೆ.

ಉಳಿದಂತೆ ರಾಜ್ಯದ 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳ ಶೇ.30ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 30% text reductionCoronakarnataka
ShareTweetSendShare
Join us on:

Related Posts

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

by Honnappa Lakkammanavar
September 21, 2023
0

ರಿಲಾಯನ್ಸ್ ಜಿಯೋ (Reliance Jio) ಸಂಸ್ಥೆಯಿಂದ ಗಣೇಶ ಚತುರ್ಥಿ ದಿನದಂದು ಜಿಯೋ ಏರ್ಫೈಬರ್ (Jio AirFiber) ಸೇವೆ ಅನಾವರಣಗೊಳಿಸಿದೆ. ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಜಿಯೋ ತನ್ನ...

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

by Honnappa Lakkammanavar
September 21, 2023
0

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ವಿಶ್ಲೇಷಣಾತ್ಮಕ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ...

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

by Honnappa Lakkammanavar
September 20, 2023
0

ಪ್ರಸಕ್ತ ಸಾಲಿನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ವರ್ಗದ ಡಿಎಡ್ ಹಾಗೂ ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳು...

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by Honnappa Lakkammanavar
September 20, 2023
0

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram