ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Lord Ganesha |ಲೋಕ ಕಲ್ಯಾಣಾರ್ಥವಾಗಿ ಗಣೇಶ ತಳೆದ ಅವತಾರಗಳೇಷ್ಟು ನಿಮಗೆ ಗೊತ್ತೇ, ಅಂದ್ರೆ ಮಹತ್ವವೇನು ತಿಳಿಯಿರಿ..

Mahesh M Dhandu by Mahesh M Dhandu
September 2, 2022
in Astrology, Newsbeat, ಜ್ಯೋತಿಷ್ಯ
32 avatars of lord Ganesha Avatars

32 avatars of lord ganesha in kannada

Share on FacebookShare on TwitterShare on WhatsappShare on Telegram

Lord Ganesha |ಲೋಕ ಕಲ್ಯಾಣಾರ್ಥವಾಗಿ ಗಣೇಶ ತಳೆದ ಅವತಾರಗಳೇಷ್ಟು ನಿಮಗೆ ಗೊತ್ತೇ, ಅಂದ್ರೆ ಮಹತ್ವವೇನು ತಿಳಿಯಿರಿ..

ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿಯು ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿವೆ.*

Related posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

February 17, 2026
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

February 17, 2026

ಬಾಲ ಗಣಪತಿ

ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು ತನ್ನ ಬಾಲ್ಯದ ಸುಂದರವಾದ ಮತ್ತು ಮುದ್ದಾದ ರೂಪವಾಗಿದೆ.

ತರುಣ ಗಣಪತಿ
ತರುಣ ಗಣಪತಿಯು ಗಣಪತಿಯ ತಾರುಣ್ಯವನ್ನು ಪ್ರತಿನಿಧಿಸುವ ರೂಪವಾಗಿದೆ. ಇದು 8 ಕೈಗಳು ಮತ್ತು ಮುರಿದ ದಂತವನ್ನು ಹೊಂದಿರುತ್ತದೆ.

ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. .
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಭಕ್ತಿ ಗಣಪತಿ

ಭಕ್ತಿ ಗಣಪತಿ ಎಂಬುದು ಸುಗ್ಗಿಯ ಅವಧಿಯಲ್ಲಿ ರೈತರಿಂದ ಪೂಜಿಸಲ್ಪಡುವ ಗಣಪತಿಯ ಅವತಾರವಾಗಿದೆ. ಈ ಗಣೇಶನ ಕೈಯಲ್ಲಿ ಬಾಳೆಹಣ್ಣು ಮತ್ತು ತೆಂಗಿನ ಕಾಯಿ ಇರುತ್ತದೆ.

ವೀರ ಗಣಪತಿ

ವೀರ ಗಣಪತಿಯ ಅವತಾರದಲ್ಲಿ ಗಣಪತಿಗೆ ಆಯುಧಗಳನ್ನು ಹಿಡಿದ 16 ಕೈಗಳು ಇರುತ್ತವೆ. ಗಣಪತಿಯ ಈ ” ವೀರ” ಅವತಾರವು ಯುದ್ಧಕ್ಕೆ ಸನ್ನದ್ಧವಾಗಿರುವ ರೀತಿಯಲ್ಲಿ ಕಾಣಿಸುತ್ತದೆ.

ಶಕ್ತಿ ಗಣಪತಿ

ಶಕ್ತಿ ಗಣಪತಿಯ ಅವತಾರದಲ್ಲಿ ಗಣಪತಿಯ ತೊಡೆಯ ಮೇಲೆ ಸ್ವಾಮಿಯ ಒಬ್ಬ ಪತ್ನಿಯು ಹೂಮಾಲೆಯನ್ನು ಹಿಡಿದು ಕುಳಿತಿರುತ್ತಾಳೆ. ಈತನು ಕುಟುಂಬವನ್ನು ಕಾಪಾಡುವ ದೇವರು ಎಂದು ಪೂಜಿಸಲಾಗುತ್ತದೆ.

32 avatars of lord ganesha in kannada
32 avatars of lord ganesha in kannada

ದ್ವಿಜ ಗಣಪತಿ

“ದ್ವಿಜ” ಎಂದರೆ ಎರಡು ಬಾರಿ ಜನಿಸಿದವನು ಎಂದರ್ಥ. ಗಣೇಶನು ನಿಜವಾಗಿಯೂ ಎರಡು ಬಾರಿ ಜನಿಸಿದವನು. ಮೊದಲು ಜನಿಸಿ, ನಂತರ ಕೊಲ್ಲಲ್ಪಟ್ಟು ಆ ಮೇಲೆ ಪುನಃ ಜೀವವನ್ನು ಪಡೆದವನು. ಈ ಅವತಾರದಲ್ಲಿ ಗಣಪತಿಗೆ 4 ತಲೆಗಳು ಇವೆ.

