ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.35 ಮೀಸಲಾತಿ!

ಮುಂಬರುವ ಚುನಾವಣೆಯಲ್ಲಿ ಘೋಷಣೆ ಸಾಧ್ಯತೆ

Author2 by Author2
October 5, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ನಡೆಯುತ್ತಿದೆ. ಈ ವರ್ಷ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹೀಗಾಗಿ ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದಲ್ಲಿವೆ. ಚುನಾವಣೆಯ ಬಾಗವಾಗಿ ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ಘೋಷಿಸಲಾಗಿದೆ.

ಅಲ್ಲಿನ ಸ್ಥಳೀಯ ಮಾಧ್ಯಮಗಳ ವರದಿಯಂತೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚವ್ಹಾಣ್ ಸರ್ಕಾರವು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35 ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಮಹಿಳೆಯರಿಗೆ ಮೀಸಲಾತಿ ನೀಡುವ ಕುರಿತು ಆದೇಶ ಹೊರಬೀಳುತ್ತಿದ್ದಂತೆ, ಆಡಳಿತ ಇಲಾಖೆಯೂ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.

Related posts

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025
ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

July 7, 2025

ಅರಣ್ಯ ಇಲಾಖೆಯ ಉದ್ಯೋಗಗಳಲ್ಲಿ ಮಾತ್ರ ಈ ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಎಲ್ಲ ಕೆಲಸಗಳಲ್ಲೂ ಅಳವಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇದು ಮಹಿಳೆಯರಿಗೆ ದೊಡ್ಡ ನಿರ್ಧಾರ ಎಂದು ಪರಿಗಣಿಸಲಾಗಿದೆ. ಅಲ್ಲದೆ, ಇದು ಅವರಿಗೆ ಉದ್ಯೋಗಗಳಲ್ಲಿ ಪ್ರಾತಿನಿಧ್ಯವನ್ನು ನೀಡುತ್ತದೆ.

ಮಧ್ಯಪ್ರದೇಶದಲ್ಲಿ ಮಹಿಳೆಯರಿಗಾಗಿ ಈಗಾಗಲೇ ಅನೇಕ ಯೋಜನೆಗಳು ಚಾಲನೆಯಲ್ಲಿವೆ. ಮಹಿಳೆಯರಿಗಾಗಿ ಮಧ್ಯಪ್ರದೇಶ ಸರ್ಕಾರದ ಜನಪ್ರಿಯ ಲಾಡ್ಲಿ ಬಹನಾ ಯೋಜನೆ. ಇದರಲ್ಲಿ ಮಹಿಳೆಯರಿಗೆ 1500 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತದೆ. ಭವಿಷ್ಯದಲ್ಲಿ ಈ ಯೋಜನೆಯಲ್ಲಿನ ಹಣಕಾಸಿನ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಕೂಡ ಸಿಎಂ ಹೇಳಿದ್ದಾರೆ.

Tags: 35% reservation in government jobs for women!
ShareTweetSendShare
Join us on:

Related Posts

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

by Shwetha
July 7, 2025
0

ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ....

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಉದ್ಯಮಿ ಎಲಾನ್ ಮಸ್ಕ್‌ನಿಂದ ಐತಿಹಾಸಿಕ ಘೋಷಣೆ: ‘ನಿಮ್ಮ ಸ್ವಾತಂತ್ರ್ಯಕ್ಕಾಗಿ ಅಮೇರಿಕಾ ಪಕ್ಷ’ – ಟ್ರಂಪ್‌ಗೆ ಪ್ರತ್ಯುತ್ತರ!

by Shwetha
July 7, 2025
0

ವಾಷಿಂಗ್ಟನ್: ಬಿಲಿಯನೇರ್ ಎಲೋನ್ ಮಸ್ಕ್, ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಲಹೆಗಾರರಾಗಿದ್ದವರು, ಈಗ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ ಮತ್ತು "ಅಮೆರಿಕ ಪಾರ್ಟಿ" ಎಂಬ ಹೊಸ...

ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು: ಬ್ಯಾಂಕ್ ಆಫ್ ಬರೋಡಾದಲ್ಲಿ ಭವಿಷ್ಯ ರೂಪಿಸಿಕೊಳ್ಳಿ

ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು: ಬ್ಯಾಂಕ್ ಆಫ್ ಬರೋಡಾದಲ್ಲಿ ಭವಿಷ್ಯ ರೂಪಿಸಿಕೊಳ್ಳಿ

by Shwetha
July 6, 2025
0

Bank of Baroda Recruitment 2025 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ...

“ಟ್ರಂಪ್ ತೆರಿಗೆಗೆ ಮೋದಿ ತಲೆಬಾಗುತ್ತಾರೆ”: ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

“ಟ್ರಂಪ್ ತೆರಿಗೆಗೆ ಮೋದಿ ತಲೆಬಾಗುತ್ತಾರೆ”: ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

by Shwetha
July 6, 2025
0

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬದ್ಧರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram