ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇದರಲ್ಲಿ 5 ಜನಕ್ಕೆ ಹೇಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿಲ್ಲ. ಮಹಾರಾಷ್ಟ್ರದಿಂದ ಬಂದ 11 ಜನ, ದುಬೈ ನಿಂದ ಬಂದ 6 ಜನ, ಜೊತೆಗೆ ಟರ್ಕಿ ಯಿಂದ ಬಂದ ಒಬ್ಬರಿಗೆ, ಸೌದಿ ಅರೇಬಿಯಾದಿಂದ ಬಂದ ಒಬ್ಬರಿಗೆ ಸೋಂಕು ಧೃಡವಾಗಿದೆ. ಇವರಲ್ಲಿ 17 ಪುರುಷರು, 6 ಮಹಿಳೆಯರು ಹಾಗೂ ಓರ್ವ ಬಾಲಕಿ ಇದ್ದಾಳೆ. ಅಲ್ಲದೆ 24 ಜನರಲ್ಲಿ ಐದು ಜನರಿಗೆ ಸೋಂಕು ಹೇಗೆ ತಗುಲಿದೆ ಎಂದು ಪತ್ತೆ ಹಚ್ಚಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಇವರ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ಮಾಡಲಾಗಿದೆ. ಆದರೆ ಐದು ಜನಕ್ಕೆ ಹರಡಿರುವ ಸೋಂಕಿನ ಮೂಲ ತಿಳಿಯಲ ಪ್ರಯತ್ನ ಮುಂದುವರೆದಿದೆ ಎಂದು ತಿಳಿದು ಬಂದಿಲ್ಲ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