ಸಿದ್ಧಿ ಗಣಪತಿ

ಸಿದ್ಧಿ ಗಣಪತಿಯನು ಯಶಸ್ಸು ಮತ್ತು ಸಂಪತ್ತಿನ ಸಲುವಾಗಿ ಪೂಜಿಸಲಾಗುತ್ತದೆ. ಈ ಗಣಪತಿಯ ಮೂರ್ತಿಯು ಹಳದಿ ಬಣ್ಣದಲ್ಲಿರುತ್ತದೆ.

ಉಚ್ಚಿಷ್ಟ ಗಣಪತಿ

ಈ ಗಣಪತಿಯು ಸಹ ಹಲವು ಕೈಗಳಿಂದ ಸುಂದರವಾಗಿ ಕಾಣುತ್ತಾನೆ. ತಿಳಿ ನೀಲಿ ಬಣ್ಣದ ಈ ಗಣಪತಿಯು 6 ಕೈಗಳನ್ನು ಹೊಂದಿದ್ದು, ಕೈಯಲ್ಲಿ ವೀಣೆಯಂತಹ ಸಂಗೀತ ವಾದ್ಯಗಳನ್ನು ಹಿಡಿದಿರುತ್ತಾನೆ.

ವಿಘ್ನ ಗಣಪತಿ

ಗಣಪತಿಯನ್ನು “ವಿಘ್ನೇಶ್ವರ, ವಿಘ್ನನಾಶಕ” ಎಂದು ಸಹ ಕರೆಯುತ್ತಾರೆ. ಚಿನ್ನದ ಬಣ್ಣದ ಈ ಗಣಪತಿಯ ವಿಗ್ರಹವು ನಿಮಗೆ ಎದುರಾಗುವ ಎಲ್ಲಾ ಕಂಟಕಗಳನ್ನು ನಿವಾರಿಸುತ್ತಾನೆ.

ಕ್ಷಿಪ್ರ ಗಣಪತಿ

ಕೆಂಪು ವರ್ಣದ ಈ ಗಣಪತಿಯು ಹೆಸರೇ ಸೂಚಿಸುವಂತೆ ಕಾರ್ಯಗಳನ್ನು ಕ್ಷಿಪ್ರವಾಗಿ ಸಿದ್ಧಿಸಿಕೊಳ್ಳಲು ನೆರವಾಗುತ್ತಾನೆ.

ಹೇರಂಬ ಗಣಪತಿ

ಹೇರಂಬ ಗಣಪತಿಯು ದೀನರನ್ನು ಉದ್ಧಾರ ಮಾಡಲು ಅವತರಿಸಿದ ಗಣಪತಿಯಾಗಿದ್ದಾನೆ. ಈತನಿಗೆ 5 ತಲೆಗಳು ಇದ್ದು, ನೆಗೆಯಲು ಸಿದ್ಧವಾಗಿರುವ ಸಿಂಹದ ವಾಹನವನ್ನು ಏರಿರುವ ಅವತಾರ ಇದಾಗಿದೆ.

ಲಕ್ಷ್ಮೀ ಗಣಪತಿ

ಲಕ್ಷ್ಮೀ ಮತ್ತು ಗಣಪತಿಯನ್ನು ಸಹೋದರ -ಸಹೋದರಿಯರಂತೆ ಕಾಣಲಾಗುತ್ತದೆ. ಚಿನ್ನದ ಬಣ್ಣದ ಈ ಗಣಪತಿಯನ್ನು ಹಣ ಮತ್ತು ಐಶ್ವರ್ಯಗಳ ಸಂಕೇತವಾಗಿ ಪೂಜಿಸಲಾಗುತ್ತದೆ.

ಮಹಾ ಗಣಪತಿ

“ಮಹಾ” ಎಂಬ ಮಾತೇ “ಶ್ರೇಷ್ಟ” ಎಂಬುದನ್ನು ಸೂಚಿಸುತ್ತದೆ. ಕೆಂಪು ಬಣ್ಣದಲ್ಲಿರುವ ಈ ಗಣಪತಿಯು, ತನ್ನ ಶಕ್ತಿಯ ಜೊತೆಯಲ್ಲಿ ಕುಳಿತಿರುತ್ತಾನೆ.

ವಿಜಯ ಗಣಪತಿ

ವಿಜಯ ಗಣಪತಿಯು ಹೆಸರೇ ಸೂಚಿಸುವಂತೆ “ವಿಜಯ”ದ ಸಂಕೇತ. ಈತನಿಗೆ ನಾಲ್ಕು ಕೈಗಳು ಇದ್ದು, ಮೂಷಿಕ ವಾಹನನಾಗಿ ಕಾಣಿಸುತ್ತಾನೆ.

ನೃತ್ಯ ಗಣಪತಿ

ಗಣಪತಿಯು ತನ್ನ ಅಗಾಧ ದೇಹದ ಹೊರತಾಗಿಯೂ ನೃತ್ಯವನ್ನು ಮಾಡುವ ಭಂಗಿಯಲ್ಲಿ ಇಲ್ಲಿ ಕಾಣಿಕೊಳ್ಳುತ್ತಾನೆ. ನೃತ್ಯ ಮಾಡುವ ಗಣಪತಿಯ ಅಂದಕ್ಕೆ ಬೆರಗಾಗದೆ ಇರುವವರು ಯಾರಿದ್ದಾರೆ?

ಊರ್ಧ್ವ ಗಣಪತಿ

ಊರ್ಧ್ವ ಗಣಪತಿ ಎಂದರೆ” ಉದ್ದವಾಗಿ ಇರುವ ಗಣಪತಿ” ಎಂದರ್ಥ. ಈ ಗಣಪತಿಯು ಪ್ರಮುಖವಾಗಿ ಹಿಡುವಳಿಯನ್ನು ಹರಸುವ ಗಣಪತಿಯಂತೆ ಕಾಣುತ್ತಾನೆ. ಈತನ ಕೈಯಲ್ಲಿ ಭತ್ತ, ನೈದಿಲೆ, ಕಬ್ಬಿನ ಜಲ್ಲೆಗಳನ್ನು ನಾವು ಕಾಣಬಹುದು.

ಏಕಾಕ್ಷರ ಗಣಪತಿ

“ಏಕಾಕ್ಷರ ಗಣಪತಿ”ಯು ಹೆಸರೇ ಸೂಚಿಸುವಂತೆ “ಒಂದೆ ಅಕ್ಷರದ “ಗಣಪತಿಯಾಗಿರುತ್ತಾನೆ. ಈತನು ಕೆಂಪು ಬಣ್ಣದಲ್ಲಿದ್ದು, ಮೂಷಿಕ ವಾಹನನಾಗಿ ನಮಗೆ ಕಾಣಿಸುತ್ತಾನೆ.

ವರದ ಗಣಪತಿ

ನಿಮಗೆ ಯಾವುದಾದರು ಒಂದು ವರ ಬೇಕೆ? ಹಾಗಾದರೆ ನೀವು ವರದ ಗಣಪತಿಯನ್ನು ಪೂಜಿಸಿ. ಈತನಿಗೆ “ಮೂರನೆ ಕಣ್ಣು” ಇದೆ. ಇದು ಜ್ಞಾನವನ್ನು ಪ್ರತಿನಿಧಿಸುತ್ತದೆ.

ತ್ರಯಾಕ್ಷರ ಗಣಪತಿ

ಈ ಗಣಪತಿಯು ಮೂರು ಅಕ್ಷರದ ಗಣಪತಿಯಾಗಿದ್ದು, ಕೈಯಲ್ಲಿ ತನ್ನ ಪ್ರೀತಿಯ ತಿನಿಸಾದ ಮೋದಕವನ್ನು ಹಿಡಿದು ತಿನ್ನುತ್ತಿರುವುದನ್ನು ಕಾಣಬಹುದು.

ಕ್ಷಿಪ್ರ ಪ್ರಸಾದ ಗಣಪತಿ

ಈ ಗಣಪತಿಯು ನಿಮ್ಮ ಕೋರಿಕೆಯನ್ನು ಅತಿ ಶೀಘ್ರದಲ್ಲಿಯೇ ಪೂರೈಸುವನೆಂದು ಭಾವಿಸಲಾಗಿದೆ.

ಹರಿದ್ರ ಗಣಪತಿ

ಹರಿದ್ರ ಗಣಪತಿಯು ಸುಂದರವಾದ ಚಿನ್ನದ ಬಣ್ಣವನ್ನು ಹೊಂದಿದ್ದು, ಹಳದಿ ಬಣ್ಣದ ರಾಜ ಠೀವಿಯಿಂದ ಕೂಡಿದ ವಸ್ತ್ರವನ್ನು ಧರಿಸಿರುತ್ತಾನೆ.

ಏಕದಂತ ಗಣಪತಿ

ಈ ಗಣಪತಿಯು ಒಂದೇ ಒಂದು ದಂತವನ್ನು ಮಾತ್ರ ಹೊಂದಿದ್ದು, ನೀಲಿಬಣ್ಣದಿಂದ ಕೂಡಿರುತ್ತಾನೆ.

ಸೃಷ್ಟಿ ಗಣಪತಿ

ಗಣಪತಿಯ ಈ ಸಣ್ಣರೂಪವು ಮೂಷಿಕ ವಾಹನವಾಗಿದ್ದು, ಒಳ್ಳೆಯ ಮೂಡ್‍ನಲ್ಲಿ ಕಾಣಿಸಿಕೊಳ್ಳುತ್ತಾನೆ.

ಉದ್ಧಂಡ ಗಣಪತಿ

ಉದ್ಧಂಡ ಗಣಪತಿಯು ವಿಶ್ವದಲ್ಲಿ ‘ಧರ್ಮವನ್ನು ಪರಿಪಾಲಿಸುತ್ತಾನೆ” . ಈ ಗಣಪತಿಯು 10 ಕೈಗಳನ್ನು ಹೊಂದಿದ್ದು, ವಿಶ್ವದಲ್ಲಿರುವ ಎಲ್ಲಾ 10 ಒಳ್ಳೆಯ ಅಂಶಗಳನ್ನು ಪ್ರತಿನಿಧಿಸುತ್ತಾನೆ.

ಋಣಮೋಚನ ಗಣಪತಿ

ಈ ಗಣಪತಿಯು ಮಾನವ ಕುಲವನ್ನು ಕೀಳರಿಮೆ ಮತ್ತು ಸಾಲಗಳಿಂದ ಮುಕ್ತಗೊಳಿಸುತ್ತಾನೆ. ಗಣಪತಿಯ ಈ ಅವತಾರವು ಬೂದು ಬಣ್ಣದಿಂದ ಕೂಡಿರುತ್ತದೆ.

ದುಂಧಿ ಗಣಪತಿ

ದುಂಧಿ ಗಣಪತಿಯು ಕೆಂಪು ವರ್ಣದಲ್ಲಿದ್ದು, ಕೈಗಳಲ್ಲಿ ರುದ್ರಾಕ್ಷದ ಮಾಲೆಯನ್ನು ಹೊಂದಿರುತ್ತಾನೆ.

ದ್ವಿಮುಖ ಗಣಪತಿ

ದ್ವಿಮುಖ ಗಣಪತಿಯು ಹೆಸರೇ ಸೂಚಿಸುವಂತೆ, ಎರಡು ತಲೆಗಳನ್ನು ಹೊಂದಿದ್ದು, ಎರಡು ಕಡೆಗೆ ಮುಖ ಮಾಡಿರುತ್ತಾನೆ. ಈತನ ಬಣ್ಣ ನೀಲಿ.

ತ್ರಿಮುಖ ಗಣಪತಿ

ತ್ರಿಮುಖ ಗಣಪತಿಯು ಮೂರು ಮುಖಗಳನ್ನು ಹೊಂದಿದ್ದು, ಚಿನ್ನದ ಕಮಲದ ಹೂವಿನ ಮೇಲೆ ಆಸೀನನಾಗಿರುತ್ತಾನೆ.

ಸಿಂಹ ಗಣಪತಿ

ಸಿಂಹ ಗಣಪತಿಯು ತಾನು ಕುಳಿತ ಸಿಂಹದಿಂದಾಗಿ ಈ ಹೆಸರು ಪಡೆದಿರುತ್ತಾನೆ.

ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. .
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಯೋಗ ಗಣಪತಿ

ಯೋಗ ಗಣಪತಿಯು ಪದ್ಮಾಸನದಲ್ಲಿ ಕುಳಿತಿರುತ್ತಾನೆ ಮತ್ತು ಧ್ಯಾನ ಯೋಗ ನಿರತನಂತೆ ಕಾಣುತ್ತಾನೆ.

ದುರ್ಗಾ ಗಣಪತಿ

ದುರ್ಗಾ ಗಣಪತಿಯು ಗಣಪತಿಯ ಒಂದು ಅವತಾರವಾಗಿದ್ದು, ಈ ಅವತಾರದಲ್ಲಿ ಈತ ತನ್ನ ಮಾತೆಯಾದ ದುರ್ಗಾ ದೇವಿಯಿಂದ ಶಕ್ತಿಗಳನ್ನು ಸಂಪಾದಿಸಿರುತ್ತಾನೆ.

ಸಂಕಷ್ಟ ಹರ ಗಣಪತಿ

ಗಣಪತಿಯ ಈ ಅದ್ಭುತ ಅವತಾರವು ಮಾನವ ಕುಲದ ಸಂಕಷ್ಟಗಳನ್ನು ನಿವಾರಿಸುತ್ತದೆ.

ಸರ್ವೇ ಜನಃ ಸುಖಿನೋ ಭವಂತು

Tags: #Saaksha TVavatarslord ganesha
ShareTweetSendShare
Join us on:

Related Posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

by Shwetha
February 17, 2026
0

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತ ತಲುಪಿದ್ದು, ಭಾರತೀಯ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram